• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಗ್ ಬಾಸ್ ಸ್ಪರ್ಧಿ ತ್ರಿವಿಕ್ರಂ ಆಸ್ಪತ್ರೆಗೆ ದಾಖಲು –  ಟಾಸ್ಕ್ ವೇಳೆ ಭಾರೀ  ಅವಘಡ ?! 

Chetan by Chetan
October 4, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ಬಿಗ್ ಬಾಸ್ ಸ್ಪರ್ಧಿ ತ್ರಿವಿಕ್ರಂ ಆಸ್ಪತ್ರೆಗೆ ದಾಖಲು –  ಟಾಸ್ಕ್ ವೇಳೆ ಭಾರೀ  ಅವಘಡ ?! 
Share on WhatsAppShare on FacebookShare on Telegram

ಬಿಗ್ ಬಾಸ್ ಕನ್ನಡ ಸೀಸನ್ 11 (Bigboss Kannada season 11) ನಲ್ಲಿ ಈ ಬಾರಿ ಸ್ವರ್ಗ ಹಾಗೂ ನರಕ ಎನ್ನುವ ಎರಡು ಕಾನ್ಸೆಪ್ಟ್ ಗಳು ನಡೆಯುತ್ತಿದೆ. ಈ ಎರಡೂ ಗುಂಪುಗಳಿಗೆ ಒಂದು ಟಾಸ್ಕ್ ನೀಡಲಾಗಿತ್ತು. ಈ ಟಾಸ್ಕ್ ಆಡುವ ಸಮಯದಲ್ಲಿ ಸಂಭವಿಸಿದೆ.

ADVERTISEMENT

ಬಿಗ್ ಬಾಸ್ ಕನ್ನಡ ಸೀಸನ್ 11 ಸ್ಪರ್ಧಿ ತ್ರಿವಿಕ್ರಂಗೆ (Trivikram) ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿಂದೆಯೂ ಟಾಸ್ಕ್ ವೇಳೆ ಈ ರೀತಿ ಘಟನೆಗಳು ನಡೆದಿದ್ದು, ಈ ಸೀಸನ್ ಆರಂಭದಲ್ಲೇ ಅವಘಡ ಸಂಭವಿಸಿದೆ, ಜೊತೆಗೆ ಗೋಲ್ಡ್ ಸುರೇಶ್ ಗೂ (Gold Suresh) ಪೆಟ್ಟಾಗಿದೆ ಎನ್ನಲಾಗಿದೆ.

ಈ ಟಾಸ್ಕ್ ಆಡುವಾಗ, ಬಿಗ್ ಬಾಸ್ ನೀಡಿದ್ದ ಚೆಂಡು ಹಿಡಿದು ಓಡುತ್ತಿದ್ದ ಸ್ಪರ್ಧಿ ತ್ರಿವಿಕ್ರಂ ಬಿದ್ದಿದ್ದಾರೆ. ಇದರಿಂದ ಅವರಿಗೆ ಪೆಟ್ಟಾಗಿದೆ. ಹೀಗಾಗಿ ಅವರನ್ನು ಕನ್ಫೆಷನ್ ರೂಂಗೆ ಕರೆತರುವಂತೆ ಬಿಗ್ ಬಾಸ್ ಹೇಳಿರುವುದಾಗಿ ತಿಳಿದುಬಂದಿದೆ. ಆ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Tags: BBK 11ಕಿಚ್ಚ ಸುದೀಪ್ಗೋಲ್ಡ್ ಸುರೇಶ್ತ್ರಿವಿಕ್ರಂಬಿಗ್ ಬಾಸ್ಬಿಗ್ ಬಾಸ್ ಕನ್ನಡ 11
Previous Post

ಪೂರ್ವ ಕಾಂಗೋದಲ್ಲಿ ಮುಳುಗಿದ ದೋಣಿ – ದುರಂತದಲ್ಲಿ 78ಕ್ಕೂ ಹೆಚ್ಚು ಸಾವು !

Next Post

CM ಸಿದ್ದರಾಮಯ್ಯ ಆತ್ಮಸಾಕ್ಷಿ ಪ್ರಶ್ನಿಸಿದ ಸಿಟಿ ರವಿ.. ರವಿಕುಮಾರ್‌..

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
CM ಸಿದ್ದರಾಮಯ್ಯ ಆತ್ಮಸಾಕ್ಷಿ ಪ್ರಶ್ನಿಸಿದ ಸಿಟಿ ರವಿ.. ರವಿಕುಮಾರ್‌..

CM ಸಿದ್ದರಾಮಯ್ಯ ಆತ್ಮಸಾಕ್ಷಿ ಪ್ರಶ್ನಿಸಿದ ಸಿಟಿ ರವಿ.. ರವಿಕುಮಾರ್‌..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada