• Home
  • About Us
  • ಕರ್ನಾಟಕ
Wednesday, January 21, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಧನರಾಜ್ – ರಜತ್ ಗೆ ಕಿಚ್ಚನ ಕ್ಲಾಸ್ -ದಿಕ್ಕು ತಪ್ಪಿದ ಸ್ಪರ್ಧಿಗಳಿಗೆ ಕಿಚ್ಚ ಹೇಳಿದ್ದೇನು?

Rachita by Rachita
December 14, 2024
in Top Story, ಇದೀಗ, ಸಿನಿಮಾ
0
ಧನರಾಜ್ – ರಜತ್ ಗೆ ಕಿಚ್ಚನ ಕ್ಲಾಸ್ -ದಿಕ್ಕು ತಪ್ಪಿದ ಸ್ಪರ್ಧಿಗಳಿಗೆ ಕಿಚ್ಚ ಹೇಳಿದ್ದೇನು?

Screenshot

Share on WhatsAppShare on FacebookShare on Telegram

ಬಿಗ್ ಬಾಸ್ ಸೀಸನ್ ಕನ್ನಡ 11ರ 11ನೇ ವಾರ ಕೊನೆಗೊಳ್ತಾ ಇದೆ. ಅದರಲ್ಲೂ ಪ್ರೇಕ್ಷಕರು ಇವತ್ತಿನ ಎಪಿಸೋಡ್ ಗೆ ಕಾತುರದಿಂದ ಕಾಯ್ತ ಇದ್ರು. ಕಿಚ್ಚ ಬಂದ್ರು ಅಂದ್ರೆ ಕ್ಲಾಸ್ ಇರೋದೊಂತು ಪಕ್ಕಾ. ಇಂದಿನ ವಾರ ಬಿಗ್ ಬಾಸ್ ಮನೆಯಲ್ಲಿ ಏನಿಲ್ಲ ಆಗಿದೆ ಎಂಬುದರ ಬಗ್ಗೆ ಸಾಕಷ್ಟು ಜನಕ್ಕೆ ಮಾಹಿತಿ ಇದೆ.

ADVERTISEMENT

ಕಳೆದೆರಡುವ ದಿನಗಳಿಂದ ಬಿಗ್ ಬಾಸ್ ಧನರಾಜ್ ಹಾಗೂ ರಜತ್ ನಡುವೆ ಮಾತಿನ ಚಕಮಕಿ ಜೋರಾಾಗೆ ನಡೆದಿದೆ. ನಿನ್ನೆ ಎಪಿಸೋಡ್ ನಲ್ಲೂ ಕೂಡ ಕಳಪೆ ವಿಚಾರಕ್ಕೆ ಧನರಾಜ್ ಹಾಗು ರಜತ್ ಜಗಳ ಜೋರಾಗಿದ್ದು, ರಜತ್ ಧನರಾಜ್ ಗೆ ಹೊಡೆಯಲು ಮುಂದಾಗಿದ್ದರು. ಇದೇ ವಿಚಾರಕ್ಕೆ ರಜಕ್ಕೆ ಕ್ಲಾಸ್ ತಗಳ್ಬೇಕು ಎಂಬುದು ಪ್ರೇಕ್ಷಕರ ಚರ್ಚೆಯಾಗಿತ್ತು.

Rahul Gandhi: ದೇಶದಲ್ಲಿ ಏಕಸ್ವಾಮ್ಯ, ಪೇಪರ್ ಲೀಕ್,ಅಗ್ನಿವೀರ್ ಬಗ್ಗೆ ರಾಹುಲ್‌ ಗಾಂಧಿ ಮಾತು..! #agniveer

ಇದೀಗ ಬಿಗ್ ಬಾಸ್ ಇಂದಿನ ಪ್ರೊಮೋ ಹೊರಬಿದ್ದಿದ್ದು. ಕಿಚ್ಚ ರಜತ್ ಗೆ ಮಾತ್ರವಲ್ಲದೆ ಧನರಾಜ್ ಕೂಡ ಬೈದಿದ್ದಾರೆ. ಮನೆಯಲ್ಲಿ ಈ ರೀತಿ ಆಗಿದ್ದಕ್ಕೆ ಇಬ್ಬರು ಸ್ಪರ್ದಿಗಳಿಗೂ ಕೂಡ ಪನಿಶ್ಮೆಂಟ್ ಒಂದನ್ನ ನೀಡಿದ್ದಾರೆ.

ಇವರಿಬ್ಬರಿಗೆ ಮಾತ್ರವಲ್ಲದೆ ಈ ವಾರ ಕಳಪೆ ಹಾಗೂ ನೋಮಿನೇಷನ್ ಅನ್ನು ಗುಂಪುಗಾರಿಕೆಯಿಂದ ಮಾಡಿದ್ದಾರೆ ಇದರ ಬಗ್ಗೆಯೂ ಕೂಡ ಕಿಚ್ಚ ಕ್ಲಾಸ್ ತೆಗೆದುಕೊಳ್ಳಬೇಕು ಎಂಬುದು ಅಭಿಮಾನಿಗಳ ಅಭಿಪ್ರಾಯವಾಗಿದೆ. ಈ ವಿಚಾರದ ಬಗ್ಗೆ ಕಿಚ್ಚ ಮಾತನಾಡುತ್ತಾರೆ ಎಂಬುದನ್ನ ಕಾದು ನೋಡಬೇಕಾಗಿದೆ.

ಹಾಗೂ ಇಷ್ಟು ವಾರಗಳಲ್ಲಿ ಪ್ರತಿಯೊಂದು ಟಾಸ್ಕ್ ನಲ್ಲಿ ಮಾತ್ರವಲ್ಲದೆ ಮನೆಯಲ್ಲೂ ಕೂಡ ಎಲ್ಲಾ ವಿಚಾರದಲ್ಲಿ ತುಂಬಾ ಆಕ್ಟಿವ್ ಆಗಿದ್ದ ಮಂಜು ಅವರು ತುಂಬಾ ವೀಕ್ ಆಗಿದ್ದಾರೆ ಅದು ಕೂಡ ಗೌತಮಿ ಇಂದ ಎಂಬುದು ವಿವರ್ಸ್ ಮಾತಾಗಿದ್ದು ಈ ಬಗ್ಗೆ ಕಿಚ್ಚ ಏನ್ ಹೇಳ್ತಾರೆ ಎಂಬುದೇ ಕುತೂಹಲ. 

Tags: biggbossepisodeKannadaKicchaseason11taskweekend
Previous Post

ಸಮಾಜವಾದಿ ತತ್ವ ಸಿದ್ದಾಂತ ಮತ್ತು ಅಧಿಕಾರ. ಭಾಗ -1

Next Post

ಸಿಎಂ ಸಿದ್ದರಾಮಯ್ಯ ಮುಸಲ್ಮಾನರಿಗೆ ಮುತ್ತು ಕೊಡ್ತಾರೆ – ನಮಗೆ ಲಾಠಿ ಏಟು ಕೊಡ್ತಾರೆ : ಶಾಸಕ ಅರವಿಂದ ಬೆಲ್ಲದ್ ! 

Related Posts

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!
Top Story

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

by ಪ್ರತಿಧ್ವನಿ
January 21, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಮೇಷ ರಾಶಿಯವರು ಇಂದು ನೀವು ಅಂದುಕೊಂಡ ಕೆಲಸಗಳಲ್ಲಿ ಜಯ ಸಿಗಲಿದೆ. ವ್ಯಾಪಾರದಲ್ಲಿ ಲಾಭದಾಯಕ ಬದಲಾವಣೆಗಳನ್ನು ಕಾಣಬಹುದು. ಆತುರದಲ್ಲಿ ಯಾವುದೇ ದೊಡ್ಡ ನಿರ್ಧಾರಗಳನ್ನು...

Read moreDetails
ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

January 20, 2026

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

January 20, 2026
Next Post
ಸಿಎಂ ಸಿದ್ದರಾಮಯ್ಯ ಮುಸಲ್ಮಾನರಿಗೆ ಮುತ್ತು ಕೊಡ್ತಾರೆ – ನಮಗೆ ಲಾಠಿ ಏಟು ಕೊಡ್ತಾರೆ : ಶಾಸಕ ಅರವಿಂದ ಬೆಲ್ಲದ್ ! 

ಸಿಎಂ ಸಿದ್ದರಾಮಯ್ಯ ಮುಸಲ್ಮಾನರಿಗೆ ಮುತ್ತು ಕೊಡ್ತಾರೆ - ನಮಗೆ ಲಾಠಿ ಏಟು ಕೊಡ್ತಾರೆ : ಶಾಸಕ ಅರವಿಂದ ಬೆಲ್ಲದ್ ! 

Recent News

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!
Top Story

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

by ಪ್ರತಿಧ್ವನಿ
January 21, 2026
Top Story

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

by ಪ್ರತಿಧ್ವನಿ
January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ
Top Story

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

by ಪ್ರತಿಧ್ವನಿ
January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ
Top Story

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

by ಪ್ರತಿಧ್ವನಿ
January 20, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್
Top Story

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

by ಪ್ರತಿಧ್ವನಿ
January 20, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

January 21, 2026
ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

January 20, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada