• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಧನರಾಜ್ – ರಜತ್ ಗೆ ಕಿಚ್ಚನ ಕ್ಲಾಸ್ -ದಿಕ್ಕು ತಪ್ಪಿದ ಸ್ಪರ್ಧಿಗಳಿಗೆ ಕಿಚ್ಚ ಹೇಳಿದ್ದೇನು?

Rachita by Rachita
December 14, 2024
in Top Story, ಇದೀಗ, ಸಿನಿಮಾ
0
ಧನರಾಜ್ – ರಜತ್ ಗೆ ಕಿಚ್ಚನ ಕ್ಲಾಸ್ -ದಿಕ್ಕು ತಪ್ಪಿದ ಸ್ಪರ್ಧಿಗಳಿಗೆ ಕಿಚ್ಚ ಹೇಳಿದ್ದೇನು?

Screenshot

Share on WhatsAppShare on FacebookShare on Telegram

ಬಿಗ್ ಬಾಸ್ ಸೀಸನ್ ಕನ್ನಡ 11ರ 11ನೇ ವಾರ ಕೊನೆಗೊಳ್ತಾ ಇದೆ. ಅದರಲ್ಲೂ ಪ್ರೇಕ್ಷಕರು ಇವತ್ತಿನ ಎಪಿಸೋಡ್ ಗೆ ಕಾತುರದಿಂದ ಕಾಯ್ತ ಇದ್ರು. ಕಿಚ್ಚ ಬಂದ್ರು ಅಂದ್ರೆ ಕ್ಲಾಸ್ ಇರೋದೊಂತು ಪಕ್ಕಾ. ಇಂದಿನ ವಾರ ಬಿಗ್ ಬಾಸ್ ಮನೆಯಲ್ಲಿ ಏನಿಲ್ಲ ಆಗಿದೆ ಎಂಬುದರ ಬಗ್ಗೆ ಸಾಕಷ್ಟು ಜನಕ್ಕೆ ಮಾಹಿತಿ ಇದೆ.

ADVERTISEMENT

ಕಳೆದೆರಡುವ ದಿನಗಳಿಂದ ಬಿಗ್ ಬಾಸ್ ಧನರಾಜ್ ಹಾಗೂ ರಜತ್ ನಡುವೆ ಮಾತಿನ ಚಕಮಕಿ ಜೋರಾಾಗೆ ನಡೆದಿದೆ. ನಿನ್ನೆ ಎಪಿಸೋಡ್ ನಲ್ಲೂ ಕೂಡ ಕಳಪೆ ವಿಚಾರಕ್ಕೆ ಧನರಾಜ್ ಹಾಗು ರಜತ್ ಜಗಳ ಜೋರಾಗಿದ್ದು, ರಜತ್ ಧನರಾಜ್ ಗೆ ಹೊಡೆಯಲು ಮುಂದಾಗಿದ್ದರು. ಇದೇ ವಿಚಾರಕ್ಕೆ ರಜಕ್ಕೆ ಕ್ಲಾಸ್ ತಗಳ್ಬೇಕು ಎಂಬುದು ಪ್ರೇಕ್ಷಕರ ಚರ್ಚೆಯಾಗಿತ್ತು.

Rahul Gandhi: ದೇಶದಲ್ಲಿ ಏಕಸ್ವಾಮ್ಯ, ಪೇಪರ್ ಲೀಕ್,ಅಗ್ನಿವೀರ್ ಬಗ್ಗೆ ರಾಹುಲ್‌ ಗಾಂಧಿ ಮಾತು..! #agniveer

ಇದೀಗ ಬಿಗ್ ಬಾಸ್ ಇಂದಿನ ಪ್ರೊಮೋ ಹೊರಬಿದ್ದಿದ್ದು. ಕಿಚ್ಚ ರಜತ್ ಗೆ ಮಾತ್ರವಲ್ಲದೆ ಧನರಾಜ್ ಕೂಡ ಬೈದಿದ್ದಾರೆ. ಮನೆಯಲ್ಲಿ ಈ ರೀತಿ ಆಗಿದ್ದಕ್ಕೆ ಇಬ್ಬರು ಸ್ಪರ್ದಿಗಳಿಗೂ ಕೂಡ ಪನಿಶ್ಮೆಂಟ್ ಒಂದನ್ನ ನೀಡಿದ್ದಾರೆ.

ಇವರಿಬ್ಬರಿಗೆ ಮಾತ್ರವಲ್ಲದೆ ಈ ವಾರ ಕಳಪೆ ಹಾಗೂ ನೋಮಿನೇಷನ್ ಅನ್ನು ಗುಂಪುಗಾರಿಕೆಯಿಂದ ಮಾಡಿದ್ದಾರೆ ಇದರ ಬಗ್ಗೆಯೂ ಕೂಡ ಕಿಚ್ಚ ಕ್ಲಾಸ್ ತೆಗೆದುಕೊಳ್ಳಬೇಕು ಎಂಬುದು ಅಭಿಮಾನಿಗಳ ಅಭಿಪ್ರಾಯವಾಗಿದೆ. ಈ ವಿಚಾರದ ಬಗ್ಗೆ ಕಿಚ್ಚ ಮಾತನಾಡುತ್ತಾರೆ ಎಂಬುದನ್ನ ಕಾದು ನೋಡಬೇಕಾಗಿದೆ.

ಹಾಗೂ ಇಷ್ಟು ವಾರಗಳಲ್ಲಿ ಪ್ರತಿಯೊಂದು ಟಾಸ್ಕ್ ನಲ್ಲಿ ಮಾತ್ರವಲ್ಲದೆ ಮನೆಯಲ್ಲೂ ಕೂಡ ಎಲ್ಲಾ ವಿಚಾರದಲ್ಲಿ ತುಂಬಾ ಆಕ್ಟಿವ್ ಆಗಿದ್ದ ಮಂಜು ಅವರು ತುಂಬಾ ವೀಕ್ ಆಗಿದ್ದಾರೆ ಅದು ಕೂಡ ಗೌತಮಿ ಇಂದ ಎಂಬುದು ವಿವರ್ಸ್ ಮಾತಾಗಿದ್ದು ಈ ಬಗ್ಗೆ ಕಿಚ್ಚ ಏನ್ ಹೇಳ್ತಾರೆ ಎಂಬುದೇ ಕುತೂಹಲ. 

Tags: biggbossepisodeKannadaKicchaseason11taskweekend
Previous Post

ಸಮಾಜವಾದಿ ತತ್ವ ಸಿದ್ದಾಂತ ಮತ್ತು ಅಧಿಕಾರ. ಭಾಗ -1

Next Post

ಸಿಎಂ ಸಿದ್ದರಾಮಯ್ಯ ಮುಸಲ್ಮಾನರಿಗೆ ಮುತ್ತು ಕೊಡ್ತಾರೆ – ನಮಗೆ ಲಾಠಿ ಏಟು ಕೊಡ್ತಾರೆ : ಶಾಸಕ ಅರವಿಂದ ಬೆಲ್ಲದ್ ! 

Related Posts

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು
ಇದೀಗ

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

by ಪ್ರತಿಧ್ವನಿ
February 2, 2026
0

ಬೆಂಗಳೂರು : ಕೊಯಂಬತ್ತೂರಿನಲ್ಲಿ ನಡೆದ ಸೆಲಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್ 2026) ನಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಕರ್ನಾಟಕ ಬುಲ್ಡೋಸರ್ಸ್ ತಂಡ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್...

Read moreDetails
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
Next Post
ಸಿಎಂ ಸಿದ್ದರಾಮಯ್ಯ ಮುಸಲ್ಮಾನರಿಗೆ ಮುತ್ತು ಕೊಡ್ತಾರೆ – ನಮಗೆ ಲಾಠಿ ಏಟು ಕೊಡ್ತಾರೆ : ಶಾಸಕ ಅರವಿಂದ ಬೆಲ್ಲದ್ ! 

ಸಿಎಂ ಸಿದ್ದರಾಮಯ್ಯ ಮುಸಲ್ಮಾನರಿಗೆ ಮುತ್ತು ಕೊಡ್ತಾರೆ - ನಮಗೆ ಲಾಠಿ ಏಟು ಕೊಡ್ತಾರೆ : ಶಾಸಕ ಅರವಿಂದ ಬೆಲ್ಲದ್ ! 

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada