• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಒಂದೇ ವಾರಕ್ಕೆ ಎಲಿಮಿನೇಟ್ ಆಗ್ತಾರಾ ರಜತ್ ?ಕ್ಯಾಪ್ಟನ್ಸಿ ರೇಸ್ ನಲ್ಲಿ ಗೆದ್ದವರು ಯಾರು?

Rachita by Rachita
November 22, 2024
in Top Story, ಇದೀಗ, ಸಿನಿಮಾ
0
ಒಂದೇ ವಾರಕ್ಕೆ ಎಲಿಮಿನೇಟ್ ಆಗ್ತಾರಾ ರಜತ್ ?ಕ್ಯಾಪ್ಟನ್ಸಿ ರೇಸ್ ನಲ್ಲಿ ಗೆದ್ದವರು ಯಾರು?

Screenshot

Share on WhatsAppShare on FacebookShare on Telegram

ಬಿಗ್ ಬಾಸ್ ಕನ್ನಡ ಸೀಸನ್ 11, 9 ನೇ ವಾರಕ್ಕೆ ಕಾಲಿಡುತ್ತಿದೆ, ಈ ವಾರ  ದೊಡ್ಮನೆಯಲ್ಲಿ ಎಲ್ಲಾ ಟಾಸ್ಕ್ ಗಳು ಕೂಡ ತುಂಬಾನೇ ವಿಭಿನ್ನವಾಗಿದ್ದು ,ಕಂಟೆಸ್ಟೆಂಟ್ಗಳು ಎರಡು ತಂಡವಾಗಿ ಅಷ್ಟೇ ಜೋಶ್ ನಲ್ಲಿ ಆಟವನ್ನು ಆಡಿದ್ದಾರೆ.

ADVERTISEMENT
Screenshot

ಇನ್ನು ಶುಕ್ರವಾರ ಬಂತು ಅಂದ್ರೆ ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ ಯಾರು ಆಗ್ತಾರೆ ಎಂಬ ಕುತೂಹಲ ಎಲ್ಲರಲ್ಲಿ ಮೂಡೋದು ಸಹಜ, ಜೊತೆಗೆ ಉತ್ತಮ ಹಾಗೂ ಕಳಪೆ ಯಾರಿಗೆ ಸಿಗುತ್ತೆ ಅನ್ನುವ ಊಹೆಯನ್ನು ಜನ ಮಾಡ್ತಾನೆ ಇರ್ತಾರೆ. ಈ ವಾರ ಹೆಚ್ಚಿನ ಆಟಗಳಲ್ಲಿ ಗೆದ್ದು ಕ್ಯಾಪ್ಟನ್ಸಿ ಆಟಕ್ಕೆ ಶೋಭಾ ಶೆಟ್ಟಿ ಅವರ ತಂಡ ಆಯ್ಕೆಯಾಗಿದೆ.

Screenshot

ಕ್ಯಾಪ್ಟನ್ಸಿ ಓಟದಲ್ಲಿ ಶೋಭ ಶೆಟ್ಟಿ ,ಉಗ್ರ ಮಂಜು, ರಜತ್, ಹನುಮಂತ ಹಾಗೂ ಚೈತ್ರ ಕುಂದಾಪುರ ಆಡಿದ್ದು. ಪ್ರತಿಯೊಬ್ಬರು ಕೂಡ ಜಿದ್ದಾ ಜಿದ್ದಿಗೆ ಬಿದ್ದು ಆಡಿ ಈ ರೇಸ್ ನಲ್ಲಿ ಉಗ್ರಂ ಮಂಜು ಗೆದ್ದು ಈ ವಾರದ ಕ್ಯಾಪ್ಟನ್ ಆಗಿ ಆಯ್ಕೆ ಆಗ್ತಾರೆ..ಇನ್ನು ಗೋಲ್ಡ್ ಸುರೇಶ್ ಮೇಲೆ ಬಳಸಿದಂತ ಕೆಟ್ಟ ಪದಗಳು ಸರಿ ಅಲ್ಲವೆಂದು ಹೆಚ್ಚು ಸ್ಪರ್ಧಿಗಳು ರಜತ್ ಹೆಸರನ್ನು ಆಯ್ಕೆ ಮಾಡಿ ಕಳಪೆ ನೀಡುತ್ತಾರೆ..

Screenshot

ಬಿಗ್ ಬಾಸ್ ನ ಫಾಲೋ ಮಾಡುವ ಪ್ರೇಕ್ಷಕರು, ಮಾನಸ ಅವರಿಗೆ ಕೆಟ್ಟದಾಗಿ ಮಾತನಾಡಿದ ಕಾರಣ ಲಾಯರ್ ಜಗದೀಶ್ ಮನೆಯಿಂದ ಹೊರ ಬಂದಿದ್ದಾರೆ, ಹಾಗಿದ್ರೆ ರಜತ್ ಬಳಸಿದ ಪದಗಳು ಅಷ್ಟೆ ಕೆಟ್ಟದಾಗಿತ್ತು, ಹಾಗಾಗಿ ಈ ವಾರ ಮನೆಯಿಂದ ವೈಲ್ಡ್ ಕಾರ್ಡ್ ಸ್ಪರ್ಧಿ ರಜತ್ ಹೊರ ಬರಬೇಕು ಎಂಬ ಮಾತುಗಳು ಜೋರಾಗಿ ನಡಿತಾ ಇದೆ.

ಒಟ್ಟಿನಲ್ಲಿ ಬಿಗ್ ಬಾಸ್ ಮನೆಯಲ್ಲಿ ಮಂಜು ಹಾಗೂ ತ್ರಿವಿಕ್ರಮ್ ಪ್ಲಾನ್ ಮಾಡಿದಂತೆ ಈ ವಾರ ಮಂಜು ಅವರು ರೇಸ್ ನಲ್ಲಿ ಗೆದ್ದು ಕ್ಯಾಪ್ಟನ್ ಆಗಿದ್ದಾರೆ.

Tags: biggbossfightKannadaKicchaseason11taskweekend
Previous Post

ಕೊಡಗಿನ ವೀರ ಸೇನಾನಿಗಳ ವಿರುದ್ದ ಅವಹೇಳನಕಾರಿ ಕಾಮೆಂಟ್‌ ;ಜಿಲ್ಲೆಯಲ್ಲಿ ಭುಗಿಲೆದ್ದ ಆಕ್ರೋಶ

Next Post

ಬಸವಣ್ಣನವರು ಕರ್ಮ‌ ಸಿದ್ಧಾಂತ ತಿರಸ್ಕರಿಸಿದ್ದರು:ಸಿ‌.ಎಂ.ಸಿದ್ದರಾಮಯ್ಯ,

Related Posts

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?
Top Story

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸೇರಿದಂತೆ ಪ್ರಮುಖ ವಿಚಾರಗಳ ಚರ್ಚೆಗೆ ಇಂದು ನವದೆಹಲಿಯಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಈಗಾಗಲೇ ಇದೇ ಸಭೆಗಾಗಿ ಹೈಕಮಾಂಡ್‌ ಕರೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ...

Read moreDetails
ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

May 26, 2026
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಮರಾಠಿ ಭಾಷೆಗೆ ರಿಮೇಕ್‌ ಆದ ಕನ್ನಡದ ‘ಸು ಫ್ರಮ್‌ ಸೋ’

May 25, 2026
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
Next Post

ಬಸವಣ್ಣನವರು ಕರ್ಮ‌ ಸಿದ್ಧಾಂತ ತಿರಸ್ಕರಿಸಿದ್ದರು:ಸಿ‌.ಎಂ.ಸಿದ್ದರಾಮಯ್ಯ,

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada