• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭೋದಕ’ನಾದ ಭಜರಂಗಿ…ಶಿವಣ್ಣ-ಶ್ರೀನಿ ಹೊಸ ಸಿನಿಮಾ ಅನೌನ್ಸ್

ಪ್ರತಿಧ್ವನಿ by ಪ್ರತಿಧ್ವನಿ
November 15, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಭೈರತಿ ರಣಗಲ್ ನಲ್ಲಿ ಲಾಯರ್, ಟಗರು ಸಿನಿಮಾದಲ್ಲಿ ಪೊಲೀಸ್, ಮಫ್ತಿಯಲ್ಲಿ ಡಾನ್… ಹೀಗೆ ಪ್ರತಿ ಬಾರಿಯೂ ವಿಭಿನ್ನ ಪಾತ್ರಗಳ ಮೂಲಕ ಪರಕಾಯ ಪ್ರವೇಶಿಸುವ ಕರುನಾಡ ಕಿಂಗ್ ಶಿವರಾಜ್ ಕುಮಾರ್ ಈಗ ಮಾಸ್ ನಿಂದ ಮೇಸ್ಟ್ರಾಗಿ ಬದಲಾಗುತ್ತಿದ್ದಾರೆ. ಭಜರಂಗಿ ಈಗ ಭೋದಕನಾಗಿದ್ದಾರೆ. ಭೈರತಿ ರಣಗಲ್ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ದೊಡ್ಮನೆ ದೊರೆ ಶಿವ ಸೈನ್ಯಕ್ಕೆ ಭರ್ಜರಿ ಉಡುಗೊರೆ ನೀಡಿದ್ದಾರೆ. ಈಗಾಗಲೇ ಸಾಲು ಸಾಲು ಸಿನಿಮಾಗಳಿಗೆ ಸೈ ಎಂದಿರುವ ಶಿವಣ್ಣ ಹೊಸ ಸಿನಿಮಾ ಘೋಷಿಸಿದ್ದಾರೆ.

ADVERTISEMENT

ಮಕ್ಕಳ‌ ದಿನಾಚರಣೆ. ಈ ಶುಭ ದಿನದಂದು ಶಿವಣ್ಣ ಮಕ್ಕಳ ಸಿನಿಮಾದಲ್ಲಿ ನಟಿಸುವ ಬಗ್ಗೆ ಗುಟ್ಟುರಟ್ಟು ಮಾಡಿದ್ದಾರೆ. ‘ಸುಂದರ ಕಾಂಡ’ದಲ್ಲಿ ಸಿನಿಮಾದಲ್ಲಿ ಟೀಚರ್ ಆಗಿ‌ ಅಭಿನಯಿಸಿದ್ದ ಕರುನಾಡ ಕಿಂಗ್ ಈಗ ಬಹಳ ವರ್ಷದ ಬಳಿಕ ಈ ರೀತಿಯ ಪಾತ್ರ ಒಪ್ಪಿಕೊಂಡಿದ್ದಾರೆ.ವಿಶೇಷ ಅಂದರೆ ಇದು ನೈಜ ಘಟನೆಯಾಧಾರಿತ ಸಿನಿಮಾ.

ಲಾಂಗ್ ಬಿಟ್ಟು ಶಿವಣ್ಣ ಈಗ ಪೆನ್ನು ಹಿಡಿಯುತ್ತಿದ್ದಾರೆ. ಗುರುವಾಗುತ್ತಿರುವ ಶಿವಣ್ಣನಿಗೆ ಓಂಕಾರ ಹಾಕೋದಿಕ್ಕೆ ಘೋಸ್ಟ್ ಸೂತ್ರಧಾರ ಶ್ರೀ‌ನಿ‌ ಸಜ್ಜಾಗಿದ್ದಾರೆ.ಶ್ರೀನಿ ಬೇರೆ ತರಹದ ಕಥೆ ಮಾಡಿಕೊಂಡು ಬಂದಿದ್ದಾರೆ.ಪಾತ್ರ ಕೂಡಾ ರೆಗ್ಯುಲರ್‌ ಆಗಿಲ್ಲ.ಈ ಸಿನಿಮಾದಲ್ಲಿ ಒಂದೊಳ್ಳೆಯ ಸಂದೇಶ ಇರಲಿದೆ.ಶಿವಣ್ಣ-ಶ್ರೀನಿ ಕಾಂಬೋದ A for ಆನಂದ್ ಸಿನಿಮಾದ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

ವೇದ, ಭೈರತಿ ರಣಗಲ್ ಸಿನಿಮಾಗಳನ್ನು ಕನ್ನಡ ಚಿತ್ರರಂಗಕ್ಕೆ ಕೊಡುಗೆಯಾಗಿ ನೀಡಿರುವ ಗೀತಾ ಶಿವರಾಜ್ ಕುಮಾರ್ ಒಡೆತನದ ಗೀತಾ ಪಿಕ್ಚರ್ಸ್ ಈ ಚಿತ್ರ ನಿರ್ಮಾಣ ಮಾಡುತ್ತಿದೆ.A for ಆನಂದ್ ಸಿನಿಮಾಗೆ ಬಹುತೇಕ ಘೋಸ್ಟ್ ತಾಂತ್ರಿಕ ವರ್ಗವೇ ಕೆಲಸ ಮಾಡುತ್ತಿದೆ.ಮಹೇನ್ ಸಿಂಹ ಕ್ಯಾಮೆರಾ, ದೀಪು ಎಸ್ ಕುಮಾರ್ ಸಂಕಲನ, ಪ್ರಸನ್ನ ವಿಎಂ ಸಂಭಾಷಣೆ ಚಿತ್ರಕ್ಕಿದೆ.ಮಾರ್ಚ್ ಅಥವಾ ಎಪ್ರಿಲ್ ತಿಂಗಳಲ್ಲಿ ಇಡೀ ತಂಡ ಶೂಟಿಂಗ್ ಅಖಾಡಕ್ಕೆ ಇಳಿಯಲಿದೆ.

Tags: Actor Dr. Shivarajkumar.Anand moviedialogue by Prasanna VM.editing by Deepu S KumarGeeta ShivrajkumarGeetha Picturesowned by Geetha Shivraj Kumarwho contributed films like Veda and Bhairati Rangal to the Kannada film industry
Previous Post

ಬೆಂಗಳೂರು:ಸಿಎಂ ಮೇಲ್ಮನವಿ ಇದೇ 23ಕ್ಕೆ ವಿಚಾರಣೆ

Next Post

ಆಂಬುಲೆನ್ಸ್‌ ಸಿಬ್ಬಂದಿ ವೇತನ ಸಮಸ್ಯೆ ಕ್ಲಿಯರ್:ಸಚಿವ ದಿನೇಶ್ ಗುಂಡೂರಾವ್

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post

ಆಂಬುಲೆನ್ಸ್‌ ಸಿಬ್ಬಂದಿ ವೇತನ ಸಮಸ್ಯೆ ಕ್ಲಿಯರ್:ಸಚಿವ ದಿನೇಶ್ ಗುಂಡೂರಾವ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada