• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀದರ್|:ಐದು ನಿಮಿಷದಲ್ಲಿ ಪ್ರಮಾಣ ಪತ್ರ ಸಿದ್ದ:ರದ್ದತಿಗೆ ವರ್ಷಗಳ ಹೋರಾಟ!

Any Mind by Any Mind
November 13, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್:ಸುಳ್ಳು ಜಾತಿ ಪ್ರಮಾಣ ಪತ್ರಗಳು ಐದು ನಿಮಿಷಗಳಲ್ಲಿ ಸಿದ್ಧವಾಗುತ್ತಿದ್ದು, ರದ್ದತ್ತಿಗಾಗಿ ವರ್ಷಗಳು ಹೋರಾಟ ನಡೆಸಿದರೂ ಪ್ರಯೋಜನವಾಗುತ್ತಿಲ್ಲ ಎಂದು ದಲಿತ ಸಂಘಟನೆಗಳ ಮುಖಂಡರು ಅಧಿಕಾರಿಗಳ ಕಾರ್ಯವೈಖ್ಯರಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ.

ADVERTISEMENT

‘ಪರಿಶಿಷ್ಟ ಪಂಗಡಕ್ಕೆ ಸೇರದವರಿಗೆ ಜಾತಿ ಪ್ರಮಾಣ ಪತ್ರ ವಿತರಣೆ ಮಾಡಿದ ತಹಶೀಲ್ದಾರ್ ಮಂಜುನಾಥ ಪಂಚಾಳ್‌ ಅವರನ್ನು ತಕ್ಷಣ ಅಮಾನತು ಮಾಡಬೇಕು’ ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ವಳಖಿಂಡಿ ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,’ಈ ಹಿಂದೆ ಮಂಜುನಾಥ ಪಂಚಾಳ್ ಅವರು ಹುಮನಾಬಾದ್‌ ತಾಲ್ಲೂಕಿನ ಗ್ರೇಡ್-2 ತಹಶೀಲ್ದಾರ್ ಆಗಿದ್ದ ಸಂದರ್ಭದಲ್ಲಿ ಕಲಬುರಗಿ ಮೂಲದ ರೇವಣಸಿದ್ದಪ್ಪ ಪೂಜಾರಿ ಎಂಬುವರಿಗೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ವಿತರಣೆ ಮಾಡಿದ್ದಾರೆ’ ಎಂದು ದೂರಿದರು.

‘ಗುತ್ತಿಗೆದಾರರಾಗಿರುವ ರೇವಣಸಿದ್ದಪ್ಪ ಪೂಜಾರಿ ಹಾಗೂ ತಹಶೀಲ್ದಾ‌ರ್ ಮಂಜುನಾಥ ಪಂಚಾಳ್‌ ಗೆಳೆಯರಾಗಿದ್ದಾರೆ. ಹೀಗಾಗಿ ತಹಶೀಲ್ದಾ‌ರ್ ಅವರು ಹೇಳಿದಂತೆ ರೇವಣಸಿದ್ದಪ್ಪ ಪೂಜಾರಿ ನಕಲಿ ದಾಖಲೆ ಸೃಷ್ಟಿ.

ಮಾಡಿ ಕಲಬುರಗಿಯ ಆಳಂದ ಕಾಲೊನಿಯ ನಿವಾಸಿಯಾದ್ದರೂ ಹುಮನಾಬಾದ್ ತಾಲ್ಲೂಕಿನ ಕಠಳ್ಳಿ ಗ್ರಾಮದ ನಿವಾಸಿ ಎಂದು ಸುಳ್ಳು ಹೇಳಿ ಸರ್ಕಾರಕ್ಕೆ ಮೋಸ ಮಾಡಿ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆ’ ಎಂದು ಆರೋಪಿಸಿದರು.

ತಹಶೀಲ್ದಾ‌ರ್ ಮಂಜುನಾಥ ಪಂಚಾಳ್‌ ಅವರು ಸದ್ಯ ಚಿಟಗುಪ್ಪ ತಾಲ್ಲೂಕಿನ ಗ್ರೇಡ್ -1 ತಹಶೀಲ್ದಾರ್‌ರಾಗಿದ್ದಾರೆ.ಅವರನ್ನು ಅಮಾನತು ಮಾಡಬೇಕು.ಪಂಚಾಳ ಹಾಗೂ ರೇವಣಸಿದ್ದಪ್ಪ ಪೂಜಾರಿ ಅವರ ಮೇಲೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

Tags: BidarBidar|:Certificate prepared in five minutes:Dalit organizationsDistrict collector Shilpa Sharmagrade-2 tehsildarManjunath PanchalSocial activist Prashant ValakhindiStruggle for years for cancellation!
Previous Post

ಸಂಜು ವೆಡ್ಸ್ ಗೀತಾ-2ಉಪೇಂದ್ರ ಮೆಚ್ಚಿದ ಕ್ಲೈಮ್ಯಾಕ್ಸ್

Next Post

ಯೋಗಿ ಬುಲ್ಡೋಜರ್‌ ನ್ಯಾಯ ಕಾನೂನು ಮಾನ್ಯವಲ್ಲ.. ಸುಪ್ರೀಂಕೋರ್ಟ್‌

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

ಯೋಗಿ ಬುಲ್ಡೋಜರ್‌ ನ್ಯಾಯ ಕಾನೂನು ಮಾನ್ಯವಲ್ಲ.. ಸುಪ್ರೀಂಕೋರ್ಟ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada