• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಈ ವಾರ ಬಿಗ್ ಮನೆಯಲ್ಲಿ ಜೋಡಿ ಕಳಪೆ – ಮನೆಯ ಕ್ಯಾಪ್ಟನ್ ಗೋಲ್ಡ್ ಸುರೇಶ್.!

Rachita by Rachita
December 13, 2024
in Top Story, ಇದೀಗ, ಸಿನಿಮಾ
0
ಈ ವಾರ ಬಿಗ್ ಮನೆಯಲ್ಲಿ ಜೋಡಿ ಕಳಪೆ – ಮನೆಯ ಕ್ಯಾಪ್ಟನ್ ಗೋಲ್ಡ್ ಸುರೇಶ್.!

Screenshot

Share on WhatsAppShare on FacebookShare on Telegram

ಬಿಗ್ ಬಾಸ್ ಮನೆಯಲ್ಲಿ ಶುಕ್ರವಾರ ಬಂತು ಅಂದ್ರೆ ಕ್ಯಾಪ್ಟನ್ ಸಿ ಕಳಪೆ ಹಾಗೂ ಉತ್ತಮವನ್ನು ನೀಡುವುದು ಸಹಜ ಈ ಸಂದರ್ಭದಲ್ಲಿ ಧನರಾಜ್ ಅವರು ರಜತ್ ಅವರಿಗೆ ಕಳಪೆಯನ್ನ ಕೊಟ್ಟು ಕಾರಣಗಳನ್ನ ಹೇಳುತ್ತಾರೆ. ಇದೆ ವಿಚಾರವಾಗಿ ಅವರಿಬ್ಬರ ನಡುವೆ ಜಗಳ ಜೋರಾಗಿ ನಡೆಯುತ್ತದೆ.

ADVERTISEMENT

ಇನ್ನು ಈ ವಾರದ ಕಳಪೆ ಯಾರಿಗಪ್ಪ ಸಿಗುತ್ತದೆ ಎಂಬ ಕುತೂಹಲ ಎಲ್ಲರಲ್ಲು ಮೂಡಿತ್ತು,ಸದ್ಯ ಬಿಗ್ ಬಾಸ್ ನ ಪ್ರೋಮೋ ಹೊರಬಿದ್ದಿದ್ದು ಚೈತ್ರಾ ಹಾಗೂ ತ್ರಿವಿಕ್ರಮ್ ಇಬ್ಬರಿಗು ಕೂಡ ಒಂದೇ ಸಮ ವೋಟ್ ಸಿಕ್ಕ ಕಾರಣ ಇಬ್ಬರು ಜೈಲ್ ಗೆ ಹೋಗಿದ್ದಾರೆ.. 

ಇನ್ನು ಈ ವಾರ ಎಲ್ಲ ಟಾಸ್ಕ್ ನಲ್ಲು ಗೆದ್ದು ಜವಾರಿ ಮಂದಿ ತಂಡ ಕ್ಯಾಪ್ಟನ್ಸಿ ಓಟಕ್ಕೆ ಆಯ್ಕೆಯಾಗಿತ್ತು , ಹಾಗೂ ಕ್ಯಾಪ್ಟನ್ಸಿ ಟಾಸ್ಕ್ ನಲ್ಲಿ ಗೆದ್ದು , ಗೋಲ್ಡ್ ಸುರೇಶ್ ಈ ವಾರದ ಕ್ಯಾಪ್ಟನ್ ಅಗಿ ಆಯ್ಕೆ ಆಗಿದ್ದಾರೆ.

Siddaramaiah: ಸಿಎಂ ಸಿದ್ದರಾಮಯ್ಯ ಮಾತಿಗೆ ಸದನದಲ್ಲಿ ಎಲ್ಲರು ನಗು..! #suvarnasoudha #congress #pratidhvani

ಇದೆಲ್ಲದರ ಜೊತೆಗೆ ಈ ವಾರ ಉತ್ತಮ ಯಾರಿಗೆ ಸಿಗುತ್ತದೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದ್ದು , ಹನುಮಂತನಿಗೆ ಸಿಗಬೇಕು ಎಂಬ ಚರ್ಚೆಗಳು ನಡೆಯುತ್ತಿವೆ.

Tags: biggbossKicchaSudeepataskupadte
Previous Post

ಬಾಣಂತಿಯರು, ನವಜಾತ ಶಿಶುಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ:ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Next Post

ನಟ ಅಲ್ಲು ಅರ್ಜುನ್​ಗೆ ಜಾಮೀನು ನೀಡಿದ ತೆಲಂಗಾಣ​ ಹೈಕೋರ್ಟ್​ !

Related Posts

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?
Top Story

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

by ಪ್ರತಿಧ್ವನಿ
May 17, 2026
0

ಬೆಂಗಳೂರು : ದೇಶಾದ್ಯಂತ ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ 3 ರೂಪಾಯಿ ಬೆಲೆ ಏರಿಕೆಯಾಗಿರುವುದಕ್ಕೆ ಕೇಂದ್ರದ ವಿರುದ್ಧ ವಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಅಲ್ಲದೆ ಇದರಿಂದ ಜನಸಾಮಾನ್ಯರ ಜೀವನದ ಮೇಲೆ...

Read moreDetails
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

May 17, 2026
ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

May 17, 2026
“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

May 16, 2026
Next Post
ನಟ ಅಲ್ಲು ಅರ್ಜುನ್​ಗೆ ಜಾಮೀನು ನೀಡಿದ ತೆಲಂಗಾಣ​ ಹೈಕೋರ್ಟ್​ !

ನಟ ಅಲ್ಲು ಅರ್ಜುನ್​ಗೆ ಜಾಮೀನು ನೀಡಿದ ತೆಲಂಗಾಣ​ ಹೈಕೋರ್ಟ್​ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada