• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವೈಲ್ಡ್ ಕಾರ್ಡ್ ಎಂಟ್ರಿಗೆ ಕಂಟೆಸ್ಟಂಟ್ಸ್ ಶಾಕ್ – ಬಿಗ್ ಬಾಸ್ ಬಿಗ್ ಟ್ವಿಸ್ಟ್.!

Rachita by Rachita
November 18, 2024
in Top Story, ಇದೀಗ, ಸಿನಿಮಾ
0
ವೈಲ್ಡ್ ಕಾರ್ಡ್ ಎಂಟ್ರಿಗೆ ಕಂಟೆಸ್ಟಂಟ್ಸ್ ಶಾಕ್ – ಬಿಗ್ ಬಾಸ್ ಬಿಗ್ ಟ್ವಿಸ್ಟ್.!

Screenshot

Share on WhatsAppShare on FacebookShare on Telegram

ಬಿಗ್ ಬಾಸ್ ಮನೆಯಲ್ಲಿ ಡಬಲ್ ಎಲಿಮಿನೇಷನ್ ಆಗೋದು ಪಕ್ಕನ ಅನ್ನೋ ಚರ್ಚಿಗಳು ನಿನ್ನೆ ನಡೀತಾ ಇತ್ತು… ಇನ್ನೊಂದು ಕಡೆ ಮನೆಯಿಂದ ಹೊರ ಬರೋದು ಧರ್ಮ ಕೀರ್ತಿರಾಜ್ ಹಾಗು ಅನುಷಾ ಎಂಬ ಮಾತುಗಳು ಕೂಡ ಓಡಾಡ್ತಾ ಇದ್ವು.

ADVERTISEMENT

ಮನೆಯಲ್ಲಿ ನಾಮಿನೇಟ್ ಆದಂತ ಏಳು ಸ್ಪರ್ಧಿಗಳಲ್ಲಿ ಐದು ಜನ ಸೇಫ್ ಆಗಿ, ಇಬ್ಬರು ಉಳಿದಿದ್ರು ಅವರಲ್ಲಿ ಧರ್ಮ ಕೀರ್ತಿರಾಜ್ ಹಾಗೂ ಅನುಷಾ ಅವರು. ಕೊನೆಯಲ್ಲಿ ಧರ್ಮ ಕೀರ್ತಿರಾಜ್ ಸೇಫ್ ಆಗಿ ಅನುಷಾ ಮನೆಯಿಂದ ಹೊರಹೊದ್ರು.

Screenshot

ಇದಲ್ಲದರ ನಂತರ ಬಿಗ್ ಬಾಸ್ ಒಂದು ದೊಡ್ಡ ಟ್ವಿಸ್ಟ್ ನೀಡಿದರು ,ಹೌದು ಮೂರ್ನಾಲ್ಕು ವಾರಗಳ ಹಿಂದೆ ಹಳ್ಳಿಹೈದ ಹನುಮಂತ ವೈಲ್ಡ್ ಕಾರ್ಡ್ ಎಂಟ್ರಿ ಮನೆಯೊಳಗೆ ಬಂದಿದ್ದರು. ಇದೀಗ ಮನೆಯೊಳಗೆ ಮತ್ತೆ ವೈಟ್ ಕಾರ್ಡ್ ಎಂಟ್ರಿ ಆಗಿದೆ.

Screenshot

ವೈಟ್ ಕಾರ್ಡ್ ಎಂಟ್ರಿ ಆಗಿ ಬರ್ತಾ ಇರೋದು ಒಬ್ಬರಲ್ಲ ಇಬ್ಬರು ಅವರು ಮತ್ಯಾರು ಅಲ್ಲ ಈ ಮುಂಚೆ ಒಂದಿಷ್ಟು ಶೋಗಳ ಮೂಲಕ ತುಂಬಾನೇ ಫೇಮಸ್ ಆದಂತಹ ರಜತ್ ಬುಜ್ಜಿ ಹಾಗೂ ಕನ್ನಡ ಸೀರಿಯಲ್ ಮೂಲಕ ಹೆಸರುಮಾಡಿ ನಂತರ ತೆಲುಗು ಬಿಗ್ ಬಾಸ್ ನಲ್ಲೂ ಕೂಡ ತನ್ನದೇ ಚಾಪು ಮೂಡಿಸಿದಂತಹ ಶೋಭಾ ಶೆಟ್ಟಿ ಅವರು ಬಿಗ್ ಬಾಸ್ ಮನೆಗೆ ಬರ್ತಿದ್ದಾರೆ.

Screenshot

 ಶೋಭಾ ಶೆಟ್ಟಿ ತೆಲುಗು ಬಿಗ್ ಬಾಸ್ ಮನೆಯಲ್ಲಿ ಜಗಳಗಂಟಿ ಅಂತನೆ ಫೇಮಸ್. ಎಲ್ಲಿ ನೋಡಿದರೂ ಜಗಳ ಜಗಳ ಜಗಳ .ಇದೀಗ ಕನ್ನಡ ಬಿಗ್ ಬಾಸ್ ಮನೆಗೆ ಇವರ ಎಂಟ್ರಿ ಇನ್ನಷ್ಟು ಕಿಚ್ಚನ್ನು ಹೆಚ್ಚು ಮಾಡಿದೆ.

Screenshot

ಇವತ್ತಿನ ಪ್ರೊಮೊ ರಿಲೀಸ್ ಆಗಿದ್ದು ಆ ಪ್ರೊಮೋ ದಲ್ಲಿ ಬಿಗ್ ಬಾಸ್ ವೈಲ್ಡ್ ಕಾರ್ಡ್ ಕಂಟೆಸ್ಟೆಂಟ್ಗಳು ಮನೆ ಒಳಗೆ ಬರ್ತಿದ್ದಂತೆ ಉಳಿದ ಕಂಟೆಸ್ಟೆಂಟ್ಗಳು ಶಾಕ್ ಆಗ್ತಾರೆ ಹಾಗೂ ಶೋಭಾ – ರಾಜತ್ ಗೆ ಬಿಗ್ ಬಾಸ್ ಟಾಸ್ಕ್ ನೀಡುತ್ತಾರೆ, ಮನೆಯೊಳಗಿರುವ ಸ್ಪರ್ಧಿಗಳ ಬಗ್ಗೆ ಒಂದೊಂದು ವಿಚಾರಗಳನ್ನ ಹೇಳಿ ತೆಂಗಿನಕಾಯಿಯನ್ನ ಹೊಡಿಬೇಕು ಎಂಬುದಾಗಿ ಹೇಳ್ತಾರೆ .ಇವರು ಹೇಳಿದ ವಿಚಾರ ಹಾಗೂ ಕಾರಣಗಳನ್ನ ಕೇಳಿ ಮನೆಯ ಕಂಟೆಸ್ಟೆಂಸ್ಟ್ ಗರಂ ಆಗ್ತಾರೆ.

Tags: biggbossKannadaseason11Twistwildcard
Previous Post

ಆಧುನಿಕ ತಂತ್ರಜ್ಞಾನದೊಂದಿಗೆ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಬಿಡುಗಡೆ

Next Post

ಏಲಕ್ಕಿ ಬೆಳೆಗಾರರಿಗೂ ಬಂತು ಶುಕ್ರದೆಸೆ ; ಮಾರ್ಚ್‌ ವೇಳೆಗೆ ಕಿಲೋ ಗೆ 3500 ರೂ ತಲುಪಲಿದೆ..

Related Posts

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
0

ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy stadium) ಕಾಲ್ತುಳಿತ ದುರಂತದ (Stamped case) ಬಳಿಕ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದಲ್ಲಿ ದೊಡ್ಡ ಮಟ್ಟದ ಸಮಾರಂಭಗಳಿಗೆ ಎಸ್‌ಒಪಿ (SOP) ರಚನೆ ಮಾಡಿ...

Read moreDetails
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
Next Post

ಏಲಕ್ಕಿ ಬೆಳೆಗಾರರಿಗೂ ಬಂತು ಶುಕ್ರದೆಸೆ ; ಮಾರ್ಚ್‌ ವೇಳೆಗೆ ಕಿಲೋ ಗೆ 3500 ರೂ ತಲುಪಲಿದೆ..

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 
Top Story

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

by Chetan
July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada