• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸುಳ್ಳು ಹೇಳಿ ಸಿಕ್ಕಿ ಬಿದ್ರಾ ಕಾಂಗ್ರೆಸ್‌ ಶಾಸಕ ಗಣಿಗ..?

ಪ್ರತಿಧ್ವನಿ by ಪ್ರತಿಧ್ವನಿ
August 26, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ 100 ಕೋಟಿ ಆಫರ್ ಬಂದಿದೆ ಎಂದು ಮಂಡ್ಯ ಶಾಸಕ ರವಿ ಗಣಿಗ ಹೇಳಿಕೆ ನೀಡಿದ್ದರು. ಆಪರೇಷನ್‌ ಕಮಲಕ್ಕೆ ಬಿಜೆಪಿ ಪ್ರಯತ್ನ ಮಾಡ್ತಿದೆ ಎನ್ನುವುದು ಅವರ ಹೇಳಿಕೆಯ ಉದ್ದೇಶ ಆಗಿತ್ತು. ಇದೀಗ ಶಾಸಕ ರವಿಗಣಿಗ ವಿರುದ್ಧ ಕೆಂಡಕಾರಿದೆ.

ADVERTISEMENT

ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ರವಿ ಗಣಿಗ ವಿರುದ್ಧ ಬಿಜೆಪಿ ದೂರು ದಾಖಲು ಮಾಡಿದೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ನೇತೃತ್ವದಲ್ಲಿ ದೂರು ಸಲ್ಲಿಕೆ ಮಾಡಲಾಗಿದ್ದು, ಶಾಸಕ ರವಿ ಗಣಿಗ ವಿರುದ್ಧ ಕ್ರಮಕ್ಕೆ ದೂರಿನಲ್ಲಿ ಆಗ್ರಹಿಸಲಾಗಿದೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಮಾತನಾಡಿ, ಮಂಡ್ಯ ಶಾಸಕ ರವಿ ಗಣಿಗ ಎಲುಬಿಲ್ಲದ ನಾಲಿಗೆಯನ್ನು ಹರಿಬಿಟ್ಟಿದ್ದಾರೆ. ಇದು ಸಂಪೂರ್ಣ ಸತ್ಯಕ್ಕೆ ದೂರವಾಗಿರುವ ವಿಚಾರ. ಆಪರೇಷನ್ ಕಮಲದಂತ ಯಾವುದೇ ವಿಚಾರ ಬಿಜೆಪಿಯ ಮುಂದಿಲ್ಲ ಅಂತಾ ಸ್ಪಷ್ಟಪಡಿಸಿದ್ದಾರೆ.

Tags: CM Siddaramaiah‌Congress PartyMLA Ravi Ganiga
Previous Post

ಸೆಲ್ಫಿ ತೆಗೆದುಕೊಳ್ಳುವಾಗ ಗಂಗಾ ನದಿಗೆ ಬಿದ್ದು ಮೂವರು ಸಾವು

Next Post

ಜೈಲಲ್ಲಿ ದರ್ಶನ್‌ ದರ್ಬಾರ್‌.. ರೇಣುಕಾಸ್ವಾಮಿ ಹೆತ್ತವರ ಕಣ್ಣೀರು

Related Posts

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!
ರಾಜಕೀಯ

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

by ಪ್ರತಿಧ್ವನಿ
April 16, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮದ್ಯ ತೆರಿಗೆ ನೀತಿ, ಶಿಕ್ಷಣ ವ್ಯವಸ್ಥೆ ಹಾಗೂ ಆರ್ಥಿಕ ಸ್ಥಿತಿಗತಿಗಳ ಕುರಿತು ಬಿಜೆಪಿ ಎಂಎಲ್‌ಸಿ ಎಚ್ ವಿಶ್ವನಾಥ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

April 15, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
Next Post

ಜೈಲಲ್ಲಿ ದರ್ಶನ್‌ ದರ್ಬಾರ್‌.. ರೇಣುಕಾಸ್ವಾಮಿ ಹೆತ್ತವರ ಕಣ್ಣೀರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada