• Home
  • About Us
  • ಕರ್ನಾಟಕ
Tuesday, December 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಜೆಪಿ ಶಾಸಕರಿಗೆ ಹೈ ಶಾಕ್..! ಶಿಸ್ತು ಉಲ್ಲಂಘನೆ ಕಾರಣ ಕೇಳಿ ಶೋಕಾಸ್ ನೋಟೀಸ್ ..! 

Chetan by Chetan
March 26, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಿಜೆಪಿ ಶಾಸಕರಿಗೆ ಹೈ ಶಾಕ್..! ಶಿಸ್ತು ಉಲ್ಲಂಘನೆ ಕಾರಣ ಕೇಳಿ ಶೋಕಾಸ್ ನೋಟೀಸ್ ..! 
Share on WhatsAppShare on FacebookShare on Telegram

ರಾಜ್ಯ ಬಿಜೆಪಿ(Bjp) ಪಾಳಯದಲ್ಲಿ ಹೊಸ ಬೆಳವಣಿಗೆಯಾಗಿದ್ದು ಮೂವರು ಶಾಸಕರಿಗೆ ಬಿಜೆಪಿ ಹೈ ಕಮಾಂಡ್ (Bjp highcommand) ನೋಟೀಸ್ ಜಾರಿ ಮಾಡಿದೆ.ಒಟ್ಟು ಮೂರು ಶಾಸಕರು ಹಾಗೂ ಇಬ್ಬರು ಮಾಜಿ ಶಾಸಕರಿಗೆ ಕೇಸರಿ ಹೈಕಮ್ಯಾಂಡ್ ಶೋಕಾಸ್ ನೋಟಿಸ್ (Shokas notice) ಜಾರಿ 72 ಗಂಟೆ ಒಳಗೆ ಶೋಕಾಸ್‌ ನೊಟೀಸ್ ಗೆ ಉತ್ತರ ಕೊಡುವಂತೆ ಸೂಚನೆ ನೀಡಲಾಗಿದೆ. 

ADVERTISEMENT

ಬಿಜೆಪಿ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿ ಪಕ್ಷದಿಂದ ಸಂಪೂರ್ಣ ಅಂತರ ಕಾಯ್ದುಕೊಂಡಿರುವ ನಾಯಕರಾದ ಎಸ್.ಟಿ ಸೋಮಶೇಖರ್,  ಬಿ.ಪಿ ಹರೀಶ್, ಶಿವರಾಮ್ ಹೆಬ್ಬಾರ್, ಮಾಜಿ ಶಾಸಕ ಎಂ‌. ಪಿ ರೇಣುಕಾಚಾರ್ಯ ಹಾಗೂ ಕಟ್ಟಾ ‌ಸುಬ್ರಹ್ಮಣ್ಯ ನಾಯ್ಡುಗೆ ಬಿಜೆಪಿ ಹೈಕಮಾಂಡ್ ನೋಟಿಸ್ ನೀಡಿದೆ. 

ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿಮಾಡಿದ್ದು,ಪಕ್ಷದ‌ ಶಿಸ್ತು ಉಲ್ಲಂಘಿಸಿದ ಬಿಜೆಪಿ ನಾಯಕರ ವಿರುದ್ಧ ಶಿಸ್ತುಕ್ರಮಕ್ಕೆ ಹೈಕಮಾಂಡ್ ಮುಂದಾದಂತಿದೆ. ತಮ್ಮ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಈ ಬಗ್ಗೆ  ಸ್ಪಷ್ಟೀಕರಣ ಕೇಳಿ ಶೋಕಾಸ್ ನೊಟೀಸ್ ನೀಡಲಾಗಿದೆ. 

Tags: ಎಂ ಪಿ ರೇಣುಕಾಚಾರ್ಯಎಸ್.ಟಿ ಸೋಮಶೇಖರ್ಕಟ್ಟಾ ಸುಬ್ರಹ್ಮಣ್ಯ ನಾಯ್ಡುಬಿಜೆಪಿ ಹೈ ಕಮಾಂಡ್ಬಿಪಿ ಹರೀಶ್ಶಿವರಾಮ್ ಹೆಬ್ಬಾರ್ಶೋಕಾಸ್ ನೋಟೀಸ್
Previous Post

ಪತಿ ಅರೆಸ್ಟ್ ಬೆನ್ನಲ್ಲೇ ಕಣ್ಣೀರಿಟ್ಟ ರಜತ್ ಪತ್ನಿ ..! ಪರಪ್ಪರಣ ಅಗ್ರಹಾರದಲ್ಲಿ ರಾತ್ರಿ ಕಳೆದ ವಿನಯ್ & ರಜತ್ 

Next Post

ಕಾಂಗ್ರೆಸ್ V/S ಮೈತ್ರಿ ಪಡೆ ..! ಮಂಡ್ಯದಲ್ಲಿ ಜಿ.ಪಂ, ತಾ.ಪಂ ಪಂಚಾಯತ್ ಚುನಾವಣೆ ಭರಾಟೆ ! 

Related Posts

Top Story

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

by ಪ್ರತಿಧ್ವನಿ
December 16, 2025
0

ಎರಡನೇ ವಾರದಲ್ಲೂ ಮುಂದುವರೆದಿದೆ‌ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ "ದಿ ಡೆವಿಲ್" ಚಿತ್ರದ ಯಶಸ್ಸಿನ ಓಟ . ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ,...

Read moreDetails
ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

December 16, 2025

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

December 16, 2025
Next Post
ಕಾಂಗ್ರೆಸ್ V/S ಮೈತ್ರಿ ಪಡೆ ..! ಮಂಡ್ಯದಲ್ಲಿ ಜಿ.ಪಂ, ತಾ.ಪಂ ಪಂಚಾಯತ್ ಚುನಾವಣೆ ಭರಾಟೆ  ! 

ಕಾಂಗ್ರೆಸ್ V/S ಮೈತ್ರಿ ಪಡೆ ..! ಮಂಡ್ಯದಲ್ಲಿ ಜಿ.ಪಂ, ತಾ.ಪಂ ಪಂಚಾಯತ್ ಚುನಾವಣೆ ಭರಾಟೆ ! 

Recent News

Top Story

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

by ಪ್ರತಿಧ್ವನಿ
December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ
Top Story

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

by ಪ್ರತಿಧ್ವನಿ
December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌
Top Story

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 16, 2025
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

by ಪ್ರತಿಧ್ವನಿ
December 16, 2025
ಟಾಟಾ, ಇನ್ಫೋಸಿಸ್‌ಗೆ ಶಾಕ್‌ ನೀಡಿದ H-1Bಅಮೆರಿಕಾದ ವೀಸಾ ಶುಲ್ಕ..!!
Top Story

ಟಾಟಾ, ಇನ್ಫೋಸಿಸ್‌ಗೆ ಶಾಕ್‌ ನೀಡಿದ H-1Bಅಮೆರಿಕಾದ ವೀಸಾ ಶುಲ್ಕ..!!

by ಪ್ರತಿಧ್ವನಿ
December 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

December 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada