• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ತ್ರಿವಿಕ್ರಮ್ ಹಾಗೂ ರಜತ್ ಚುಚ್ಚು ಮಾತಿಗೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ.!

Rachita by Rachita
December 8, 2024
in Top Story, ಇದೀಗ, ಸಿನಿಮಾ
0
ತ್ರಿವಿಕ್ರಮ್ ಹಾಗೂ ರಜತ್ ಚುಚ್ಚು ಮಾತಿಗೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ.!

Screenshot

Share on WhatsAppShare on FacebookShare on Telegram

ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆಯಲ್ಲಿ ಆರು ಜನ ಕಂಟೆಸ್ಟೆಂಟ್ಗಳು ಅವರಲ್ಲಿ ಎಲ್ಲರೂ ಸೇಫ್ ಆಗಿ ಕೊನೆಯಲ್ಲಿ ಚೈತ್ರ ಹಾಗೂ ಐಶ್ವರ್ಯ ಅವರು ಉಳಿದಿದ್ದಾರೆ. ಅದರಲ್ಲೂ ಕಿಚ್ಚ, ನಿಮ್ಮಿಬ್ಬರಲ್ಲಿ ಯಾರಾದರೂ ಒಬ್ಬರು ಹೊರ ಹೋಗಬಹುದು ಅಥವಾ ಇಬ್ಬರೂ ಕೂಡ ಹೋಗಬಹುದು ಎಂಬುದಾಗಿ ಹೇಳ್ತಾರೆ.

ADVERTISEMENT
Screenshot

ಹಾಗೂ ಮನೆಯಿಂದ ಹೊರ ಹೋಗುವರು ಮೇನ್ ಡೋರ್ ಇಂದ ಹೋಗೋದಿಲ್ಲ ಬದಲಾಗಿ ಬೇರೆ ಬೇರೆ ದಾರಿಯಿಂದ ಹೊರಬರ್ತಾರೆ ಎಂಬುದಾಗಿ ಕಿಚ್ಚ ಹೇಳ್ತಾರೆ. ಇದಾದ ನಂತರ ಚೈತ್ರ ಕನ್ಫ್ಯೂಷನ್ ರೂಂಗೆ ಹೋಗ್ತಾರೆ ಹಾಗೂ ಐಶ್ವರ್ಯ ಅವರು ಆಕ್ಟಿವಿಟಿ ರೂಮ್ಗೆ ಕಣ್ಣೀರು ಹಾಕ್ತ ಹೋಗುತ್ತಾರೆ.

Screenshot

ಕನ್ಫ್ಯೂಷನ್ ರೂಮ್ಗೆ ಹೋದಂತ ಚೈತ್ರ ಅವರಿಗೆ ಬಿಗ್ ಬಾಸ್ ಹೆಡ್ ಫೋನ್ಸ್ ನೀಡ್ತಾರೆ ಜೊತೆಗೆ ಮನೆಯಲ್ಲಿ ಏನೆಲ್ಲಾ ಮಾತಾಡ್ತಾರೆ ಎಂಬುದನ್ನ ಕೇಳಿಸಿಕೊಳ್ತಾರೆ.. ಇನ್ನು ಮನೆಯಲ್ಲಿ ಇದ್ದ ಉಳಿದ ಸ್ಪರ್ಧಿಗಳು ಇವರ ಬಿಗ್ ಬಾಸ್ ನಿಂದ ಚೈತ್ರ ಹಾಗೂ ಎಲಿಮಿನೇಟ್ ಆಗಿದ್ದಾರೆ ಅಂದುಕೊಂಡು ಚೈತ್ರ ಅವರ ಬಗ್ಗೆ ಒಂದಿಷ್ಟು ಚರ್ಚೆಗಳನ್ನ ಮಾಡ್ತಾರೆ.

Screenshot

ಹನುಮಂತ ಚೈತ್ರಕ್ಕ ಹೋದಳು ಪಾಪ ಅಂತ ಹೇಳ್ತಾರೆ ಅದಕ್ಕೆ, ಧನರಾಜ್  ಟಾ ಟಾ, ಬೈ, ಬೈ ಮಾಡಿದ್ದಾರೆ.ಈ ನಡುವೆ ರಜತ್, ಮಂಜು, ತ್ರಿವಿಕ್ರಮ್ , ಹನುಮಂತ ಹಾಗೂ ಧನರಾಜ್ ಗಾರ್ಡನ್ ಏರಿಯಾ ಅಲ್ಲಿ ಕುಳಿತುಕೊಂಡಾಗ ರಜತ್ ಜನಕ್ಕೆ ಈ ಯಮ್ಮ ಮಾತಾಡಿದ್ದೇ ಮಾತನಾಡುತ್ತಿದ್ದಾಳೆ ಅಂತ ಇರಿಟೇಟ್‌ ಅನ್ನಿಸಿರಬಹುದು ಎಂದಿದ್ದಾರೆ , ಇದಕ್ಕೆ ತ್ರಿವಿಕ್ರಮ್ ಚಪ್ಪಾಳೆ ಹೊಡೆದು ನಕ್ಕಿದ್ದಾರೆ.

ಈ ಎಲ್ಲಾ ಮಾತುಗಳನ್ನ ಚೈತ್ರಾ ಕುಂದಾಪುರ ಅವರು ಕೇಳಿಸಿಕೊಂಡಿದ್ದು, ನಿಜವಾದ ಬಿಗ್ ಬಾಸ್ ಮನೆಯ ಆಟ ಅಂದ್ರೆ ಇದೆ ಎಂದು ಕಣ್ಣೀರು ಹಾಕಿದ್ದಾರೆ.

Tags: biggbossKannadaKicchaseason11taskweekend
Previous Post

ಚೈತ್ರಾ – ಐಶ್ವರ್ಯ ಇವರಿಬ್ಬರಲ್ಲಿ ಎಲಿಮಿನೇಟ್ ಆಗುವವರು ಯಾರು? 

Next Post

ಕೋವಿಡ್ ಪ್ರಕರಣದ ತನಿಖೆ:ಇದು ಹಳೆಯ ವಿಚಾರ ಎಂದ ಬಿಎಸ್‌ವೈ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

November 3, 2025
Next Post

ಕೋವಿಡ್ ಪ್ರಕರಣದ ತನಿಖೆ:ಇದು ಹಳೆಯ ವಿಚಾರ ಎಂದ ಬಿಎಸ್‌ವೈ

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada