• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಮದ್ಯ ಪ್ರಿಯರಿಗೆ ದೊಡ್ಡ ಶಾಕ್; ಏಕೆ ಗೊತ್ತಾ?

ಪ್ರತಿಧ್ವನಿ by ಪ್ರತಿಧ್ವನಿ
May 24, 2024
in ಇತರೆ / Others, ಕರ್ನಾಟಕ
0
ಮದ್ಯ ಪ್ರಿಯರಿಗೆ ದೊಡ್ಡ ಶಾಕ್; ಏಕೆ ಗೊತ್ತಾ?
Share on WhatsAppShare on FacebookShare on Telegram

ಬೆಂಗಳೂರು: ಮದ್ಯ ಪ್ರಿಯರಿಗೆ (Liquor) ಒಂದು ವಾರಗಳ ಕಾಲ ಬಿಗ್ ಶಾಕ್ ಎದುರಾಗಿದ್ದು, ಈಗಿನಿಂದಲೇ ಮದ್ಯ ಖರೀದಿಸಲು ಮುಗಿ ಬೀಳುತ್ತಿದ್ದಾರೆ.

ADVERTISEMENT

ಜೂನ್ 1 ರಿಂದ ರಾಜ್ಯದ ಮದ್ಯಪ್ರಿಯರಿಗೆ ಶಾಕ್‌ ಎದುರಾಗಿದ್ದು, ಬರೋಬ್ಬರಿ ಮೊದಲ ಒಂದು ವಾರ ಮದ್ಯ ಸಿಗುವುದಿಲ್ಲ. ಜೂನ್ 1 ರಿಂದ 6ರ ವರೆಗೆ ವೈನ್ ಶಾಪ್‌, ಎಂಆರ್‌ಪಿ ಔಟ್‌ ಲೇಟ್‌ ಗಳು(MRP Outlet) ಬಂದ್ ಆಗುತ್ತಿದೆ. ಹೀಗಾಗಿ ಮದ್ಯ ಪ್ರಿಯರು ಒಂದು ವಾರದ ಎಣ್ಣೆಯನ್ನು ಈಗಿನಿಂದಲೇ ಸ್ಟಾಕ್ ಮಾಡಿಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ (Lok Sabha Elections Result) ಇರುವುದರಿಂದ ಬೆಂಗಳೂರು ಜಿಲ್ಲಾಡಳಿತ ಮದ್ಯ ಮಾರಾಟವನ್ನು ಬಂದ್ ಮಾಡುವಂತೆ ಆದೇಶ ನೀಡಿದೆ.

ಜೂನ್ 3 ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯುವುದರಿಂದ ಜೂನ್ 1ರ ಸಂಜೆ 4 ಗಂಟೆಯಿಂದಲೇ ಬಾರ್ ಬಂದ್‌ ಆಗಲಿದ್ದು, ಜೂನ್ 3 ರವರೆಗೆ ಬಂದ್ ಆಗಲಿವೆ. ಜೂನ್‌ 4 ರಂದು ದೇಶದ್ಯಾಂತ ಲೋಕಸಭಾ ಚುನಾವಣೆಯ(Lokasabha Election) ಮತ ಎಣಿಕೆ ನಡೆಯಲಿದೆ. ಹಾಗಾಗಿ ಅಂದೂ ಸಹ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ. ಜೂನ್ 6 ರಂದು ಎಂಎಲ್‌ಸಿ ಮತ ಎಣಿಕೆ ಇರುವುದರಿಂದಾಗಿ ಅಂದು ಕೂಡ ಬಂದ್ ಆಗಿರಲಿವೆ. ಹೀಗಾಗಿ ಜೂನ್(June) ತಿಂಗಳ ಮೊದಲ ವಾರ ಮದ್ಯ ಪ್ರಿಯರಿಗೆ ಎಣ್ಣೆ ಸಿಗುವುದು ಕಷ್ಟವಾಗಿದೆ.

Tags: drinksElectionLiqour
Previous Post

ರೇವ್ ಪಾರ್ಟಿ ಪ್ರಕರಣ; ಮೂವರು ಪೊಲೀಸರ ಅಮಾನತು

Next Post

ಪ್ರಜ್ವಲ್ ಪ್ರಕರಣ; ಎಸ್ ಐಟಿ ಸಹಾಯವಾಣಿಗೆ 30ಕ್ಕೂ ಅಧಿಕ ಕರೆಗಳು

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post
ಪ್ರಜ್ವಲ್ ಪ್ರಕರಣ; ಎಸ್ ಐಟಿ ಸಹಾಯವಾಣಿಗೆ 30ಕ್ಕೂ ಅಧಿಕ ಕರೆಗಳು

ಪ್ರಜ್ವಲ್ ಪ್ರಕರಣ; ಎಸ್ ಐಟಿ ಸಹಾಯವಾಣಿಗೆ 30ಕ್ಕೂ ಅಧಿಕ ಕರೆಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada