• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀದರ್ | ಶುದ್ಧ ನೀರಿಗಾಗಿ ಪರದಾಟ

ಪ್ರತಿಧ್ವನಿ by ಪ್ರತಿಧ್ವನಿ
July 7, 2024
in Top Story, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
ಬೀದರ್ | ಶುದ್ಧ ನೀರಿಗಾಗಿ ಪರದಾಟ
Share on WhatsAppShare on FacebookShare on Telegram

ಹುಮನಾಬಾದ್: ತಾಲ್ಲೂಕಿನ ಕಲ್ಲೂರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲೂರ್ ತಾಂಡಾ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರು ಮರೀಚಿಕೆಯಾಗಿದೆ.

ADVERTISEMENT

ಗ್ರಾಮದಲ್ಲಿ 450ಕ್ಕೂ ಹೆಚ್ಚು ಜನಸಂಖ್ಯೆ ಇದ್ದು, 120 ಮನೆಗಳಿವೆ. ಗ್ರಾಮದ ಹೊರವಲಯದ ಬಾವಿಯೊಂದೇ ಜನರ ದಾಹ ತಣಿಸುತ್ತಿತ್ತು .

ಸದ್ಯ ಈ ನೀರು ಕುಡಿಯುವುದಕ್ಕೆ ಯೋಗ್ಯವಿಲ್ಲ ಎಂದು ಹೇಳುತ್ತಿದ್ದಾರೆ . ಈ ಬಾವಿ ಬಿಟ್ಟರೆ ಬೇರೆ ನೀರಿಲ್ಲ. ಕೊನೆಗೆ ಜಮೀನುಗಳಿಗೆ ಹೋಗಬೇಕು ಈ ನಮ್ಮ ಗೋಳು ಕೇಳೋರೂ ಇಲ್ಲ ಎಂದು ಗ್ರಾಮಸ್ಥರು ಅಧಿಕಾರಿ ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈಚೆಗೆ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಈ ಬಾವಿ ನೀರು ಪರೀಕ್ಷೆ ನಡೆಸಿದ್ದಾರೆ. ವರದಿಯಲ್ಲಿ ನೀರು ಕಲುಷಿತವಾಗಿದೆ ಎಂದು ಬಂದಿದೆ. ಗ್ರಾಮದಲ್ಲಿನ ಸರ್ಕಾರಿ ಶಾಲೆಯ ಪಕ್ಕದಲ್ಲೇ ಶುದ್ಧ ಕುಡಿಯುವ ನೀರಿನ ಘಟಕ ತೆರೆಯಲಾಗಿದೆ. ಆದರೆ ಈಗ ಘಟಕದ ಶುದ್ಧೀಕರಣ ಯಂತ್ರ ಸರಿಯಾಗಿ ಕೆಲಸ ಮಾಡದ ಕಾರಣ ಬಂದಾಗಿದೆ ಎನ್ನುತ್ತಾರೆ ಗ್ರಾಮಸ್ಥರು.

‘ಕಳೆದ ನಾಲ್ಕು ದಿನಗಳಿಂದ ಗ್ರಾಮದಲ್ಲಿ ನೀರಿಲ್ಲ. ಅನುಕೂಲ ಇದ್ದವರು ತಮ್ಮ ವಾಹನಗಳ ಮೇಲೆ ಜಮೀನುಗಳಿಂದ ನೀರು ತರುತ್ತಿದ್ದಾರೆ. ಇದು ಎಲ್ಲರಿಂದ ಸಾಧ್ಯವಿಲ್ಲ’ ಎಂದು ನಿವಾಸಿ ಕಿರಣ ತಿಳಿಸಿದರು.

ಜೆಜೆಎಂ ಕಳಪೆ: ಕಲ್ಲೂರ್ ತಾಂಡಾ ಗ್ರಾಮದಲ್ಲಿ ಈ ಹಿಂದೆ ಜಲ ಜೀವನ ಮಿಷನ್‌ ಯೋಜನೆಯ ಕಾಮಗಾರಿ ಆಗಿದೆ. ಈ ಕಾಮಗಾರಿಯು ಕಳಪೆಯಾಗಿದೆ . ಇಲ್ಲಿಯ ಅನೇಕ ಸಾರ್ವಜನಿಕರ ಮನೆಗಳಿಗೆ ನೀರು ಬರುತ್ತಿಲ್ಲ. ಸರ್ಕಾರದ ಲಕ್ಷಾಂತರ ರೂಪಾಯಿ ಹಾಳಾಗಿದೆ. ಮೇಲಧಿಕಾರಿಗಳು ಇದ್ದರ ಬಗ್ಗೆ ತನಿಖೆ ನಡೆಸಬೇಕು ಎಂದು ಕರ್ನಾಟಕ ಭೀಮ್ ಆರ್ಮಿ ಮುಖಂಡ ಗೌತಮ್ ಪ್ರಸಾದ್ ಒತ್ತಾಯಿಸಿದ್ದಾರೆ.

Previous Post

ಬೀದರ್: ಕಾರಾಗೃಹದಲ್ಲಿ ಕೈದಿಗಳ ಉಚಿತ ಆರೋಗ್ಯ ತಪಾಸಣೆ

Next Post

ಕಲಬುರಗಿ ‌| ಪ್ರತಿಮೆಗೆ ಅಲಂಕಾರ ಮಾಡದೆ ಅಗೌರವ; ಆರೋಪ

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post
ಕಲಬುರಗಿ ‌| ಪ್ರತಿಮೆಗೆ ಅಲಂಕಾರ ಮಾಡದೆ ಅಗೌರವ; ಆರೋಪ

ಕಲಬುರಗಿ ‌| ಪ್ರತಿಮೆಗೆ ಅಲಂಕಾರ ಮಾಡದೆ ಅಗೌರವ; ಆರೋಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada