• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಾರದ ಪಂಚಾಯ್ತಿಯಲ್ಲಿ,ಕಿಚ್ಚನ ಕ್ಲಾಸ್ ಯಾರಿಗೆ? ಮಂಜು – ಮೋಕ್ಷಿತಾ ಜಗಳದಲ್ಲಿ ಯಾರದ್ದು ಸರಿ?

Rachita by Rachita
November 30, 2024
in Top Story, ಇದೀಗ, ಸಿನಿಮಾ
0
ವಾರದ ಪಂಚಾಯ್ತಿಯಲ್ಲಿ,ಕಿಚ್ಚನ ಕ್ಲಾಸ್ ಯಾರಿಗೆ? ಮಂಜು – ಮೋಕ್ಷಿತಾ ಜಗಳದಲ್ಲಿ ಯಾರದ್ದು ಸರಿ?

Screenshot

Share on WhatsAppShare on FacebookShare on Telegram

ಬಿಗ್ ಬಾಸ್ ನಲ್ಲಿ ವೀಕ್ ಎಂಡ್ ಬಂತು ಅಂದ್ರೆ ಅಂದ್ರೆ ಸ್ಪರ್ಧಿಗಳಿಗೆ ಒಂದು ರೀತಿ ಖುಷಿ ಹಾಗೂ ಭಯ ಎರಡು ಕೂಡ ಇರುತ್ತದೆ.ಅದರಲ್ಲು ವಾರದ ಕಥೆ ಕಿಚ್ಚನ ಜೊತೆ ಎಪಿಸೋಡ್ನಲ್ಲಿ ಕಿಚ್ಚ ಇಡಿ ವಾರ ಯಾರು ತಪ್ಪು ಮಾಡ್ತಾರೆ ಅವರಿಗೆ ಕ್ಲಾಸ್ ತಗೊಳೋದು ಪಕ್ಕಾ..

ADVERTISEMENT
Screenshot

ಇನ್ನು ಈ ವಾರ ಬಿಗ್ ಬಾಸ್ ಸಾಮ್ರಾಜ್ಯ ಟಾಸ್ಕ್ ನಲ್ಲಿ ಮಹಾರಾಜ ಮಂಜು ಹಾಗು ಯುವರಾಣಿ ಮೋಕ್ಷಿತಾ ಅವ್ರ ಪ್ರಜೆಗಳು ಪರ್ಫಾಮೆನ್ಸ್ ಕೆಲವು ಹೇಳುವಷ್ಟು ಇರಲಿಲ್ಲ..ಹಾಗೂ ಟಾಸ್ಕ್ ಅನ್ನುವದಕ್ಕಿಂತ ಎಲ್ಲವನ್ನೂ ಪರ್ಸನಲ್ ಆಗಿ ತೆಗೆದುಕೊಂಡು ಜಗಳವನ್ನು ಆಡಿದ್ದಾರೆ.

Screenshot

ಇನ್ನು ಈ ವರ ಪಂಚಾಯ್ತಿಯಲ್ಲಿ ಯಾವ ವಿಚಾರದ ಬಗ್ಗೆ ಚರ್ಚೆ ಮಾಡಬೇಕು ಎಂದು ಪೋಸ್ಟ್ ಹಾಕಿದಾಗ ಸಾಕಷ್ಟು ಜನ ಮಂಜು , ಮಂಜು ಗೌತಮಿಯನ್ನು ನಾಮಿನೇಷನ್ ಇಂದ ಸೇವ್ ಮಾಡಿದ ವಿಚಾರ ಹಾಗೂ ಮೋಕ್ಷಿತ ವಿಷಯದಲ್ಲಿ ಎಲ್ಲವನ್ನು ಕೂಡ ಪರ್ಸನಲ್ ಆಗಿ ತೆಗೆದುಕೊಂಡು ಆಟ ಆಡಿದ ವಿಚಾರ. ಮಂಜು ಮಹಾರಾಜ ಅವತಾರದಲ್ಲಿದ್ದಾಗ ಹನುಮಂತನಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂಬುದರ ಬಗ್ಗೆ , ಪ್ರಶ್ನೆ ಮಾಡಬೇಕು ಎಂಬ ಸಾಕಷ್ಟು ಕಾಮೆಂಟ್ಗಳು ಬಂದಿವೆ.

Screenshot

ಈ ವಾರದ ಕಿಚ್ಚನ ಚಪ್ಪಾಳೆ ಯಾರಿಗೆ ಸಿಗಬೇಕು ಎಂಬುದರ ಬಗ್ಗೆ ಈಗಾಗಲೇ ಪ್ರೇಕ್ಷಕರು ಚರ್ಚೆ ಮಾಡ್ತಾ ಇದ್ದು ಹೆಚ್ಚು ಜನ ಮೋಕ್ಷಿತ ಅವರ ಹೆಸರನ್ನ ಆಯ್ಕೆ ಮಾಡಿದ್ದಾರೆ.ಒಟ್ಟಿನಲ್ಲಿ ಇಂದಿನ ಎಪಿಸೋಡ್ ನಲ್ಲಿ ಕಿಚ್ಚ ಯಾರಿಗೆಲ್ಲ ಗ್ಲಾಸ್ ತೆಗೆದುಕೊಳ್ಳುತ್ತಾರೆ ಎಂಬುದನ್ನ ಕಾದು ನೋಡಬೇಕು.

Tags: biggbossColorsKannadaseason11task
Previous Post

ರಾಜ್ಯಾದ್ಯಂತ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಗೆ ತಡೆ:ಸಚಿವ ದಿನೇಶ್ ಗುಂಡೂರಾವ್

Next Post

RCB ಕಾರ್ಯದರ್ಶಿಗೆ ರಾಜ್ಯ ಸರ್ಕಾರದಿಂದ ವಾರ್ನಿಂಗ್ ! ಹಿಂದಿ ಬದಲು ಕನ್ನಡ ಪೇಜ್ ಮಾಡಲು ಸೂಚನೆ !

Related Posts

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ
Top Story

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 25, 2026
0

ಬೆಂಗಳೂರು : ಪೆಟ್ರೋಲ್ ಡೀಸೆಲ್ ದರ ಏರಿಕೆ ಮೂಲಕ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ, ಕಳೆದ 11 ದಿನಗಳಲ್ಲಿ ನಾಲ್ಕು ಬಾರಿ ದರ...

Read moreDetails
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
Next Post
RCB ಕಾರ್ಯದರ್ಶಿಗೆ ರಾಜ್ಯ ಸರ್ಕಾರದಿಂದ ವಾರ್ನಿಂಗ್ ! ಹಿಂದಿ ಬದಲು ಕನ್ನಡ ಪೇಜ್ ಮಾಡಲು ಸೂಚನೆ !

RCB ಕಾರ್ಯದರ್ಶಿಗೆ ರಾಜ್ಯ ಸರ್ಕಾರದಿಂದ ವಾರ್ನಿಂಗ್ ! ಹಿಂದಿ ಬದಲು ಕನ್ನಡ ಪೇಜ್ ಮಾಡಲು ಸೂಚನೆ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada