• Home
  • About Us
  • ಕರ್ನಾಟಕ
Thursday, December 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಾಮಿನೇಷನ್ ವಿಚಾರದಲ್ಲಿ ಕಿತ್ತಾಡಿದ ಧನರಾಜ್ – ರಜತ್ – ಕಾರ್ತಿಕ್ ಎಂಟ್ರಿಗೆ ಸ್ಪರ್ಧಿಗಳು ಶಾಕ್.!

Rachita by Rachita
December 10, 2024
in Top Story, ಇದೀಗ, ಸಿನಿಮಾ
0
ನಾಮಿನೇಷನ್ ವಿಚಾರದಲ್ಲಿ ಕಿತ್ತಾಡಿದ ಧನರಾಜ್ – ರಜತ್ – ಕಾರ್ತಿಕ್ ಎಂಟ್ರಿಗೆ ಸ್ಪರ್ಧಿಗಳು ಶಾಕ್.!

Screenshot

Share on WhatsAppShare on FacebookShare on Telegram

ಬಿಗ್ ಬಾಸ್ ಸೀಸನ್ 11 , ಸದ್ಯ 11ನೇ ವಾರಕ್ಕೆ ಕಾಲಿಟ್ಟಿದ್ದಾರೆ. ಮನೆಯಲ್ಲಿ ಇದೀಗ ಒಟ್ಟು 12 ಸ್ಪರ್ಧಿಗಳಿದ್ದು ದಿನದಿಂದ ದಿನಕ್ಕೆ ಟಾಸ್ಕ್ ಜೋರಾಗಿಯೆ ನೆಡಿತ ಇದೆ. ಇನ್ನು ನಿನ್ನೆ ಬಿಗ್ ಬಾಸ್ ಮನೆಗೆ ಸೀಸನ್ ೧೦ರ ಸ್ಪರ್ಧಿಗಳು ಎಂಟ್ರಿ ಕೊಟ್ಟು ನಾಮಿನೇಷನ್ ಪ್ರಕ್ರಿಯೆಯನ್ನು ನೆಡೆಸಿಕೊಟ್ಟಿದ್ದಾರೆ.

ADVERTISEMENT
Screenshot

ಮೊದಲಿಗೆ ಬಿಗ್ ಬಾಸ್ ಮನೆಗೆ ಪ್ರತಾಪ್ ಬಂದು ಮನೆಯ ಎಲ್ಲಾ ಕಂಟೆಸ್ಟೆಂಟ್ ಗಳಿಗೂ ನಾಮಿನೇಷನ್ ಪಾಸ್ ಸಿಗುವ ಒಂದು ಟಾಸ್ಕ್ ಅನ್ನ ಆಡಿಸ್ತಾರೆ, ಅದಕ್ಕೆ ತ್ರಿವಿಕ್ರಮ್, ಶಿಶಿರ್ ಹಾಗೂ ರಜತ್ ಅವರನ್ನು ಆಯ್ಕೆ ಮಾಡುತ್ತಾರೆ.

Dk Shivakumar: ಮಾಜಿ ಸಂಬಂಧಿ ಕೃಷ್ಣ ನೆನೆದು ಕಣ್ಣೀರು ಹಾಕಿದ ಡಿಕೆಶಿ..! #smkrishna #karnataka #pratidhvani

ಮನೆಯ ಲಿವಿಂಗ್ ಏರಿಯಾದ ತುಂಬಾ ಬಲೂನ್ಗಳನ್ನ ಹಾಕಲಾಗಿರುತ್ತದೆ, ಆ ಬಲೂನ್ಗಳಲ್ಲಿ ಎರಡು ನಾಮಿನೇಷನ್ ಪಾಸ್ ಗಳನ್ನು ಕೂಡ ಇಡಲಾಗಿರುತ್ತೆ ಯಾವ ಸ್ಪರ್ಧಿ ಆ ಪಾಸ್ ಸಿಗುತ್ತದೆ,ಅವರು ಡೈರೆಕ್ಟ್ ನಾಮಿನೇಟ್ ಮಾಡಬಹುದು ಎಂಬ ಅಧಿಕಾರವಿರುತ್ತದೆ, ಈ ಟಾಸ್ಕ್ ಅಲ್ಲಿ ತ್ರಿವಿಕ್ರಮ್ ಗೆ ಎರಡೂ ಪಾಸ್ ಸಿಗುತ್ತದೆ.

Screenshot

ಹಾಗೂ ಇಂದಿನ ಬಿಗ್ ಬಾಸ್ ನ ಹೊಸ ಪ್ರೋಮೋ ಹೊರಬಿದ್ದಿದ್ದು ಸೀಸನ್ ೧೦ ರ ವಿನ್ನರ್ ಕಾರ್ತಿಕ್ ಬಿಗ್ ಬಾಸ್ ಮನೆಗೆ ಬಂದಿದ್ದಾರೆ, ಹಾಗೂ ನಮ್ರತಾ ಕೂಡ ಬಂದು ನಾಮಿನೇಷನ್ ಪ್ರಕ್ರಿಯೆಯನ್ನು ಮುಂದು ವರಿಸಿದ್ದಾರೆ..

Screenshot

 ಇದೇ ನಾಮಿನೇಷನ್ ಗೆ ಕೊಟ್ಟ ಕಾರಣದಿಂದಾಗಿ ರಜತ್ ಹಾಗೂ ಧನರಾಜ್ ನಡುವೆ ಮಾತಿನ ಚಕಮಕಿ ಜೋರಾಗಿಯೇ ನಡೆಯುತ್ತದೆ. ರಜತ್ ನಿನಗೆ ಕಾರಣ ಕೊಡಲು ಬರುವುದಿಲ್ಲ ಅದಕ್ಕೆ ನಿನ್ನನ್ನ ಪಾಪು ಎನ್ನುವುದು ಅಂತಾರೆ. ಇದಕ್ಕೆ ಧನರಾಜ್ ಹೌದ ಹಾಗಾದ್ರೆ ನೀವು ಅಂಕಲ್ ಅಂತ ಹೇಳಿ ರಜತ್ ಹತ್ತಿರ ಹೋಗಿ ರಜತವರ ಕೆನ್ನೆಯನ್ನು ಮುಟ್ಟುತ್ತಾರೆ ಇದಕ್ಕೆ ಕೋಪಗೊಂಡ ರಜತ್ ಧನರಾಜ್ ಕೈ ಹಿಡಿದುಕೊಂಡು ಜಗಳಕ್ಕೆ ಹೋಗುತ್ತಾರೆ ಕೊನೆಯಲ್ಲಿ ಮಂಜು ಅವರ ಜಗಳವನ್ನ ಬಿಡಿಸುತ್ತಾರೆ.

Screenshot
Tags: biggbossKannadaKicchaseason11task
Previous Post

ಮಾಜಿ ಸಿಎಂ ಎಸ್.ಎಂ ಕೃಷ್ಣ ನೆನೆದು ಡಿಕೆಶಿ ಭಾವುಕ ! ಕಣ್ಣೀರು ಹಾಕಿದ ಬಂಡೆ!

Next Post

ನಾಳೆ ಬೆಳಿಗ್ಗೆ ಬೆಂಗಳೂರಿನಿಂದ ಮದ್ದೂರಿಗೆ ಪಾರ್ಥೀವ ಶರೀರ ರವಾನೆ ! ಹುಟ್ಟೂರಿನಲ್ಲಿ ಅಂತಿಮ ವಿಧಿ ವಿಧಾನ !

Related Posts

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
0

ಬೆಂಗಳೂರು: ಹೊಸ ವರ್ಷ(New year) ಆಚರಣೆಗೆ ಇನ್ನೇನು ಇಪ್ಪತ್ತು ದಿನಗಳು ಬಾಕಿ ಇರುವಾಗಲೇ ಬೆಂಗಳೂರು ಪೊಲೀಸರು ಹೊಸ ವರ್ಷ ಸಂಭ್ರಮಾಚರಣೆ ಮಾಡುವ ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರಿಗೆ ಮಾರ್ಗಸೂಚಿ...

Read moreDetails
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

December 11, 2025
ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

December 11, 2025
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ  ದಿಢೀರ್‌  ಪತ್ರ ಬರೆದಿದ್ಯಾಕೆ..?

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ ದಿಢೀರ್‌ ಪತ್ರ ಬರೆದಿದ್ಯಾಕೆ..?

December 11, 2025
ಸೆಲೆಬ್ರಿಟಿಗಳಿಗೆ ಮನರಂಜನೆ ಉಣಬಡಿಸಿದ ಡೆವಿಲ್: ಇಲ್ಲಿದೆ ವಿಶೇಷಗಳು

ಸೆಲೆಬ್ರಿಟಿಗಳಿಗೆ ಮನರಂಜನೆ ಉಣಬಡಿಸಿದ ಡೆವಿಲ್: ಇಲ್ಲಿದೆ ವಿಶೇಷಗಳು

December 11, 2025
Next Post
ನಾಳೆ ಬೆಳಿಗ್ಗೆ ಬೆಂಗಳೂರಿನಿಂದ ಮದ್ದೂರಿಗೆ ಪಾರ್ಥೀವ ಶರೀರ ರವಾನೆ ! ಹುಟ್ಟೂರಿನಲ್ಲಿ ಅಂತಿಮ ವಿಧಿ ವಿಧಾನ !

ನಾಳೆ ಬೆಳಿಗ್ಗೆ ಬೆಂಗಳೂರಿನಿಂದ ಮದ್ದೂರಿಗೆ ಪಾರ್ಥೀವ ಶರೀರ ರವಾನೆ ! ಹುಟ್ಟೂರಿನಲ್ಲಿ ಅಂತಿಮ ವಿಧಿ ವಿಧಾನ !

Recent News

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ
Top Story

ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

by ಪ್ರತಿಧ್ವನಿ
December 11, 2025
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ  ದಿಢೀರ್‌  ಪತ್ರ ಬರೆದಿದ್ಯಾಕೆ..?
Top Story

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ ದಿಢೀರ್‌ ಪತ್ರ ಬರೆದಿದ್ಯಾಕೆ..?

by ಪ್ರತಿಧ್ವನಿ
December 11, 2025
Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!
Top Story

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada