• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಈ ವಾರ ಎಲಿಮಿನೇಷನ್ ಇಲ್ವಾ? ಬಿಗ್ ಬಾಸ್ ಮನೆಯ ಬಿಗ್ ಟ್ವಿಸ್ಟ್ ಏನು?

Rachita by Rachita
December 8, 2024
in Top Story, ಇದೀಗ, ಸಿನಿಮಾ
0
ಈ ವಾರ ಎಲಿಮಿನೇಷನ್ ಇಲ್ವಾ? ಬಿಗ್ ಬಾಸ್ ಮನೆಯ ಬಿಗ್ ಟ್ವಿಸ್ಟ್ ಏನು?

Screenshot

Share on WhatsAppShare on FacebookShare on Telegram

ಬಿಗ್ ಬಾಸ್ ಕನ್ನಡ ಸೀಸನ್ 11 ಇನ್ನೇನು 11ನೇ ವಾರಕ್ಕೆ ಕಾಲಿಡಲಿದೆ, ಸದ್ಯ ಬಿಗ್ ಬಾಸ್ ಮನೆಯಲ್ಲಿ ಒಟ್ಟು 12 ಸ್ಪರ್ಧಿಗಳಿದ್ದು,ಅದರಲ್ಲಿ ಎಂಟು ಸ್ಪರ್ಧಿಗಳು ಮನೆಯಿಂದ ಹೊರ ಹೋಗಲು ನಾಮಿನೇಟ್ ಆಗಿದ್ದಾರೆ. ಮೋಕ್ಷಿತ, ಚೈತ್ರ, ಭವ್ಯ ಗೌಡ, ಗೋಲ್ಡ್ ಸುರೇಶ್, ಗೌತಮಿ, ಮಂಜು ರಜತ್ ಹಾಗೂ ಐಶ್ವರ್ಯ ಈ ವಾರ ಆಚೆ ಹೋಗಲು ನಾಮಿನೇಟ್ ಆಗಿದ್ದಾರೆ.

ADVERTISEMENT
Screenshot

ಆದರೆ ನಿನ್ನೆಯ ಎಪಿಸೋಡ್ ನಲ್ಲಿ ಕಿಚ್ಚ ಅವರು ರಜತ್ ಹಾಗೂ ಗೌತಮಿ ಅವರನ್ನ ಸೇಫ್ ಮಾಡಿದ್ದಾರೆ. ಇನ್ನುಳಿದ ಆರು ಸ್ಟ್ರಾಂಗ್ ಕಂಟೆಸ್ಟೆಂಟ್ಗಳಲ್ಲಿ ಯಾರಪ್ಪ ಎಲಿಮಿನೇಟ್ ಆಗ್ತರೆ ಎಂಬ ಪ್ರಶ್ನೆ ಒಂದುಡೇ ಮೂಡಿದರೆ, ಗೋಲ್ಡ್ ಸುರೇಶ್ ಅವರ ಹೆಸರು ಮತ್ತೊಂದೆಡೆ ಕೇಳ್ತಾ ಇದೆ.

ಇದೆಲ್ಲದರ ನಡುವೆ ಈ ವಾರ ಬಿಗ್ ಬಾಸ್ ಪ್ರೇಕ್ಷಕರಿಗಾಗಿ ವೋಟಿಂಗ್ ಲೈನ್ ತೆರೆದೆ ಇಲ್ಲ,ಇದು ಒಂದು ಟ್ವಿಸ್ಟ್ ಅಂತನೇ ಹೇಳಬಹುದು. ಆದರೆ ನಿನ್ನೆ ಕಿಚ್ಚಾ ಅವರು ಕಂಟೆಸ್ಟೆಂಟ್ ಗಳಿಗೆ ಕ್ಲಾಸ್ ತೆಗೆದುಕೊಳ್ಳುವಾಗ ನಾಳೆ ಯಾರು ಹೊರ ಹೋಗ್ತಾರೆ ನೋಡೋಣ ಎಂಬ ಮಾತುಗಳನ್ನು ಕೂಡ ಅಡಿದ್ರು.

Screenshot

ಇದೆಲ್ಲ ನೋಡ್ತಾ ಇದ್ರೆ ಈ ವಾರ ಎಲಿಮಿನೇಷನ್ ಇಲ್ವಾ ಅಥವಾ ಎಲಿಮಿನೇಟ್ ಮಾಡುವ ರೀತಿ ಮಾಡಿ ಸೀಕ್ರೆಟ್ ರೂಮ್ ಗೆ ಕಳಿಸ್ತಾರ ಎಂಬ ಪ್ರಶ್ನೆ ಕೂಡ ಸಾಕಷ್ಟು ಜನರಲ್ಲಿ ಮೂಡಿದೆ. ಇನ್ನು ನಿನ್ನ ಬಿಗ್ ಬಾಸ್ ಎಪಿಸೋಡ್ ನಲ್ಲಿ ಕಿಚ್ಚ ತ್ರಿವಿಕ್ರಮ್ ಹಾಗೂ ಗೌತಮಿ ಅವರಿಗೆ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ಹಾಗೂ ಈ ವಾರದ ಕಿಚ್ಚನ ಚಪ್ಪಾಳೆ ಯಾರಿಗೆ ಸಿಗಲಿದೆ ಎಂಬ ಕುತೂಹಲ ಪ್ರೇಕ್ಷಕರಲ್ಲಿ ಮೂಡಿದೆ, ಅದರ ಬಗ್ಗೆಯೂ ಕೂಡ ಚರ್ಚೆ ನಡೀತಾನೆ ಇದೆ ಒಂದೆಡೆ ರಜತ್ ಅವರ ಹೆಸರು ಕೇಳಿ ಬರ್ತಾ ಇದ್ರೆ ಮತ್ತೊಂದೆಡೆ ಧನರಾಜ್ ಅವರಿಗೆ ಸಿಗಬೇಕು ಎಂಬ ಮಾತುಗಳು ಕೂಡ ಇವೆ.

Screenshot

ಒಟ್ಟಿನಲ್ಲಿ ಈ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಸಿಗಬೇಕು ಅಂದ್ರೆ ಇವತ್ತಿನ ಬಿಗ್ ಬಾಸ್ ಎಪಿಸೋಡ್ ನ ತಪ್ಪದೆ ನೋಡಬೇಕು.

Tags: biggbossKannadaKicchaseason11taskweekend
Previous Post

ಐದು ವರ್ಷದ ಬಾಲಕಿಯನ್ನು ಸೇತುವೆಯಿಂದ ಎಸೆದು ಕೊಂದ ಮಾನಸಿಕ ಅಸ್ವಸ್ಥ ಚಿಕ್ಕಮ್ಮ

Next Post

ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭ ! ಸರ್ಕಾರ & ವಿರೋಧ ಪಕ್ಷಗಳ ನಡುವೆ ಜಟಾಪಟಿಗೆ ವೇದಿಕೆ ಸಿದ್ಧ ! 

Related Posts

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
0

ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಭಾನುವಾರ ನಿರಾಶೆ ವ್ಯಕ್ತಪಡಿಸಿದ್ದು, ರಾಜ್ಯಗಳು ಮತ್ತು ಮಧ್ಯಮ ವರ್ಗದವರ  ಬಜೆಟ್ ಇದಲ್ಲ ಮತ್ತು ಕೇರಳದ ಪ್ರಮುಖ ವಲಯಗಳನ್ನು...

Read moreDetails
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
Next Post
ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭ ! ಸರ್ಕಾರ & ವಿರೋಧ ಪಕ್ಷಗಳ ನಡುವೆ ಜಟಾಪಟಿಗೆ ವೇದಿಕೆ ಸಿದ್ಧ ! 

ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭ ! ಸರ್ಕಾರ & ವಿರೋಧ ಪಕ್ಷಗಳ ನಡುವೆ ಜಟಾಪಟಿಗೆ ವೇದಿಕೆ ಸಿದ್ಧ ! 

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada