• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, June 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಗ್ ಬಾಸ್ ಕನ್ನಡ-13 ಕನಸುಗಾರರಿಗೆ ಮತ್ತೊಂದು ಅವಕಾಶ; ಅನುಪಮಾ ಗೌಡರಿಂದ ಗುಡ್‌ನ್ಯೂಸ್

ಪ್ರತಿಧ್ವನಿ by ಪ್ರತಿಧ್ವನಿ
June 26, 2026
in Top Story
0
ನಾಳೆ ಬೆಳಗ್ಗೆ 4 ಗಂಟೆಯಿಂದಲೇ ಮೆಟ್ರೋ ಸಂಚಾರ; ಬಿಎಂಟಿಸಿಎಲ್‌ನಿಂದ ವಿಶೇಷ ಸೇವೆ: ಯಾಕೆ ?
Share on WhatsAppShare on FacebookShare on Telegram

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರಲ್ಲಿ ಭಾಗವಹಿಸಲು ಬಯಸುವ ಜನಸಾಮಾನ್ಯರಿಗೆ ಮತ್ತೊಮ್ಮೆ ಅವಕಾಶ ಲಭ್ಯವಾಗಿದೆ. ಅಧಿಕೃತ ಆಡಿಷನ್‌ಗೆ ನಿಗದಿಪಡಿಸಿದ್ದ ಅಂತಿಮ ದಿನಾಂಕ ಮುಕ್ತಾಯಗೊಂಡಿದ್ದರೂ, ಅವಕಾಶ ತಪ್ಪಿಸಿಕೊಂಡವರಿಗೆ ನಟಿ ಹಾಗೂ ನಿರೂಪಕಿ ಅನುಪಮಾ ಗೌಡ ಹೊಸ ಅವಕಾಶದ ಕುರಿತು ಮಾಹಿತಿ ನೀಡಿದ್ದಾರೆ.ಈ ಬಾರಿ ಬಿಗ್ ಬಾಸ್ ಕನ್ನಡ 13ಕ್ಕೆ ಸಾಮಾನ್ಯ ಜನರಿಗೂ ಸ್ಪರ್ಧಿಗಳಾಗಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಲರ್ಸ್ ಕನ್ನಡ ವಾಹಿನಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿತ್ತು. ಆದರೆ ಹಲವರಿಗೆ ಮಾಹಿತಿ ಕೊರತೆ ಅಥವಾ ವೈಯಕ್ತಿಕ ಕಾರಣಗಳಿಂದಾಗಿ ಆಡಿಷನ್‌ನಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ.

ADVERTISEMENT
Public Opinion : ಕಾರ್ಪೊರೇಟರ್ ಇಲ್ಲದೆ ಬೆಂಗಳೂರು ಅಭಿವೃದ್ಧಿ ಆಗಲ್ಲ.!  #bengaluru #development #gba

ಇದೀಗ ಅಂತಹ ಅಭ್ಯರ್ಥಿಗಳಿಗಾಗಿ ‘ವೈಟ್ ಗೋಲ್ಡ್ ಮನಿ’ ವತಿಯಿಂದ ವಿಶೇಷ ಅವಕಾಶ ಕಲ್ಪಿಸಲಾಗಿದೆ ಎಂದು ಅನುಪಮಾ ಗೌಡ ತಿಳಿಸಿದ್ದಾರೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ತಮ್ಮ ಅದೃಷ್ಟ ಪರೀಕ್ಷಿಸಿಕೊಳ್ಳಬಹುದಾಗಿದೆ ಎಂದು ಅವರು ಹೇಳಿದ್ದಾರೆ.ಅರ್ಜಿ ಸಲ್ಲಿಸಲು ಆಸಕ್ತರು ವೈಟ್ ಗೋಲ್ಡ್ ಮನಿಯ ವೆಬ್‌ಸೈಟ್‌ಗೆ ಭೇಟಿ ನೀಡಿ, ಅಲ್ಲಿ ನೀಡಿರುವ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.

Sunayana Suresh Exclusive Podcast : That Time only I Decided That will Do It #pratidhvani #Mounaraga

 

ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೆಲವು ನಿಯಮಗಳು ಮತ್ತು ಷರತ್ತುಗಳು ಅನ್ವಯವಾಗಲಿದ್ದು, ಹೆಚ್ಚಿನ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು.ಬಿಗ್ ಬಾಸ್ ಮನೆ ಪ್ರವೇಶಿಸುವ ಕನಸು ಹೊಂದಿರುವವರಿಗೆ ಇದು ಮತ್ತೊಂದು ಅವಕಾಶವಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ಮುಂದಿನ ಹಂತದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಅವಕಾಶ ದೊರೆಯಬಹುದು.

Previous Post

ರಾಮಮಂದಿರದ ಬೆಳ್ಳಿ ಇಟ್ಟಿಗೆ ವಿವಾದಕ್ಕೆ ಹೊಸ ತಿರುವು; ಎಸ್‌ಐಟಿ ತನಿಖೆಯಲ್ಲಿ ಬಯಲಾದ ಮಾಹಿತಿ

Related Posts

ನಾಳೆ ಬೆಳಗ್ಗೆ 4 ಗಂಟೆಯಿಂದಲೇ ಮೆಟ್ರೋ ಸಂಚಾರ; ಬಿಎಂಟಿಸಿಎಲ್‌ನಿಂದ ವಿಶೇಷ ಸೇವೆ: ಯಾಕೆ ?
Top Story

ರಾಮಮಂದಿರದ ಬೆಳ್ಳಿ ಇಟ್ಟಿಗೆ ವಿವಾದಕ್ಕೆ ಹೊಸ ತಿರುವು; ಎಸ್‌ಐಟಿ ತನಿಖೆಯಲ್ಲಿ ಬಯಲಾದ ಮಾಹಿತಿ

by ಪ್ರತಿಧ್ವನಿ
June 26, 2026
0

ಅಯೋಧ್ಯೆ: ಅಯೋಧ್ಯೆಯ ರಾಮಮಂದಿರಕ್ಕೆ ದೇಣಿಗೆಯಾಗಿ ನೀಡಲಾಗಿದ್ದ ಬೆಳ್ಳಿ ಇಟ್ಟಿಗೆಗಳು ಮತ್ತು ಬೆಳ್ಳಿ ಬಾರ್‌ಗಳ ಕುರಿತು ಎದ್ದಿರುವ ವಿವಾದಕ್ಕೆ ಹೊಸ ತಿರುವು ಸಿಕ್ಕಿದೆ. ದೇಣಿಗೆ ನಿಧಿ ದುರುಪಯೋಗ ಮತ್ತು...

Read moreDetails
ನಾಳೆ ಬೆಳಗ್ಗೆ 4 ಗಂಟೆಯಿಂದಲೇ ಮೆಟ್ರೋ ಸಂಚಾರ; ಬಿಎಂಟಿಸಿಎಲ್‌ನಿಂದ ವಿಶೇಷ ಸೇವೆ: ಯಾಕೆ ?

ನಾಳೆ ಬೆಳಗ್ಗೆ 4 ಗಂಟೆಯಿಂದಲೇ ಮೆಟ್ರೋ ಸಂಚಾರ; ಬಿಎಂಟಿಸಿಎಲ್‌ನಿಂದ ವಿಶೇಷ ಸೇವೆ: ಯಾಕೆ ?

June 26, 2026
ವಿದ್ಯುತ್ ಸುರಕ್ಷತೆ ಕುರಿತ ಜಾಗೃತಿಗೆ ಎಸ್ಕಾಂಗಳಿಂದ ಆರ್ಥಿಕ ನೆರವು: ಗೌರವ್ ಗುಪ್ತ

ವಿದ್ಯುತ್ ಸುರಕ್ಷತೆ ಕುರಿತ ಜಾಗೃತಿಗೆ ಎಸ್ಕಾಂಗಳಿಂದ ಆರ್ಥಿಕ ನೆರವು: ಗೌರವ್ ಗುಪ್ತ

June 26, 2026
ಬೈರಮಂಗಲದಲ್ಲಿ ಮುಖ್ಯಮಂತ್ರಿಗಾಗಿ ಕಾಯುತ್ತೇನೆ: ಹೆಚ್.ಡಿ ಕುಮಾರಸ್ವಾಮಿ

ಬೈರಮಂಗಲದಲ್ಲಿ ಮುಖ್ಯಮಂತ್ರಿಗಾಗಿ ಕಾಯುತ್ತೇನೆ: ಹೆಚ್.ಡಿ ಕುಮಾರಸ್ವಾಮಿ

June 26, 2026
ಅನಿವಾಸಿ ಕನ್ನಡಿಗರ ಸಚಿವಾಲಯ ರಚನೆಗೆ ಜಾಗತಿಕ ಅಭಿಯಾನ ಆರಂಭ

ಅನಿವಾಸಿ ಕನ್ನಡಿಗರ ಸಚಿವಾಲಯ ರಚನೆಗೆ ಜಾಗತಿಕ ಅಭಿಯಾನ ಆರಂಭ

June 26, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada