• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜೈಲಲ್ಲಿ ರಜತ್ ಹೊಸ ಆಟ – ಇತರೆ ಸ್ಪರ್ಧಿಗಳಿಗೆ ರಜತ್ ಹೇಳಿದ್ದೇನು?

Rachita by Rachita
November 23, 2024
in Top Story, ಇದೀಗ, ಸಿನಿಮಾ
0
ಜೈಲಲ್ಲಿ ರಜತ್ ಹೊಸ ಆಟ – ಇತರೆ ಸ್ಪರ್ಧಿಗಳಿಗೆ ರಜತ್ ಹೇಳಿದ್ದೇನು?

Screenshot

Share on WhatsAppShare on FacebookShare on Telegram

ಬಿಗ್ ಬಾಸ್ ನಲ್ಲಿ ವೀಕ್ ಎಂಡ್ ಬಂತು ಅಂದ್ರೆ ಅಂದ್ರೆ ಸ್ಪರ್ಧಿಗಳಿಗೆ ಒಂದು ರೀತಿ ಖುಷಿ ಹಾಗೂ ಭಯ ಎರಡು ಕೂಡ ಇರುತ್ತದೆ.ಅದರಲ್ಲು ವಾರದ ಕಥೆ ಕಿಚ್ಚನ ಜೊತೆ ಎಪಿಸೋಡ್ನಲ್ಲಿ ಕಿಚ್ಚ ಇಡಿ ವಾರ ಯಾರು ತಪ್ಪು ಮಾಡ್ತಾರೆ ಅವರಿಗೆ ಕ್ಲಾಸ್ ತಗೊಳೋದು ಪಕ್ಕಾ..

ADVERTISEMENT

ಇನ್ನು ಬಿಗ್ ಬಾಸ್ ನ ಇಂದಿನ ಪ್ರೋಮೋ ಹೊರ ಬಿದ್ದಿದ್ದು ಇದರಲ್ಲಿ ಕಳಪೆ ಸಿಕ್ಕಿ ಜೈಲ್ ಗೆ ಹೋದಂತ ರಜತ್ ಇತರೆ ಸ್ಪರ್ಧಿಗಳಿಗೆ ಚೆನ್ನಾಗಿ ಆಟ ಆಡಿಸ್ತಾ ಇದ್ದಾರೆ..ಹೌದು ಗೋಲ್ಡ್ ಸುರೇಶ್ ಗೆ ಬಳಸಿದ ಪದಗಳು ಸರಿ ಅಲ್ಲವೆಂದು ಹೆಚ್ಚು ಜನ ವೋಟ್ ಮಾಡಿ ರಜತ್ ಅವರನ್ನ ಜೈಲ್ ಗೆ ಕಳಿಸಿದ್ರು ಇದಕ್ಕೆ ಕೋಪಗೊಂಡು ಮತ್ತು ಕೂಡ ಅದೇ ಕೆಟ್ಟಪದಗಳನ್ನು ಬಳಸ್ತಾರೆ ,ಅಷ್ಟೇ ಅಲ್ಲದೆ ಜೈಲಿನಲ್ಲಿರುವ ಸ್ಪರ್ಧಿ ಅಡುಗಡೆಗೆ ಬೇಕಾದ ತರಕಾರಿ ಹೆಚ್ಚಿ ಕೊಡಬೇಕು ಎಂಬುವುದು ನಿಯಮ.

Screenshot

ಅದೇ ರೀತಿ ಭವ್ಯ ಅವರು ರಜತ್ ಅವರಿಗೆ ತರಕಾರಿಯನ್ನು ತಂದುಕೊಟ್ಟು ಕಟ್ ಮಾಡಿ ಎಂದಾಗ. ಕಟ್ ಮಾಡ್ತೀನಿ ಆದ್ರೆ ಈಗ ಅಲ್ಲ ಎರಡು ಗಂಟೆ ಕಾಯಬೇಕು ಹಾಗೂ ನನಗೆ ಹೇಗೆ ಬೇಕೋ ಹಾಗೆ ಕಟ್ ಮಾಡ್ತೀನಿ. ಅದಕ್ಕೆ ಇತರೆ ಕಂಟೆಸ್ಟೆಂಟ್ಗಳು ಹೀಗೆ ಮಾಡಬೇಡಿ ಅಂತ ಕೇಳಿದಾಗ, ರಜತ್ ಯಾಕೆ ನನಗೆ ಹೊಟ್ಟೆ ಉರ್ದಿಲ್ವಾ? ನಾನು ಜೈಲ್ ಗೆ ಬಂದಿಲ್ವಾ ಎಂಬ ಮಾತುಗಳನ್ನ ಆಡ್ತಾರೆ ಅದು ಕೂಡ ನಗುನಗುತ್ತಲೆ.

GT Devegowda: ನಿಖಿಲ್‌ಗೆ ಸೋಲು ಧೈರ್ಯ ಹೇಳಿದ ಜಿಟಿ ದೇವೇಗೌಡ..! #gtdevegowda #nikhilkumaraswamy
Screenshot

ಒಟ್ಟಿನಲ್ಲಿ ವಾರದ ಕಥೆ ಕಿಚ್ಚನ ಜೊತೆ ಎಪಿಸೋಡ್ ಗೋಸ್ಕರ ಪ್ರೇಕ್ಷಕರು ಕಾತುರದಿಂದ ಕಾಯ್ತಾ ಇದ್ದು ಕಿಚ್ಚನ ಗ್ಲಾಸ್ ಯಾರಿಗೆ ಎಂಬ ಮಾತುಗಳು ಮನೆಯಿಂದ ಹೊರಗೆ ನಡಿತಾ ಇದೆ.!

Tags: biggbossKannadaKicchaseason11taskweekend
Previous Post

ಚನ್ನಪಟ್ಟಣ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವ‌ರ್ ಭರ್ಜರಿ ಮುನ್ನಡೆ -ನಿಖಿಲ್‌ಗೆ ಆಘಾತ

Next Post

ಪ್ರಿಯಾಂಕಾ ಲೀಡ್ 2,00,000+

Related Posts

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
0

ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಗೆ (KS Eshwarappa) ಲೋಕಾಯುಕ್ತ (Lokayukta) ಶಾಕ್ ಎದುರಾಗಿದೆ. ಈ ಹಿಂದೆ ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ...

Read moreDetails
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025
Next Post

ಪ್ರಿಯಾಂಕಾ ಲೀಡ್ 2,00,000+

Recent News

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
Top Story

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada