• Home
  • About Us
  • ಕರ್ನಾಟಕ
Wednesday, December 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಜತ್ ಗೆ ಕಿಚ್ಚನ ಖಡಕ್ ವಾರ್ನಿಂಗ್ – ಈ ವಾರ ಕಿಚ್ಚನ ಚಪ್ಪಾಳೆ ಯಾರಿಗೆ?

Rachita by Rachita
November 23, 2024
in Top Story, ಇದೀಗ, ಸೌಂದರ್ಯ
0
ರಜತ್ ಗೆ ಕಿಚ್ಚನ ಖಡಕ್ ವಾರ್ನಿಂಗ್ – ಈ ವಾರ ಕಿಚ್ಚನ ಚಪ್ಪಾಳೆ ಯಾರಿಗೆ?

Screenshot

Share on WhatsAppShare on FacebookShare on Telegram

ಬಿಗ್ ಬಾಸ್ ನಲ್ಲಿ ವೀಕ್ ಎಂಡ್ ಬಂತು ಅಂದ್ರೆ ಅಂದ್ರೆ ಸ್ಪರ್ಧಿಗಳಿಗೆ ಒಂದು ರೀತಿ ಖುಷಿ ಹಾಗೂ ಭಯ ಎರಡು ಕೂಡ ಇರುತ್ತದೆ.ಅದರಲ್ಲು ವಾರದ ಕಥೆ ಕಿಚ್ಚನ ಜೊತೆ ಎಪಿಸೋಡ್ನಲ್ಲಿ ಕಿಚ್ಚ ಇಡಿ ವಾರ ಯಾರು ತಪ್ಪು ಮಾಡ್ತಾರೆ ಅವರಿಗೆ ಕ್ಲಾಸ್ ತಗೊಳೋದು ಪಕ್ಕಾ..

ADVERTISEMENT
Screenshot

ಕೊಳವೆ ಟಾಸ್ಕ್ ಆಡುವಾಗ ರಜತ್ ಹಾಗೂ ಗೋಲ್ಡ್ ಸುರೇಶ್ ನಡುವೆ ನಡೆದ ಜಗಳದಲ್ಲಿ ರಜತ್ ಅವರು ಬಳಸಿದ ಪದಗಳು ಸರಿಯಲ್ಲ ಎಂಬುದು ಕಂಟೆಸ್ಟೆಂಟ್ಗಳ ಮಾತು ಒಂದೆಡೆಯಾತ್ರೆ ಹೊರಗಡೆ ಪ್ರೇಕ್ಷಕರು ಕೂಡ ಅದನ್ನೇ ಕಾಮೆಂಟ್ ಮೂಲಕ ತಿಳಿಸುತ್ತಿದ್ದರು.

Screenshot

ಹಾಗೂ ವೀಕೆಂಡ್ ಎಪಿಸೋಡ್ ನಲ್ಲಿ ಕಿಚ್ಚ ಅವರು ಇದರ ಬಗ್ಗೆ ರಜತ್ ಅವರಿಗೆ ತಿಳಿ ಹೇಳಬೇಕು ಎಂಬ ಚರ್ಚೆಗಳು ಕೂಡ ಹೊರಗಡೆ ನಡಿತಾ ಇತ್ತು. ಸದ್ಯ ಬಿಗ್ ಬಾಸ್ ನ ಪ್ರೊಮೋ ಅವರ ಬಿದ್ದಿದ್ದು ರಜತ್ ಅವರಿಗೆ ಕಿಚ್ಚ ಸುದೀಪ್ ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಕಿಚ್ಚ ಅವರ ಮಾತಿಗೆ ರಜತ್ ಗಪ್ ಚುಪ್.

Screenshot

ಹಾಗೂ ಕೊನೆಯಲ್ಲಿ ರಜತ್ ತಪ್ಪಾಯ್ತು ಇನ್ಮುಂದೆ ಹೀಗೆ ಮಾಡಲ್ಲ ಎಂದು ಹೇಳಿದಾಗ, ಕಿಚ್ಚ ಸುದೀಪ್ ಅವರು ಇನ್ನು ಮುಂದೆ ಹೀಗೆ ಮಾಡಿದ್ರೆ ಮನೆಯಿಂದ ನೀವು ಹೊರ ಹೋಗಬೇಕಾಗುತ್ತೆ ಎಂಬ ವಾರ್ನಿಂಗ್ ಕೂಡ ನೀಡುತ್ತಾರೆ.

Santhosh Lad: ಪ್ರಧಾನಿ ಮೋದಿ ಬಗ್ಗೆ ಸಂತೋಷ್‌ ಲಾಡ್‌ ಉತ್ತರ..! #narendramodi #bjp #gst #adani #pratidhvani

ಕಳೆದ ವಾರ ಕಿಚ್ಚನ ಚಪ್ಪಾಳೆ ಗೋಲ್ಡ್ ಸುರೇಶ್ ಅವರಿಗೆ ಸಿಕ್ಕಿತ್ತು, ಆದರೆ ಈ ವಾರ ಕಿಚ್ಚನ ಚಪ್ಪಾಳೆ ಯಾರಿಗೆ ಸಿಗಬಹುದು ಎಂಬ ಚರ್ಚೆಗಳು ಕೂಡ ಆಗ್ತಾ ಇದೆ. ಈ ನಡುವೆ ಪ್ರೇಕ್ಷಕರು ಮೋಕ್ಷಿತಾಗೆ ಸಿಗ್ಬೇಕು ಎಂದು ಒಂದೆಡೆ ಹೇಳಿದ್ರೆ.ಮಂಜು ಅವರಿಗೆ ಸಿಗ್ಬೇಕು ಎಂದು ಮತ್ತಷ್ಟು ಜನ ಪ್ರೇಕ್ಷಕರು ಕಾಮೆಂಟ್ ಮೂಲಕ ತಿಳಿಸಿದ್ದಾರೆ.

Screenshot

ಒಟ್ಟಿನಲ್ಲಿ ಇವತ್ತಿನ ಎಪಿಸೋಡ್ ನಲ್ಲಿ ಕಿಚ್ಚ ರಜತ್ ಅವರಿಗೆ ಸಖತ್ ಕ್ಲಾಸ್ ತೆಗೆದುಕೊಂಡಿದ್ದು, ಇತರೆ ಸ್ಪರ್ಧಿ ಗಳಿಗೆ ಹಾಗೂ ಪ್ರೇಕ್ಷಕರಿಗೆ ಖುಷಿ ತಂದಿದೆ.

Tags: biggbossKannadaKicchasudeeptask
Previous Post

ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ: ಸಂತೋಷ್ ಲಾಡ್ ಸಂತಸ

Next Post

ಕಾರ್ಪೋರೇಟ್‌ ಪ್ರಪಂಚವೂ ಭ್ರಷ್ಟಾಚಾರದ ಕೂಪವೂ;

Related Posts

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
Top Story

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

by ಪ್ರತಿಧ್ವನಿ
December 30, 2025
0

ಬೆಂಗಳೂರು: ಅಕ್ರಮ ಬೆಟ್ಟಿಂಗ್​ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ( KC Veerendra Puppy) ಜಾಮೀನು(Bail) ಮಂಜೂರು ಆಗಿದೆ. https://youtu.be/VVocnM78zdg?si=K0lAxy5AjOTD0cte ಕೆಲ ತಿಂಗಳ...

Read moreDetails
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

December 30, 2025
ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?

ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?

December 30, 2025
Next Post
ಕಾರ್ಪೋರೇಟ್‌ ಪ್ರಪಂಚವೂ ಭ್ರಷ್ಟಾಚಾರದ ಕೂಪವೂ;

ಕಾರ್ಪೋರೇಟ್‌ ಪ್ರಪಂಚವೂ ಭ್ರಷ್ಟಾಚಾರದ ಕೂಪವೂ;

Recent News

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
Top Story

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

by ಪ್ರತಿಧ್ವನಿ
December 30, 2025
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..
Top Story

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

by ಪ್ರತಿಧ್ವನಿ
December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?
Top Story

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

by ಪ್ರತಿಧ್ವನಿ
December 30, 2025
ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?
Top Story

ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?

by ಪ್ರತಿಧ್ವನಿ
December 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

December 30, 2025
K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

December 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada