• Home
  • About Us
  • ಕರ್ನಾಟಕ
Thursday, June 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಜತ್ – ಗೌತಮಿ ನಡುವೆ ಬಿಗ್ ಫೈಟ್ – ರಜತ್ ಕೌಂಟರ್ ಗೆ ಗೌತಮಿ ಗಪ್ ಚುಪ್.!

Rachita by Rachita
December 16, 2024
in Top Story, ಇದೀಗ, ಸಿನಿಮಾ
0
ರಜತ್ – ಗೌತಮಿ ನಡುವೆ ಬಿಗ್ ಫೈಟ್ – ರಜತ್ ಕೌಂಟರ್ ಗೆ ಗೌತಮಿ ಗಪ್ ಚುಪ್.!

Screenshot

Share on WhatsAppShare on FacebookShare on Telegram

ಬಿಗ್ ಬಾಸ್ ಕನ್ನಡ ಸೀಸನ್ 11 ,12ನೇ ವಾರಕ್ಕೆ ಕಾಲಿಟ್ಟಿದೆ. ಸದ್ಯಾ ಬಿಗ್ ಬಾಸ್ ಮನೆಯಲ್ಲಿ 10 ಸ್ಪರ್ಧಿಗಳಿದ್ದು ಕಾಂಪಿಟೇಶನ್ ಕೂಡ ಜೋರಾಗಿ ನಡಿತಾ ಇದೆ. ಇನ್ನು ನಿನ್ನೆ ಬಿಗ್ ಬಾಸ್ ಮನೆಯಿಂದ ನಾಮಿನೇಟ್ ಆದ ಕಂಟೆಸ್ಟೆಂಟ್ಗಳಲ್ಲಿ ಶಿಶಿರ್ ಹೊರ ಬಂದಿದ್ದಾರೆ.

ADVERTISEMENT
Screenshot

ಇನ್ನು ಬಿಗ್ ಬಾಸ್ ಮನೆಯಲ್ಲಿ ಒಂದು ಮಹತ್ವದ ಬೆಳವಣಿಗ ನಡೆದಿದ್ದು , ಸದಸ್ಯರೊಬ್ಬರ ನಿಕಟ ಕುಟುಂಬದಲ್ಲಿ ತುರ್ತು ಪರಿಸ್ಥಿತಿ ಉಂಟಾಗಿದೆ. ಅವರ ಅವಶ್ಯಕತೆ ಬಿಗ್ ಬಾಸ್ ಮನೆಗಿಂತ ಕುಟುಂಬದವರಿಗೆ ಹೆಚ್ಚು ಅಗತ್ಯವಿದೆ. ಅದು ಗೋಲ್ಡ್ ಸುರೇಶ್ ಅವರ ಮನೆಯಲ್ಲಿ ತುರ್ತು ಪರಿಸ್ಥಿತಿ ಉಂಟಾಗಿದೆ . ಹಾಗಾಗಿ ಬಿಗ್ ಬಾಸ್ ಮನೆಯಿಂದ ಗೋಲ್ಡ್ ಸುರೇಶ್ ಅವರು ದಿಢೀರನೆ ಹೊರಟಿದ್ದಾರೆ.

Screenshot

ಆದ್ರೆ ಬಿಗ್ ಬಾಸ್ ಮನೆಯಿಂದ ಗೋಲ್ಡ್ ಸುರೇಶ್ ಅವರು ನಿಜವಾಗ್ಲೂ ಹೊರ ಹೋಗಿದ್ದಾರ ಅಥವಾ ಸೀಕ್ರೆಟ್ ರೂಮಲ್ಲಿದ್ದಾರಾ ಎಂಬ ಕನ್ಫ್ಯೂಷನ್ ಪ್ರೇಕ್ಷಕರಲ್ಲಿ ಮನೆಮಾಡಿದೆ. ಕಾರಣ ಬಿಗ್ ಬಾಸ್ ಮನೆಯಿಂದ ಹೊರ ಹೋದ ಮೇಲೆ ಗೋಲ್ಡ್ ಸುರೇಶ್ ಅವರ ಬಗ್ಗೆ ಯಾವುದೇ ರೀತಿಯ ಮಾಹಿತಿ ಹೊರಬಂದಿಲ್ಲ.

Screenshot

ಇನ್ನು ಬಿಗ್ ಬಾಸ್ ಇಂದಿನ ಪ್ರೊಮೋ ಅವರ ಬರೆದಿದ್ದು ಗೌತಮಿ ಹಾಗೂ ರಜತ್ ನಡುವೆ ಜಗಳ ಜೋರಾಗಿದೆ. ಬಿಗ್ ಬಾಸ್ ಎಲ್ಲಾ ಸ್ಪರ್ಧಿಗಳಿಗೂ ಕೂಡ 60 ನಿಮಿಷದ ಒಳಗೆ ಮನೆಯನ್ನ ಸ್ವಚ್ಛಗೊಳಿಸಬೇಕು ಎಂಬ ಕೆಲಸವನ್ನ ಹೇಳಿರುತ್ತಾರೆ. ಎಲ್ಲಾ ಸ್ಪರ್ಧಿಗಳು ಕೂಡ ಕೆಲಸವನ್ನು ಮಾಡ್ತಾ ಇರ್ತಾರೆ ಆದ್ರೆ ರಜತ್ ಅವರು ಮಾತ್ರ ಸೋಫಾ ಮೇಲೆ ಕುಳಿತಿರ್ತಾರೆ.

Screenshot

ಇದನ್ನು ನೋಡಿ ಸಿಟ್ಟಿಗೆದ್ದ ಗೌತಮಿ ಡೈಲಾಗ್ ಹೊಡಿ, ಕೂತ್ಕೊ, ಒಂದಷ್ಟು ಹಣ್ಣು ತಿನ್ನು ಇಷ್ಟೇ ಆಗಿದೆ ಎನ್ನುತ್ತಾರೆ. ಇದನ್ನು ಕೇಳಿಸಿಕೊಂಡ ರಜತ್ ಕೋಪಗೊಂಡು ಇದೇನು ನಿನ್ನ ಮನೆ ಅಂದುಕೊಂಡಿದ್ಯಾ, ಡ್ರಾಮಾ ಮಾಡಿಕೊಂಡೆ 12 ವಾರಗಳನ್ನ ಕಳೆದುಬಿಟ್ಟೆ ಎಂಬ ಮಾತುಗಳನ್ನ ಆಡ್ತಾರೆ ಇದಕ್ಕೆ ನೀವು ಡೈಲಾಗ್ ಹೊಡ್ಕೊಂಡೆ ಇಷ್ಟು ದಿನ ಕಳೆದಿರಿ ಎಂಬ ಮಾತುಗಳನ್ನ ಆಡ್ತಾರೆ. ನಿನಗೆ ಆಟ ಆಡೋದಕ್ಕೆ ಇನ್ನೊಬ್ಬರ ಸಪೋರ್ಟ್ ಬೇಕು ಒಬ್ಬಳೇ ಆಟ ಆಡಿ ತೋರಿಸು ನೋಡೋಣ ಎಂಬ ಸವಾಲನ್ನು ಹಾಕುತ್ತಾರೆ. ಬಿಗ್ ಬಾಸ್ ಮನೆಯ ಬಕೇಟೆ ಇನ್ನೊಂದು ಬಕೆಟ್ ನ ಹಿಡಿದುಕೊಂಡಿರುವುದನ್ನ ಇದೇ ಫಸ್ಟ್ ಬಿಗ್ ಬಾಸ್ ಮನೆಯಲ್ಲಿ ನೋಡ್ತಾ ಇರೋದು ಎಂಬ ಮಾತುಗಳನ್ನು ಕೂಡ ಆಡ್ತಾರೆ. ಇದೇ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ಜೋರಾಗಿಯೇ ನಡೆಯುತ್ತದೇ.

Screenshot

ಇಷ್ಟು ದಿನ ನನಗೆ ಕೋಪ ಕಮ್ಮಿ ನನಗೆ ಯಾರ ಮೇಲೂ ಸಿಟ್ಟಿಲ್ಲ ಎಂಬ ಮಾತುಗಳನ್ನ ನಿನ್ನೆ ಗೌತಮಿ ಕಿಚ್ಚ ಅವರ ಮುಂದೆ ಕೂಡ ಹೇಳಿದ್ರು, ಆದ್ರೆ ಇವತ್ತು ಗೌತಮಿಯ ವರಸೆ ಕಂಪ್ಲೀಟ್ ಚೇಂಜ್ ಆಗಿದ್ದು , ಸ್ಪರ್ಧಿಗಳಿಗೆ ಮಾತ್ರವಲ್ಲ ಪ್ರೇಕ್ಷಕರಿಗೂ ಶಾಕ್ ನೀಡಿದೆ.

Tags: biggbossKicchaSudeepataskupdate
Previous Post

ಮೆಗಾ ಸುಪ್ರೀಂ ಹೀರೋಗೆ ಗ್ಲೋಬಲ್ ಸ್ಟಾರ್ ಸಾಥ್…ಸಾಯಿ ದುರ್ಗಾ ತೇಜ್ ನಟನೆಯ ಸಂಬರಾಲ ಏಟಿಗಟ್ಟು ಟೀಸರ್ ರಿಲೀಸ್

Next Post

ರಾಜಕೀಯ ಒತ್ತಡದಿಂದ ಅನ್ವರ್ ಮಾಣಿಪ್ಪಾಡಿ ಯೂಟರ್ನ್:ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಅಂಕಣ

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 12, 2025
0

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಜಾಥಾ ಕಾರ್ಯಕ್ರಮದಲ್ಲಿ ಸಚಿವ ಸಂತೋಷ್‌ ಲಾಡ್‌.ಜಿಲ್ಲಾ ಮಟ್ಟದ ಅಧಿಕಾರಿಗಳು ಜಾಗೃತರಾಗಿ ಕೆಲಸ ಮಾಡಿಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಮಿಕ‌ ಇಲಾಖೆಯ...

Read moreDetails

ಡಿಸಿಎಂ DK ಬೆಂಗಳೂರು, ರಾಮನಗರ, ಕನಕಪುರಕ್ಕೆ ಬೇಲಿ ಹಾಕ್ಕೊಂಡವ್ರೆ!

June 12, 2025
ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು

ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು

June 12, 2025

ವರ್ಗಾವಣೆಗೊಂಡಿದ್ದ ಐಪಿಎಸ್ ಹೇಮಂತ್ ನಿಂಬಾಳ್ಕರ್ 16ದಿನಗಳ ವಿದೇಶ ಪ್ರವಾಸಕ್ಕೆ ರಜೆ.

June 11, 2025

ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

June 11, 2025
Next Post
ರಾಜಕೀಯ ಒತ್ತಡದಿಂದ ಅನ್ವರ್ ಮಾಣಿಪ್ಪಾಡಿ ಯೂಟರ್ನ್:ಡಿಸಿಎಂ ಡಿ.ಕೆ. ಶಿವಕುಮಾರ್

ರಾಜಕೀಯ ಒತ್ತಡದಿಂದ ಅನ್ವರ್ ಮಾಣಿಪ್ಪಾಡಿ ಯೂಟರ್ನ್:ಡಿಸಿಎಂ ಡಿ.ಕೆ. ಶಿವಕುಮಾರ್

Recent News

Top Story

ಡಿಸಿಎಂ DK ಬೆಂಗಳೂರು, ರಾಮನಗರ, ಕನಕಪುರಕ್ಕೆ ಬೇಲಿ ಹಾಕ್ಕೊಂಡವ್ರೆ!

by ಪ್ರತಿಧ್ವನಿ
June 12, 2025
ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು
Top Story

ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು

by ಪ್ರತಿಧ್ವನಿ
June 12, 2025
Top Story

ವರ್ಗಾವಣೆಗೊಂಡಿದ್ದ ಐಪಿಎಸ್ ಹೇಮಂತ್ ನಿಂಬಾಳ್ಕರ್ 16ದಿನಗಳ ವಿದೇಶ ಪ್ರವಾಸಕ್ಕೆ ರಜೆ.

by ಪ್ರತಿಧ್ವನಿ
June 11, 2025
Top Story

ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

by ಪ್ರತಿಧ್ವನಿ
June 11, 2025
ಕುಸುಮ್‌ ಸಿಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ
Top Story

ಕುಸುಮ್‌ ಸಿಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
June 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಡಿಸಿಎಂ DK ಬೆಂಗಳೂರು, ರಾಮನಗರ, ಕನಕಪುರಕ್ಕೆ ಬೇಲಿ ಹಾಕ್ಕೊಂಡವ್ರೆ!

June 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada