• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗುವವರು ಯಾರು?

Rachita by Rachita
December 15, 2024
in Top Story, ಇದೀಗ, ಸಿನಿಮಾ
0
ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗುವವರು ಯಾರು?

Screenshot

Share on WhatsAppShare on FacebookShare on Telegram

ಬಿಗ್ ಬಾಸ್ ಸಮಯ ನಿನ್ನಯ ಎಪಿಸೋಡ್ ನಲ್ಲಿ ಕಿಚ್ಚ ಸ್ಪರ್ಧಿಗಳಿಗೆ ಸರಿಯಾಗಿ ಕ್ಲಾಸನ್ನ ತಗೊಂಡಿದ್ದಾರೆ. ಅದರಲ್ಲೂ ಐಶ್ವರ್ಯ ಮೋಕ್ಷಿತ ಶಿಶಿರ್ ಮೂರು ಜನರು ಟಾರ್ಗೆಟ್ ನಾಮಿನೇಷನ್ ಬಗ್ಗೆ ಮಾತನಾಡಿರುವ ವಿಚಾರವನ್ನು, ಕಿಚ್ಚ ಮಾತನಾಡಿದ್ದು ಇದು ಸರಿಯಲ್ಲವೆಂದು ಕಂಟೆಸ್ಟೆಂಟ್ ಗಳಿಗೆ ಬುದ್ಧಿವಾದ ಹೇಳಿದ್ದಾರೆ.

ADVERTISEMENT
Screenshot

ಹಾಗೂ ಮಂಜು ಮತ್ತು ಗೌತಮಿ ಅವರ ಫ್ರೆಂಡ್ ಶಿಪ್ ಬಗ್ಗೆ ಕಿಚ್ಚ ಮಾತನಾಡಿದ್ದು ಮಂಜುಗೆ ಸರಿಯಾಗಿ ಬೈದಿದ್ದಾರೆ ಅದು ಕೂಡ ಈ ವಾರದಲ್ಲಿದ್ದಕ್ಕೆ ಟಾಸ್ಕಗಳಲ್ಲಿ ಸರಿಯಾಗಿ ಆಟವಾಡದಿದ್ದಕ್ಕೆ ಕಿಚ್ಚ ಬೈದಿದ್ದಾರೆ. ಮನೆಯಲ್ಲಿ ಧನರಾಜ್ ಹಾಗೂ ರಜತ್ ಅವರಿಗೆ ತಿದ್ದಿ ಬುದ್ದಿ ಹೇಳಿದ್ದು ಮಾಡಿದ್ದು ತಪ್ಪು ಎಂದು ಪನಿಶ್ಮೆಂಟ್ ಕೂಡ ನೀಡಿದ್ದಾರೆ.

Screenshot

ಇನ್ನು ಭಾನುವಾರದ ಎಪಿಸೋಡ್ ನಲ್ಲಿ ಯಾರಪ್ಪ ಎಲಿಮಿನೇಟ್ ಆಗ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇರೋದೊಂದು ಸಹಜ. ಬಿಗ್ ಬಾಸ್ ಮನೆಯಲ್ಲಿ ಈ ವಾರ ಒಟ್ಟು ಎಂಟು ಸ್ಪರ್ಧಿಗಳು ನಾಮಿನೇಟ್ ಆಗಿದ್ದು ಅದರಲ್ಲಿ ನಿನ್ನೆಯ ಎಪಿಸೋಡ್ ನಲ್ಲಿ, ಕಿಚ್ಚ ಹನುಮಂತು ಹಾಗೂ ತ್ರಿವಿಕ್ರಮ ಅವರನ್ನು ನಾಮಿನೇಷನ್ ಇಂದ ಸೇವ್ ಮಾಡಿದ್ದಾರೆ.

Screenshot

ಆದ್ರೆ ಇನ್ನುಳಿದ ಆರುಸ್ಪರ್ಧಿಗಳಲ್ಲಿ ಯಾರು ಎಲಿಮಿನೇಟ್ ಆಗಬಹುದು ಎಂಬ ಚರ್ಚೆ ಈಗಾಗಲೇ ನಡೀತಾ ಇತ್ತು ಹೆಚ್ಚಾಗಿ ಚೈತ್ರ ಹಾಗೂ ಧನರಾಜ್ ಅವರ ಹೆಸರು ಕೇಳಿ ಬರ್ತಾ ಇದೆ. ಈ ವಾರ ಎಲ್ಲರಿಗೂ ಕಂಪೇರ್ ಮಾಡಿದ್ರೆ ಚೈತ್ರ ಅವರ ಪರ್ಫಾರ್ಮೆನ್ಸ್ ಕಡಿಮೆ ಇತ್ತು ಮಾತ್ರವಲ್ಲದೆ ಕಳಪೆ ಕೂಡ ಅವರೇ ಹೋಗಿದ್ದರು.

ಒಟ್ಟಿನಲ್ಲಿ ಸಂಡೆಯ ಎಪಿಸೋಡ್ ನಲ್ಲಿ ಎಷ್ಟು ಫನ್ ಇರುತ್ತದೆ ಅಷ್ಟೇ ಟೆನ್ಶನ್ ಕೂಡ ಇರುತ್ತದೆ.

Tags: biggbosskichhaseason11Sudeepataskupdate
Previous Post

ತೆಲುಗು ಚಿತ್ರರಂಗದಿಂದ ಕನ್ನಡ ಚಿತ್ರರಂಗ ಕಲಿಯಬೇಕಿದೆ..

Next Post

ಗೃಹಲಕ್ಷ್ಮೀ” ಹಣದಿಂದ ಕೊಳವೆಬಾವಿ ಕೊರೆಸಿದ ಅತ್ತೆ-ಸೊಸೆ

Related Posts

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
0

ಮೆದುಳು ಮನುಷ್ಯನ ಪ್ರಮುಖ ಅಂಗಗಳಲ್ಲಿಯೇ ಒಂದಾಗಿದ್ದು ಈ ಅಂಗಕ್ಕೆ ಸ್ವಲ್ಪ ಧಕ್ಕೆಯಾದರೂ ಅನಾರೋಗ್ಯಕ್ಕೆ ತುತ್ತಾಗುವ ಮನುಷ್ಯನ ಬದುಕು ದುಸ್ತರವಾಗಿರುತ್ತದೆ. ಮೆದುಳು ಒಂದು ಸೂಕ್ಷ್ಮ ಅಂಗವಾಗಿದ್ದು ಇದರ ಕುರಿತು...

Read moreDetails
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

June 26, 2025
Next Post

ಗೃಹಲಕ್ಷ್ಮೀ" ಹಣದಿಂದ ಕೊಳವೆಬಾವಿ ಕೊರೆಸಿದ ಅತ್ತೆ-ಸೊಸೆ

Recent News

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು
Top Story

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು
Top Story

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada