• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಭವಾನಿ ರೇವಣ್ಣ ಕಾರು ಚಾಲಕ ಅರೆಸ್ಟ್

ಪ್ರತಿಧ್ವನಿ by ಪ್ರತಿಧ್ವನಿ
May 31, 2024
in ಕರ್ನಾಟಕ
0
ಭವಾನಿ ರೇವಣ್ಣ ಕಾರು ಚಾಲಕ ಅರೆಸ್ಟ್
Share on WhatsAppShare on FacebookShare on Telegram

ಬೆಂಗಳೂರು: ಭವಾನಿ ರೇವಣ್ಣ ಕಾರು ಚಾಲಕನನ್ನು ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ADVERTISEMENT

ಸಂತ್ರಸ್ತ ಮಹಿಳೆ ಕಿಡ್ನಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ (Bhavani Revanna) ಕಾರು ಚಾಲಕನನ್ನು ಸದ್ಯ ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಅಜಿತ್ ಬಂಧಿತ ಕಾರು ಚಾಲಕ. ಶುಕ್ರವಾರ ಸಂಜೆ ಆತನನ್ನು ಚಿಕ್ಕಮಗಳೂರಿನಲ್ಲಿ (Chikkamagaluru) ಬಂಧಿಸಿದ್ದಾರೆ. ಈ ಹಿಂದೆ ಎಸ್ ಐಟಿ ಅಧಿಕಾರಿಗಳು ಅಜಿತ್ ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಆದರೆ, ಅಜಿತ್ ಮಾತ್ರ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ವಿಶೇಷ ತನಿಖಾ ತಂಡ (SIT) ಪೊಲೀಸರು ಹೊಳೆನರಸೀಪುರದಲ್ಲಿರುವ ಅಜಿತ್ ನಿವಾಸಕ್ಕೆ ತೆರಳಿ ಸಮನ್ಸ್ ಜಾರಿ ಮಾಡಿದ್ದರು.


ಕೆ.ಆರ್ ನಗರದ ಸಂತ್ರಸ್ತ ಮಹಿಳೆಯನ್ನು ತನ್ನದೇ ಕಾರಿನಲ್ಲಿ ಕರೆದುಕೊಂಡು ಹೋಗಿದ್ದ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಈತ ಆರೋಪಿಯಾಗಿದ್ದ. ಅಲ್ಲದೇ, ರೇವಣ್ಣ ನಿರೀಕ್ಷಣಾ ಜಾಮೀನು ವಿಚಾರಣೆ ದಿನ ಸಂತ್ರಸ್ತ ಮಹಿಳೆಯ ವೀಡಿಯೋ ಚಿತ್ರೀಕರಣ ಮಾಡಿದ್ದು ಇದೇ ಅಜಿತ್ ಎಂಬ ಮಾಹಿತಿ ಕೂಡ ಇತ್ತು. ಹೀಗಾಗಿ ಇತನಿಗಾಗಿ ಹುಡುಕಾಟ ನಡೆಸಲಾಗಿತ್ತು.

Tags: ArrestBahavani RevannaCar DriverDriverSIT
Previous Post

ಗುದನಾಳದಲ್ಲಿ ಚಿನ್ನ ಸಾಗಾಟ; ಗಗನಸಖಿ ಅರೆಸ್ಟ್

Next Post

ಮೋದಿ ಈ ಬಾರಿ ಪ್ರಧಾನಿ ಆಗಲ್ಲ..! ರಾಹುಲ್​ ಮಾತಿಗೆ ಅರ್ಥಪೂರ್ಣ ಲೆಕ್ಕಾಚಾರ..

Related Posts

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ
Top Story

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ

by ಪ್ರತಿಧ್ವನಿ
July 5, 2026
0

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ...

Read moreDetails
ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

July 5, 2026
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

July 5, 2026
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

July 5, 2026
Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

July 5, 2026
Next Post
ಮೋದಿ ಈ ಬಾರಿ ಪ್ರಧಾನಿ ಆಗಲ್ಲ..! ರಾಹುಲ್​ ಮಾತಿಗೆ ಅರ್ಥಪೂರ್ಣ ಲೆಕ್ಕಾಚಾರ..

ಮೋದಿ ಈ ಬಾರಿ ಪ್ರಧಾನಿ ಆಗಲ್ಲ..! ರಾಹುಲ್​ ಮಾತಿಗೆ ಅರ್ಥಪೂರ್ಣ ಲೆಕ್ಕಾಚಾರ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada