• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

‘ಬೆಂಗಳೂರಲ್ಲಿ ಜನಿಸಿದ ಮಾತ್ರಕ್ಕೆ ಕನ್ನಡ ಬರಲೇಬೇಕು ಅಂತಾ ರೂಲ್ಸ್​ ಇದ್ಯಾ?’ ಎಂದ ಖ್ಯಾತ ಡ್ಯಾನ್ಸರ್​ಗೆ ಕನ್ನಡಿಗರಿಂದ ತರಾಟೆ

ಪ್ರತಿಧ್ವನಿ by ಪ್ರತಿಧ್ವನಿ
March 16, 2023
in Top Story, ಕರ್ನಾಟಕ
0
‘ಬೆಂಗಳೂರಲ್ಲಿ ಜನಿಸಿದ ಮಾತ್ರಕ್ಕೆ ಕನ್ನಡ ಬರಲೇಬೇಕು ಅಂತಾ ರೂಲ್ಸ್​ ಇದ್ಯಾ?’ ಎಂದ ಖ್ಯಾತ ಡ್ಯಾನ್ಸರ್​ಗೆ ಕನ್ನಡಿಗರಿಂದ ತರಾಟೆ
Share on WhatsAppShare on FacebookShare on Telegram

ಬೆಂಗಳೂರು : ಹಿಂದಿ ಖಾಸಗಿ ವಾಹಿನಿಯ ಡ್ಯಾನ್ಸ್​ ಇಂಡಿಯಾ ಡ್ಯಾನ್ಸ್​ ವಿನ್ನರ್​ ಹಾಗೂ ಖಾಸಗಿ ಕನ್ನಡ ವಾಹಿನಿಯೊಂದರಲ್ಲಿ ಡ್ಯಾನ್ಸಿಂಗ್​ ರಿಯಾಲಿಟಿ ಶೋ ಜಡ್ಜ್​ ಕೂಡ ಆಗಿದ್ದ ಸಲ್ಮಾನ್​ ಯುಸೂಫ್​ ಖಾನ್​​ ಕನ್ನಡದ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡುವ ಮೂಲಕ ಭಾರೀ ವಿರೋಧವನ್ನು ಎದುರಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಹುಟ್ಟಿದ್ದೇನೆ ಎಂದ ಮಾತ್ರಕ್ಕೆ ಕನ್ನಡ ಬರಲೇಬೇಕು ಅಂತಾ ನಿಯಮವಿದ್ಯಾ..? ಎಂದು ಸಲ್ಮಾನ್​ ಪ್ರಶ್ನಿಸಿದ್ದು ಕನ್ನಡಿಗರ ಕಣ್ಣು ಕೆಂಪಗಾಗಿಸಿದೆ.

ADVERTISEMENT


ಸಲ್ಮಾನ್​ ಯುಸೂಫ್​ ಖಾನ್​ ಮೂಲತಃ ಬೆಂಗಳೂರಿನವರು. ಇವರ ತಂದೆ ಹಾಗೂ ಸಲ್ಮಾನ್​ ಎಲ್ಲರೂ ಬೆಂಗಳೂರಿನಲ್ಲಿ ಜನಿಸಿದವರೇ. ಆದರೂ ಇವರು ಕನ್ನಡದ ಬಗ್ಗೆ ತೋರಿದ ನಿರ್ಲಕ್ಷ್ಯದ ಧೋರಣೆ ಇದೀಗ ಭಾರೀ ವಿವಾದಕ್ಕೆ ಗ್ರಾಸವಾಗಿದೆ. ಕೆಲವು ದಿನಗಳ ಹಿಂದೆಯಷ್ಟೇ ದುಬೈಗೆ ಪ್ರಯಾಣಿಸಬೇಕಾದ ನಿಮಿತ್ತ ಸಲ್ಮಾನ್​ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಇಮಿಗ್ರೇಷನ್​ ಪ್ರಕ್ರಿಯೆ ನಡೆಯುತ್ತಿದ್ದ ವೇಳೆಯಲ್ಲಿ ಅಲ್ಲಿದ್ದ ಅಧಿಕಾರಿಯೊಬ್ಬರು ಸಲ್ಮಾನ್​ ಜೊತೆ ಕನ್ನಡದಲ್ಲಿ ಮಾತನಾಡೋಕೆ ಆರಂಭಿಸಿದ್ದರು.


ಇದಕ್ಕೆ ಸಲ್ಮಾನ್​ ನನಗೆ ಕನ್ನಡ ಬರೋದಿಲ್ಲ ಎಂದು ಹೇಳಿದ್ದಾರೆ. ಆಗ ಆ ಅಧಿಕಾರಿ ಬೆಂಗಳೂರಿನವರೇ ಆಗಿ ಕನ್ನಡ ಬರೋದಿಲ್ಲ ಅಂದರೆ ಹೇಗೆ ಎಂದು ಪ್ರಶ್ನೆ ಮಾಡಿದ್ದರು. ಬೆಂಗಳೂರಿನಲ್ಲಿ ಜನಿಸಿದ್ದೇನೆ ಎಂದ ಮಾತ್ರಕ್ಕೆ ಕನ್ನಡ ಬರಲೇಬೇಕು ಅಂತಾ ಕಡ್ಡಾಯ ನಿಯಮವಿದ್ಯಾ..? ನಾನು ಸೌದಿಯಲ್ಲಿ ವಿದ್ಯಾಭ್ಯಾಸ ಮಾಡಿದ್ದೇನೆ. ನನಗೆ ಹಿಂದಿ ಬರುತ್ತೆ ಅದು ಸಾಕಲ್ವಾ..? ಪ್ರಧಾನಿ ಮೋದಿಗೇನು ಕನ್ನಡ ಬರುತ್ತದೆಯೇ ..? ಎಂದು ಪ್ರಶ್ನೆ ಮಾಡಿದ್ದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ‘


ಈ ವಿಡಿಯೋ ವೈರಲ್​ ಆಗುತ್ತಿದ್ದಂತೆಯೇ ಅನೇಕರು ವಿಮಾನ ನಿಲ್ದಾಣದ ಅಧಿಕಾರಿಯ ಕನ್ನಡ ಪ್ರೀತಿಗೆ ಸಲಾಂ ಎಂದಿದ್ದು ಕನ್ನಡ ಕಲಿಯುವ ಯೋಗ್ಯತೆ ನಿಮಗಿಲ್ಲ ಬಿಡಿ ಅಂತಾ ಸಲ್ಮಾನ್​ಗೆ ಕುಟುಕಿದ್ದಾರೆ. ಇನ್ನೂ ಕೆಲವು ಕನ್ನಡಿಗರು ಕನ್ನಡ ಬರೋದಿಲ್ಲ ಅಂದಮೇಲೆ ಕರ್ನಾಟಕದಲ್ಲಿ ಏನು ಮಾಡ್ತಿದ್ದೀರಿ..? ಸೌದಿಗೆ ಹೋಗಿ ಎಂದು ಕಿಡಿಕಾರಿದ್ದಾರೆ. ಇನ್ನೂ ಕೆಲವರು ಏರ್​ಪೋರ್ಟ್​ನ ಆ ಅಧಿಕಾರಿಗೆ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಎಂದು ಹೇಳ್ತಿದ್ದಾರೆ.

Tags: Bangalore International AirportDancing Reality Show JudgeKannadaSalman Yusuf Khan
Previous Post

ನನ್ನ ಹಾಗೂ ಪುತ್ರನ ರಾಜಕೀಯಕ್ಕೆ ಬಿಎಸ್‌ವೈ, ವಿಜಯೇಂದ್ರ ತೊಡಕು: ಅಮಿತ್‌ ಶಾಗೆ ಸೋಮಣ್ಣ ದೂರು

Next Post

ದಶಪಥದ ಹಿರಿಮೆಯೂ ಶ್ರೀಸಾಮಾನ್ಯರ ಅವಸ್ಥೆಯೂ

Related Posts

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ
Top Story

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

by ಪ್ರತಿಧ್ವನಿ
December 14, 2025
0

ದರ್ಶನ್‌ ನಟನೆಯ ಬಹುನಿರೀಕ್ಷಿತ ಸಿನಿಮಾ  ಡೆವಿಲ್‌  ಯಶಸ್ಸಿನ ಬೆನ್ನಲ್ಲೇ ವಿಜಯಲಕ್ಷ್ಮಿ ದರ್ಶನ್( Vijayalakshmi  Darshan) ಅಭಿಮಾನಿಗಳ ಡಿ ಕಂಪನಿ ಯೂಟ್ಯೂಬ್ ಚಾನೆಲ್​​ಗೆ ಸಂದರ್ಶನ ನೀಡಿದ್ದಾರೆ. ಈ ಸಂದರ್ಶನದಲ್ಲಿ...

Read moreDetails
ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
Next Post
ದಶಪಥದ ಹಿರಿಮೆಯೂ ಶ್ರೀಸಾಮಾನ್ಯರ ಅವಸ್ಥೆಯೂ

ದಶಪಥದ ಹಿರಿಮೆಯೂ ಶ್ರೀಸಾಮಾನ್ಯರ ಅವಸ್ಥೆಯೂ

Please login to join discussion

Recent News

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ
Top Story

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

by ಪ್ರತಿಧ್ವನಿ
December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!
Top Story

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

by ಪ್ರತಿಧ್ವನಿ
December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

December 14, 2025
ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada