• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗುವವರು ಯಾರು?

Rachita by Rachita
December 15, 2024
in Top Story, ಇದೀಗ, ಸಿನಿಮಾ
0
ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗುವವರು ಯಾರು?

Screenshot

Share on WhatsAppShare on FacebookShare on Telegram

ಬಿಗ್ ಬಾಸ್ ಸಮಯ ನಿನ್ನಯ ಎಪಿಸೋಡ್ ನಲ್ಲಿ ಕಿಚ್ಚ ಸ್ಪರ್ಧಿಗಳಿಗೆ ಸರಿಯಾಗಿ ಕ್ಲಾಸನ್ನ ತಗೊಂಡಿದ್ದಾರೆ. ಅದರಲ್ಲೂ ಐಶ್ವರ್ಯ ಮೋಕ್ಷಿತ ಶಿಶಿರ್ ಮೂರು ಜನರು ಟಾರ್ಗೆಟ್ ನಾಮಿನೇಷನ್ ಬಗ್ಗೆ ಮಾತನಾಡಿರುವ ವಿಚಾರವನ್ನು, ಕಿಚ್ಚ ಮಾತನಾಡಿದ್ದು ಇದು ಸರಿಯಲ್ಲವೆಂದು ಕಂಟೆಸ್ಟೆಂಟ್ ಗಳಿಗೆ ಬುದ್ಧಿವಾದ ಹೇಳಿದ್ದಾರೆ.

ADVERTISEMENT
Screenshot

ಹಾಗೂ ಮಂಜು ಮತ್ತು ಗೌತಮಿ ಅವರ ಫ್ರೆಂಡ್ ಶಿಪ್ ಬಗ್ಗೆ ಕಿಚ್ಚ ಮಾತನಾಡಿದ್ದು ಮಂಜುಗೆ ಸರಿಯಾಗಿ ಬೈದಿದ್ದಾರೆ ಅದು ಕೂಡ ಈ ವಾರದಲ್ಲಿದ್ದಕ್ಕೆ ಟಾಸ್ಕಗಳಲ್ಲಿ ಸರಿಯಾಗಿ ಆಟವಾಡದಿದ್ದಕ್ಕೆ ಕಿಚ್ಚ ಬೈದಿದ್ದಾರೆ. ಮನೆಯಲ್ಲಿ ಧನರಾಜ್ ಹಾಗೂ ರಜತ್ ಅವರಿಗೆ ತಿದ್ದಿ ಬುದ್ದಿ ಹೇಳಿದ್ದು ಮಾಡಿದ್ದು ತಪ್ಪು ಎಂದು ಪನಿಶ್ಮೆಂಟ್ ಕೂಡ ನೀಡಿದ್ದಾರೆ.

Screenshot

ಇನ್ನು ಭಾನುವಾರದ ಎಪಿಸೋಡ್ ನಲ್ಲಿ ಯಾರಪ್ಪ ಎಲಿಮಿನೇಟ್ ಆಗ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇರೋದೊಂದು ಸಹಜ. ಬಿಗ್ ಬಾಸ್ ಮನೆಯಲ್ಲಿ ಈ ವಾರ ಒಟ್ಟು ಎಂಟು ಸ್ಪರ್ಧಿಗಳು ನಾಮಿನೇಟ್ ಆಗಿದ್ದು ಅದರಲ್ಲಿ ನಿನ್ನೆಯ ಎಪಿಸೋಡ್ ನಲ್ಲಿ, ಕಿಚ್ಚ ಹನುಮಂತು ಹಾಗೂ ತ್ರಿವಿಕ್ರಮ ಅವರನ್ನು ನಾಮಿನೇಷನ್ ಇಂದ ಸೇವ್ ಮಾಡಿದ್ದಾರೆ.

Screenshot

ಆದ್ರೆ ಇನ್ನುಳಿದ ಆರುಸ್ಪರ್ಧಿಗಳಲ್ಲಿ ಯಾರು ಎಲಿಮಿನೇಟ್ ಆಗಬಹುದು ಎಂಬ ಚರ್ಚೆ ಈಗಾಗಲೇ ನಡೀತಾ ಇತ್ತು ಹೆಚ್ಚಾಗಿ ಚೈತ್ರ ಹಾಗೂ ಧನರಾಜ್ ಅವರ ಹೆಸರು ಕೇಳಿ ಬರ್ತಾ ಇದೆ. ಈ ವಾರ ಎಲ್ಲರಿಗೂ ಕಂಪೇರ್ ಮಾಡಿದ್ರೆ ಚೈತ್ರ ಅವರ ಪರ್ಫಾರ್ಮೆನ್ಸ್ ಕಡಿಮೆ ಇತ್ತು ಮಾತ್ರವಲ್ಲದೆ ಕಳಪೆ ಕೂಡ ಅವರೇ ಹೋಗಿದ್ದರು.

ಒಟ್ಟಿನಲ್ಲಿ ಸಂಡೆಯ ಎಪಿಸೋಡ್ ನಲ್ಲಿ ಎಷ್ಟು ಫನ್ ಇರುತ್ತದೆ ಅಷ್ಟೇ ಟೆನ್ಶನ್ ಕೂಡ ಇರುತ್ತದೆ.

Tags: biggbosskichhaseason11Sudeepataskupdate
Previous Post

ತೆಲುಗು ಚಿತ್ರರಂಗದಿಂದ ಕನ್ನಡ ಚಿತ್ರರಂಗ ಕಲಿಯಬೇಕಿದೆ..

Next Post

ಗೃಹಲಕ್ಷ್ಮೀ” ಹಣದಿಂದ ಕೊಳವೆಬಾವಿ ಕೊರೆಸಿದ ಅತ್ತೆ-ಸೊಸೆ

Related Posts

“ನೂತನವಾಗಿ ಆರಂಭಿಸೋಕು ಮುನ್ನ ಚಾಲ್ತಿಯಲ್ಲಿರುವ ಕಾಲೇಜುಗಳನ್ನು ಬಲಪಡಿಸಬೇಕು”
Top Story

“ನೂತನವಾಗಿ ಆರಂಭಿಸೋಕು ಮುನ್ನ ಚಾಲ್ತಿಯಲ್ಲಿರುವ ಕಾಲೇಜುಗಳನ್ನು ಬಲಪಡಿಸಬೇಕು”

by ಪ್ರತಿಧ್ವನಿ
March 11, 2026
0

ಬೆಂಗಳೂರು : ಈ ಹಿಂದಿನ ಬಿಜೆಪಿ ಸರ್ಕಾರ ರಾಜ್ಯದಲ್ಲಿರುವ ಕೃಷಿ ಡಿಪ್ಲೊಮಾ ಕಾಲೇಜುಗಳನ್ನ ರದ್ದುಗೊಳಿಸಿದ್ದನ್ನು ನಮ್ಮ ಕಾಂಗ್ರೆಸ್ ಸರ್ಕಾರ ಮತ್ತೆ ಡಿಪ್ಲೋಮ ಕಾಲೇಜು ಪ್ರವೇಶಾತಿಗೆ ಅನುಮತಿ ನೀಡಿ...

Read moreDetails
ನಾವು ಸುಮ್ಮನಿರೋದಿಲ್ಲ ಅಮೆರಿಕ ಬ್ಯಾಂಕುಗಳ ಮೇಲೆ ದಾಳಿ ಮಾಡ್ತೀವಿ : ಇರಾನ್ ಸೇನೆ ಪ್ರತಿಜ್ಞೆ..

ನಾವು ಸುಮ್ಮನಿರೋದಿಲ್ಲ ಅಮೆರಿಕ ಬ್ಯಾಂಕುಗಳ ಮೇಲೆ ದಾಳಿ ಮಾಡ್ತೀವಿ : ಇರಾನ್ ಸೇನೆ ಪ್ರತಿಜ್ಞೆ..

March 11, 2026
MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..

MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..

March 11, 2026
ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

March 11, 2026
ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

March 11, 2026
Next Post

ಗೃಹಲಕ್ಷ್ಮೀ" ಹಣದಿಂದ ಕೊಳವೆಬಾವಿ ಕೊರೆಸಿದ ಅತ್ತೆ-ಸೊಸೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada