• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಂಜು – ಗೌತಮಿ ಫ್ರೆಂಡ್ಶಿಪ್ ಬ್ರೇಕ್ – ಕ್ಯಾಪ್ಟನ್ಸಿ ಟಾಸ್ಕ್ ನಿಂದ ಮಂಜುನ ಹೊರಗಿಟ್ಟ ಗೆಳತಿ.!

Rachita by Rachita
December 11, 2024
in Top Story, ಇದೀಗ, ಸಿನಿಮಾ
0
ಮಂಜು – ಗೌತಮಿ ಫ್ರೆಂಡ್ಶಿಪ್ ಬ್ರೇಕ್ – ಕ್ಯಾಪ್ಟನ್ಸಿ ಟಾಸ್ಕ್ ನಿಂದ ಮಂಜುನ ಹೊರಗಿಟ್ಟ ಗೆಳತಿ.!

Screenshot

Share on WhatsAppShare on FacebookShare on Telegram

ಬಿಗ್ ಬಾಸ್ ಸೀಸನ್ ಕನ್ನಡ 11 11ನೇ ವಾರಕ್ಕೆ ಕಾಲಿಟ್ಟಿದ್ದು ಮನೆಯಲ್ಲಿ ಒಟ್ಟು 12 ಸ್ಪರ್ಧಿಗಳಿದ್ದಾರೆ, ಇವರ ನಡುವೆ ಕಾಂಪಿಟೇಶನ್ ಜೋರಾಗಿದೆ. ಇನ್ನು ಬಿಗ್ ಬಾಸ್ ಮನೆಗೆ ಈ ವಾರ ಹಳೆಯ ಸೀಸನ್ ಕಂಟೆಸ್ಟೆಂಟ್ಗಳು ಬಂದಿದ್ದು ನಾಮಿನೇಷನ್ ಪ್ರಕ್ರಿಯೆಯನ್ನು  ನೆಡಿಸಿಕೊಟ್ಟಿದ್ದಾರೆ.ಇನ್ನು ಈ ವಾರ ಮನೆಯಿಂದ ಹೊರ ಹೋಗಲು ೮ ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ.

ADVERTISEMENT
Screenshot

ಬಿಗ್ ಬಾಸ್ ಇಂದಿನ ಪ್ರೊಮೋ ಹೊರ ಬಿದ್ದಿದ್ದು ಕಂಟೆಸ್ಟಂಟ್ ಗಳಿಗೆ ಮಾತ್ರವಲ್ಲದೇ ಪ್ರೇಕ್ಷಕರಿಗೂ ಕೂಡ ಶಾಕ್ ಆಗಿದೆ ಹೌದು ಇಷ್ಟು ದಿನ ಗೆಳೆಯ ಗೆಳತಿ ಅಂತಾನೆ ತುಂಬಾನೇ ಫೇಮಸ್ ಆಗಿದೆ ಅಂತ ಮಂಜು ಹಾಗೂ ಗೌತಮಿ ಅವರ ಫ್ರೆಂಡ್ ಶಿಪ್ ಬ್ರೇಕ್ ಆಗಿದೆ.

Screenshot

ಹೌದು ಮಂಜು ಮತ್ತು ಗೌತಮಿ ಅವರು ಲಿವಿಂಗ್ ಏರಿಯಾದಲ್ಲಿ ಕುಳಿತುಕೊಂಡು ಮಾತನಾಡುವಾಗ ನಾನು ಕ್ಯಾಪ್ಟನ್ ಆದಾಗ ನೀವು ನನ್ನನ್ನು ಲೀಡ್ ಮಾಡಬೇಡಿ. ನಿಮ್ಮ ಈ ವಾಯ್ಸ್ ನಿಂದ ನನ್ನ ಧ್ವನಿ ಕೆಳಗೆ ಹೋಗ್ತಿದೆ ಎಂದು ಗೌತಮಿ ಹೇಳ್ತಾರೆ..ಹಾಗೂ ಟಾಸ್ಕ್ ಸಂದರ್ಭದಲ್ಲಿ ಇವ್ರ ವಾಯ್ಸ್ ಮಾತ್ರ ಕೇಳಿಸುತ್ತದೆ ಎಂದು ಮೋಕ್ಷಿತಾ ಹೇಳೋದ್ರು ನನಗೂ ಅದು ಸರಿ ಅನಿಸಿತು ಎಂದಿದ್ದಾರೆ..

Screenshot

ಹಾಗೂ ಟಾಸ್ಕ್ ನಡುವೆ ಮಂಜು ಜೋರಾಗಿ ಮಾತನಾಡುತ್ತಿರುತ್ತಾರೆ, ಆಗ ಗೌತಮಿ ಕೋಪಕೊಂಡು ಮಂಜು ನಿಮಗೆ 20 ಸಾರಿ ಹೇಳಲು ಆಗುವುದಿಲ್ಲ ಎಂದು ಮಾತನಾಡುತ್ತಾರೆ. ಬಳಿಕ ಮಂಜು ಅವರನ್ನ ಗೌತಮಿ ಕ್ಯಾಪ್ಟನ್ ಸಿ ಟಾಸ್ಕ್ ನಿಂದ ಹೊರಹೇಡುತ್ತಾರೆ. ಹಾಗೂ ಇಲ್ಲ ಗೆಳೆಯ ಗೆಳತಿ ಇರೋದಿಲ್ಲ ಇಲ್ಲಿಗೆ ಎಲ್ಲವನ್ನೂ ಮುಗಿಸುತ್ತಿನಿ ಎಂದು ಶಾಕ್ ನೀಡಿದ್ದಾರೆ.

Screenshot

ಇಷ್ಟು ದಿನ ಯಾವುದೇ ವಿಚಾರದಲ್ಲಾದರೂ ಒಬ್ಬರನ್ನೊಬ್ಬರು ಬಿಟ್ಟುಕೊಡದೆ ಆಡ್ತಾ ಇದ್ದ ಮಂಜು ಹಾಗೂ ಗೌತಮಿಯವರ ಫ್ರೆಂಡ್ಶಿಪ್ ಸದ್ಯ ಬ್ರೇಕ್ ಅಗಿದೆ.

Tags: biggbossgowthamiKicchaManjuseason11taskupdate
Previous Post

ಪಂಚಮಸಾಲಿ ಮೀಸಲಾತಿ; ಲಾಠಿಚಾರ್ಜ್‌ ಬೆನ್ನಲ್ಲೇ ನಾಯಕರ ಭೇಟಿ..!

Next Post

S.M ಕೃಷ್ಣ ಪಾರ್ಥಿವ ಶರೀರ ಅಂತಿಮ ದರ್ಶನ ಪಡೆದ ಸಿಎಂ.. ಏನಂದ್ರು..?

Related Posts

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!
Top Story

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

by ಪ್ರತಿಧ್ವನಿ
March 11, 2026
0

ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ನ ಮುಖ್ಯ...

Read moreDetails
ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

March 11, 2026
ಉನ್ನತ ಶಿಕ್ಷಣ ಸುಧಾರಣೆ: ಯುಜಿಸಿ ಸೇರಿ ಮೂರು ಸಂಸ್ಥೆಗಳೊಂದಿಗೆ ಜೆಪಿಸಿ ಸಭೆ

ಉನ್ನತ ಶಿಕ್ಷಣ ಸುಧಾರಣೆ: ಯುಜಿಸಿ ಸೇರಿ ಮೂರು ಸಂಸ್ಥೆಗಳೊಂದಿಗೆ ಜೆಪಿಸಿ ಸಭೆ

March 10, 2026
“ನನಗಿಂತ ಕಿರಿಯ ಶಿವಕುಮಾರ್‌ಗೆ ಉಜ್ವಲ ರಾಜಕೀಯ ಭವಿಷ್ಯವಿದೆ”

“ನನಗಿಂತ ಕಿರಿಯ ಶಿವಕುಮಾರ್‌ಗೆ ಉಜ್ವಲ ರಾಜಕೀಯ ಭವಿಷ್ಯವಿದೆ”

March 10, 2026
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಿ : ಕೇಂದ್ರಕ್ಕೆ ಸಿಎಂ ಪತ್ರ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಿ : ಕೇಂದ್ರಕ್ಕೆ ಸಿಎಂ ಪತ್ರ

March 10, 2026
Next Post

S.M ಕೃಷ್ಣ ಪಾರ್ಥಿವ ಶರೀರ ಅಂತಿಮ ದರ್ಶನ ಪಡೆದ ಸಿಎಂ.. ಏನಂದ್ರು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada