• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಗ್ ಬಾಸ್ ಮನೆಯಲ್ಲಿ ಇವತ್ತು ಕೂಡ ಟಾಸ್ಕ್ ರದ್ದಾಗುತ್ತದ?

Rachita by Rachita
December 11, 2024
in Top Story, ಇದೀಗ, ಸಿನಿಮಾ
0
ಬಿಗ್ ಬಾಸ್ ಮನೆಯಲ್ಲಿ ಇವತ್ತು ಕೂಡ ಟಾಸ್ಕ್ ರದ್ದಾಗುತ್ತದ?

Screenshot

Share on WhatsAppShare on FacebookShare on Telegram

ಬಿಗ್ ಬಾಸ್ ಸೀಸನ್ ಕನ್ನಡ 11 11ನೇ ವಾರಕ್ಕೆ ಕಾಲಿಟ್ಟಿದ್ದು ಮನೆಯಲ್ಲಿ ಒಟ್ಟು 12 ಸ್ಪರ್ಧಿಗಳಿದ್ದಾರೆ, ಇವರ ನಡುವೆ ಕಾಂಪಿಟೇಶನ್ ಜೋರಾಗಿದೆ. ಇನ್ನೂ ಬಿಗ್ ಬಾಸ್ ನ ಹೊಸ ಪ್ರೋಮೋ ಹೊರಬಿದ್ದಿದ್ದು, ಎರಡು ತಂಡಗಳಾಗಿ ವಿಂಗಡಣೆ ಆಗಿದೆ.. ಈ ಎರಡು ಗ್ರೂಪ್ ಗೂ ಬಿಗ್ ಬಾಸ್ ಟಾಸ್ಕ್ ನೀಡಿದ್ದಾರೆ.

ADVERTISEMENT
Screenshot

ಡ್ರಮ್ ಗಳನ್ನು ಉರುಳಿಸುತ್ತ ಇರುವ ಚೀಲಗಳನ್ನು ಸಂಗ್ರಹಿಸಿ ಕೊನೆಯಲ್ಲಿ ಇರಿಸಿರುವ ಮರದ ವಸ್ತುವಿನ ಇರಬೇಕು ಯಾರು ಮೊದಲು ಚೀಲವನ್ನು ಇರಿಸುವ ತಂಡ ಟಾಸ್ಕ್ ಗೆಲ್ಲುತ್ತದೆ.

Screenshot

ಈ ಟಾಸ್ಕ್ ನ ಉಸ್ತುವಾರಿಗಳಾಗಿ ತ್ರಿವಿಕ್ರಮ್ ಹಾಗು ರಜತ್ ಕಾರ್ಯ ನಿರ್ವಹಿಸುತ್ತಿರುತ್ತಾರೆ. ಈ ಸಂದರ್ಭದಲ್ಲಿ ರಜತ್ ಹಾಗೂ ಮಂಜು ನಡುವೆ ಮಾತಿನ ಚಕಮಕಿ ನಡೆಯುತ್ತದೆ..ಇದೇ ವಿಚಾರವಾಗಿ ತ್ರಿವಿಕ್ರಮ್ ಕೋಪಗೊಂಡು ನಾನು ಕೂಡ ಪಾಯಿಂಟ್ಸ್ ಕೊಡುವುದಿಲ್ಲ ಎಂಬವುದಾಗಿ ಹೇಳ್ತಾರೆ..

Screenshot

ಒಟ್ಟಿನಲ್ಲಿ ಇವತ್ತು ಕೂಡ ಉಸ್ತುವಾರಿಗಳಿಂದ ಟಾಸ್ಕ್ ರದ್ದಾಗುತ್ತದ ಎಂಬುವುದನ್ನು ಕಾದು ನೋಡ್ಬೇಕು.

Tags: biggbossKicchaseason11Sudeepatask
Previous Post

ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ತನುಷ್ ಶಿವಣ್ಣ ಅಭಿನಯದ “ಬಾಸ್” ಚಿತ್ರ

Next Post

ಎಸ್‌.ಎಂ ಕೃಷ್ಣರಿಗೆ ಕರ್ನಾಟಕ ರತ್ನ ನೀಡಬೇಕು – ರಾಜ್ಯ ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ ! 

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಎಸ್‌.ಎಂ ಕೃಷ್ಣರಿಗೆ  ಕರ್ನಾಟಕ ರತ್ನ ನೀಡಬೇಕು – ರಾಜ್ಯ ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ ! 

ಎಸ್‌.ಎಂ ಕೃಷ್ಣರಿಗೆ ಕರ್ನಾಟಕ ರತ್ನ ನೀಡಬೇಕು - ರಾಜ್ಯ ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada