• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಭೀಮಾ ತೀರದ ಕೊಲೆಗಳಿಗೆ ಕಂಟ್ರಿ ಪಿಸ್ತೂಲು ಎಲ್ಲಿಂದ ಬರುತಿತ್ತು ಗೊತ್ತೇ ?

ಪ್ರತಿಧ್ವನಿ by ಪ್ರತಿಧ್ವನಿ
July 5, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
ಭೀಮಾ ತೀರದ ಕೊಲೆಗಳಿಗೆ ಕಂಟ್ರಿ ಪಿಸ್ತೂಲು ಎಲ್ಲಿಂದ ಬರುತಿತ್ತು ಗೊತ್ತೇ ?
Share on WhatsAppShare on FacebookShare on Telegram

ವಿಜಯಪುರ : ಚಡಚಣ ಪಟ್ಟಣದಲ್ಲಿ ಕಳೆದ ಜೂನ್ 16 ರಂದು ಗುಂಡು ಹಾರಿಸಿ ರೌಡಿಶೀಟರ್ ಅಶೋಕ್ ಗಂಟಗಲ್ಲಿ ಎಂಬಾತನನ್ನು ಹತ್ಯೆ ಮಾಡಿದ ಪ್ರಕರಣದ ಬೆನ್ನು ಹತ್ತಿದ ಚಡಚಣ ಪೊಲೀಸರು ಅತೀ ದೂರದ ಮಧ್ಯಪ್ರದೇಶ ರಾಜ್ಯದಿಂದ ಭೀಮಾ ತೀರಕ್ಕೆ ಕಂಟ್ರಿ ಪಿಸ್ತೂಲ್ ಪೂರೈಸುತ್ತಿದ್ದ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.‌


ADVERTISEMENT



ಬಂಧಿತನನ್ನು ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಪಿಡಿಯಾ ಗ್ರಾಮದ ಮುಸ್ತಫಾ ಹೈದರ ತಡವಿ (36) ಎಂದು ಗುರುತಿಸಲಾಗಿದ್ದು ಈತ ಮಧ್ಯಪ್ರದೇಶದ ರಾಜ್ಯದ ಗಡಿಭಾಗದ ಹಳ್ಳಿಯೊಂದರಿಂದ ಭೀಮಾ ತೀರದ ರೌಡಿಗಳಿಗೆ ಕಂಟ್ರಿ ಪಿಸ್ತೂಲ್ ಪೂರೈಸುತ್ತಿದ್ದ ಎನ್ನಲಾಗಿದೆ.
ಅಲ್ಲದೇ, ಚಡಚಣ ಶೂಟೌಟ್ ಪ್ರಕರಣದ ಆರೋಪಿಗಳಿಗೂ ಈತನೇ ಕಂಟ್ರಿ ಪಿಸ್ತೂಲ್ ಪೂರೈಸಿದ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಪ್ರಕರಣದ ತನಿಖಾಧಿಕಾರಿ ಚಡಚಣ ಸಿಪಿಐ ಸುರೇಶ್ ಬೆಂಡೆಗೊಂಬಳ ಹಾಗೂ ಸಿಬ್ಬಂದಿಯು ಆರೋಪಿ ಮುಸ್ತಫಾನನ್ನು ಮಹಾರಾಷ್ಟ್ರದಲ್ಲಿ ಬಂಧಿಸಿ, ಆತನಿಂದ ಒಂದು ಕಂಟ್ರಿ ಪಿಸ್ತೂಲ್ ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.


ಕೊಲೆ ಪ್ರಕರಣಗಳಿಂದ ಸುದ್ದಿಯಾಗುವ ಭೀಮಾ ತೀರದಲ್ಲಿ ಆಗಾಗ ನೆತ್ತರು ಹರಿಯುತ್ತಿದೆ. ಭೀಮಾ ತೀರದಲ್ಲಿ ಗುಂಡಿನ ಸದ್ದು ಕೇಳಿ ಬಂದರೆ ಹೆಣ ಉರುಳಿತು ಎಂದೇ ಅರ್ಥ. ವಿರೋಧಿಗಳು ನಡೆಸಿದ ಗುಂಡಿನ ದಾಳಿಗೆ ಪಟ್ಟಣ ಪಂಚಾಯತ್​ ಸದಸ್ಯೆಯ ಪತಿ ಕೊಲೆಗೀಡಾಗಿದ್ದರು. ಚಡಚಣ ಪಟ್ಟಣದ ನೀವರಗಿ ರಸ್ತೆ ಬಳಿ ನಡೆದ ಘಟನೆಯಲ್ಲಿ ಅಶೋಕ್ ಮಲ್ಲಪ್ಪ ಗಂಟಗಲ್ಲಿ ಹತ್ಯೆಗೀಡಾಗಿದ್ದು ಇವರು ಪಟ್ಟಣ ಪಂಚಾಯತ್​ ಸದಸ್ಯೆಯ ಪತಿ ಆಗಿದ್ದರು.

ಗುಂಡಿನ ದಾಳಿಯಲ್ಲಿ ಅಶೋಕ್​ಗೆ ಮೂರಕ್ಕೂ ಹೆಚ್ಚು ಗುಂಡುಗಳು ತಗುಲಿತ್ತು. ಗುಂಡಿನ ದಾಳಿಯಿಂದ ಅಶೋಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು, ಕೊಲೆಗೀಡಾದ ರೌಡಿಶೀಟರ್ ಇತ್ತೀಚೆಗೆ ಪೆರೋಲ್​ ಮೇಲೆ ಮೃತ ಅಶೋಕ್ ಜೈಲಿನಿಂದ ಹೊರಬಂದಿದ್ದರು​​​. ಈತ ಕೊಲೆ ಹಾಗೂ ಇತರೆ ಕೇಸ್​ಗಳಲ್ಲಿ ಅಪರಾಧಿಯಾಗಿದ್ದರು. ಹಳೇ ದ್ವೇಷದ ಹಿನ್ನೆಲೆ ರೌಡಿಶೀಟರ್​ ಅಶೋಕ್​ನ ಕೊಲೆ ನಡೆದಿತ್ತು.

Tags: karnatakanews
Previous Post

ದಲಿತ ಮುಖ, ‘ಪವಾಡ’ ಚಿಕಿತ್ಸೆ: ಹತ್ರಾಸ್ ದೇವಮಾನವ ‘ಭೋಲೆ ಬಾಬಾ’ಗೆ ಭಕ್ತರನ್ನು ಸೆಳೆಯುವುದು ಹೇಗೆ ?

Next Post

ಹಾತ್ರಾಸ್‌ ದುರಂತಕ್ಕೆ ಕಾರಣನಾದ ಭೋಲೆ ಬಾಬಾ ಒಟ್ಟು ಆಸ್ತಿ ಎಷ್ಟು ಗೊತ್ತೇ ?

Related Posts

Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
0

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ...

Read moreDetails
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

November 3, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

November 3, 2025

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

November 3, 2025

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

November 3, 2025
Next Post
ಹಾತ್ರಾಸ್‌ ದುರಂತಕ್ಕೆ ಕಾರಣನಾದ ಭೋಲೆ ಬಾಬಾ ಒಟ್ಟು ಆಸ್ತಿ ಎಷ್ಟು ಗೊತ್ತೇ ?

ಹಾತ್ರಾಸ್‌ ದುರಂತಕ್ಕೆ ಕಾರಣನಾದ ಭೋಲೆ ಬಾಬಾ ಒಟ್ಟು ಆಸ್ತಿ ಎಷ್ಟು ಗೊತ್ತೇ ?

Recent News

Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?
Top Story

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

by ಪ್ರತಿಧ್ವನಿ
November 3, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ
Top Story

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

by ಪ್ರತಿಧ್ವನಿ
November 3, 2025
Top Story

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

by ಪ್ರತಿಧ್ವನಿ
November 3, 2025
Top Story

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

November 3, 2025
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada