• Home
  • About Us
  • ಕರ್ನಾಟಕ
Wednesday, September 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಬೀದರ್: ಕಾರಾಗೃಹದಲ್ಲಿ ಕೈದಿಗಳ ಉಚಿತ ಆರೋಗ್ಯ ತಪಾಸಣೆ

ಪ್ರತಿಧ್ವನಿ by ಪ್ರತಿಧ್ವನಿ
July 7, 2024
in Uncategorized
0
Share on WhatsAppShare on FacebookShare on Telegram

ಬೀದರ್: ಅಸೋಸಿಯೇಷನ್ ಆಫ್ ಅಲೈನ್ಸ್ ಕ್ಲಬ್ ಇಂಟರ್‌ ನ್ಯಾಷನಲ್ ಬೀದರ್ ಘಟಕದ ವತಿಯಿಂದ ನಗರದ ಜಿಲ್ಲಾ ಕಾರಾಗೃಹದಲ್ಲಿ ಶುಕ್ರವಾರ ಉಚಿತ ಆರೋಗ್ಯ ಹಾಗೂ ರಕ್ತ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ADVERTISEMENT

ಕ್ಲಬ್ ಕಾರ್ಯದರ್ಶಿ ಡಾ. ಶರಣಯ್ಯ ಸ್ವಾಮಿ ಹಾಗೂ ಡಾ. ನೇಹಾ ಫಾತಿಮಾ ಅವರು ಪುರುಷ, ಮಹಿಳಾ ಕೈದಿಗಳು ಹಾಗೂ ಜೈಲು ಸಿಬ್ಬಂದಿ ಸೇರಿ ಒಟ್ಟು 186 ಜನರ ಆರೋಗ್ಯ ತಪಾಸಣೆ ಮಾಡಿದರು.

ಕ್ಲಬ್‍ನ ಜಿಲ್ಲಾ ಗವರ್ನರ್ ಬಸವರಾಜ ಹೇಡೆ ಮಾತನಾಡಿ, ‘ಕೈದಿಗಳಿಗೆ ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ನೆರವಾಗಲು ಹಾಗೂ ಅವರಲ್ಲಿ ಆರೋಗ್ಯ ಜಾಗೃತಿ ಮೂಡಿಸಲು ಶಿಬಿರ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.

‘ಬರುವ ದಿನಗಳಲ್ಲಿ ದಂತ, ನೇತ್ರ ಹಾಗೂ ಚರ್ಮರೋಗ ತಪಾಸಣೆ ಶಿಬಿರ ಸಹ ಹಮ್ಮಿಕೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಜೈಲು ಸೂಪರಿಂಟೆಂಡೆಂಟ್‌ ದತ್ತಾತ್ರಿ ಆರ್. ಮೇಧಾ ಮಾತನಾಡಿ, ‘ಅಸೋಸಿಯೇಷನ್ ಆಫ್ ಅಲೈನ್ಸ್ ಕ್ಲಬ್ ಇಂಟರ್‌ ನ್ಯಾಷನಲ್ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿ ರುವುದು ಶ್ಲಾಘನೀಯ’ ಎಂದರು.

ಜೇಲರ್‌ಗಳಾದ ಸಿದ್ಧನಗೌಡ ಪಾಟೀಲ, ಟಿ.ಬಿ. ಭಜಂತ್ರಿ, ಕ್ಲಬ್‍ನ ನವೀನಕುಮಾರ, ಎಂಜೆಲ್, ಶೀತಲ್, ನಿಶಾ ಗುತ್ತೇದಾರ್, ಸ್ನೇಹಾ, ದಿವ್ಯಕಿರಣ ಮತ್ತಿತರರು ಹಾಜರಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಳಸಿದ ಅಡುಗೆ ಎಣ್ಣೆಯ ಮರುಬಳಕೆ ; ಕೆಎಫ್‌ಸಿ ಲೈಸೆನ್ಸ್‌ ಅಮಾನತ್ತುಪಡಿಸಿದ ಆರೋಗ್ಯ ಇಲಾಖೆ

Next Post

ಬೀದರ್ | ಶುದ್ಧ ನೀರಿಗಾಗಿ ಪರದಾಟ

Related Posts

ಬಿಹಾರ ಚುನಾವಣಾ ಪ್ರಚಾರಕ್ಕಿಳಿದ ಸಿಎಂ ಸಿದ್ದರಾಮಯ್ಯ –  ವೋಟ‌ರ್ ಅಧಿಕಾ‌ರ್ ರ್ಯಾಲಿಯಲ್ಲಿ ಭಾಗಿ 
Uncategorized

ಬಿಹಾರ ಚುನಾವಣಾ ಪ್ರಚಾರಕ್ಕಿಳಿದ ಸಿಎಂ ಸಿದ್ದರಾಮಯ್ಯ –  ವೋಟ‌ರ್ ಅಧಿಕಾ‌ರ್ ರ್ಯಾಲಿಯಲ್ಲಿ ಭಾಗಿ 

by Chetan
August 29, 2025
0

ಸಿಎಂ ಸಿದ್ದರಾಮಯ್ಯ (Cm Siddaramaiah) ಬಿಹಾರ ಚುನಾವಣಾ (Bihar election) ಪ್ರಚಾರದ ಅಖಾಡಕ್ಕಿಳಿಯಲಿದ್ದಾರೆ. ಇಂದು (ಆ .29) ಬೆಳಗ್ಗೆ ಬಿಹಾರಕ್ಕೆ ಸಿಎಂ ಪ್ರಯಾಣ ಬೆಳೆಸಲಿದ್ದಾರೆ. ರಾಹುಲ್‌ ಗಾಂಧಿ...

Read moreDetails

RCB ಕಾಲ್ತುಳಿತ ನೆನೆದು ಸಿಎಂ ಸಿದ್ದರಾಮಯ್ಯ ಭಾವುಕ..!

August 22, 2025

DK Shivakumar: ಬಿಜೆಪಿ-ಆರ್ ಎಸ್ ಎಸ್ ಜೊತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ..!!

August 22, 2025

KJ George: ಇಂಧನ ಸಚಿವ ಜಾರ್ಜ್‌ ವಿರುದ್ಧದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ ತಡೆ

August 7, 2025
Prajwal Revanna: ರೇಪಿಸ್ಟ್‌ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಪ್ರಜ್ವಲ್ ಗೆ ಜೀವನ ಪರ್ಯಾಂತ ಜೀವಾವಧಿ ಶಿಕ್ಷೆ..!!

Prajwal Revanna: ರೇಪಿಸ್ಟ್‌ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಪ್ರಜ್ವಲ್ ಗೆ ಜೀವನ ಪರ್ಯಾಂತ ಜೀವಾವಧಿ ಶಿಕ್ಷೆ..!!

August 2, 2025
Next Post
ಬೀದರ್ | ಶುದ್ಧ ನೀರಿಗಾಗಿ ಪರದಾಟ

ಬೀದರ್ | ಶುದ್ಧ ನೀರಿಗಾಗಿ ಪರದಾಟ

Recent News

Top Story

Santhosh Lad: ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ..!!

by ಪ್ರತಿಧ್ವನಿ
September 2, 2025
Top Story

ಬೆಂಗಳೂರಿನಲ್ಲಿ ಮಿರಾಯ್ ಸಿನಿಮಾ ಪ್ರಚಾರ ಮಾಡಿದ ತೇಜ ಸಜ್ಜಾ..!!

by ಪ್ರತಿಧ್ವನಿ
September 2, 2025
Top Story

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ -‌ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

by ಪ್ರತಿಧ್ವನಿ
September 2, 2025
Top Story

ಬಿಡುಗಡೆಗೆ ಸಿದ್ಧವಾಗುತ್ತಿದೆ ಡಾರ್ಲಿಂಗ್ ಕೃಷ್ಣ ಅಭಿನಯದ “ಬ್ರ್ಯಾಟ್” ಚಿತ್ರ..!!

by ಪ್ರತಿಧ್ವನಿ
September 2, 2025
Top Story

ಈ ವಾರ ತೆರೆಗೆ “ಜಾಲಿಡೇಸ್” ಖ್ಯಾತಿಯ ನಿರಂಜನ್ ಶೆಟ್ಟಿ ಅಭಿನಯದ “31 ಡೇಸ್”

by ಪ್ರತಿಧ್ವನಿ
September 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ..!!

September 2, 2025

ಬೆಂಗಳೂರಿನಲ್ಲಿ ಮಿರಾಯ್ ಸಿನಿಮಾ ಪ್ರಚಾರ ಮಾಡಿದ ತೇಜ ಸಜ್ಜಾ..!!

September 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada