• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಾಮಿನೇಷನ್ ವಿಚಾರವಾಗಿ ಜಗಳವಾಡಿದ ರಜತ್ 

Rachita by Rachita
December 17, 2024
in Top Story, ಇದೀಗ, ಸಿನಿಮಾ
0
ನಾಮಿನೇಷನ್ ವಿಚಾರವಾಗಿ ಜಗಳವಾಡಿದ ರಜತ್ 

Screenshot

Share on WhatsAppShare on FacebookShare on Telegram

ಬಿಗ್ ಬಾಸ್ ನ ಈ ವಾರದ ಟಾಸ್ಕ್ ತುಂಬಾನೇ ವಿಭಿನ್ನವಾಗಿದ್ದು ಎರಡು ತಂಡಗಳಾಗಿ ವಿಂಗಡಣೆಯಾಗಿದೆ.ಹಾಗೂ ಒಂದು ತಂಡದ ಕ್ಯಾಪ್ಟನ್ ತ್ರಿವಿಕ್ರಮ್ ಹಾಗೂ ಮತ್ತೊಂದು ತಂಡದ ನಾಯಕ ರಜತ್.ಬಿಗ್ ಬಾಸ್ ಈ ಎರಡು ತಂಡಗಳಿಗೂ ಟಾಸ್ಕ್ ನೀಡುತ್ತಾರೆ, ಬಾಸ್ಕೆಟ್ ಒಳಗಡೆ ಬಾಲ್ ಅನ್ನು ಹಾಕಬೇಕು. ಕರುನಾಡ ಕಿಲಾಡಿಗಳು ತಂಡ ಈ ಟಾಸ್ಕ್ ಗೆದ್ದಿದೆ ಹಾಗೂ ಕರ್ನಾಟಕ ಕದರ್ ತಂಡ ಸೋತಿದೆ.

ADVERTISEMENT
Screenshot

ಇನ್ನು ಗೆದ್ದ ತಂಡ ಸೋತ ತಂಡದವರನ್ನು ನಾಮಿನೇಟ್ ಮಾಡಬೇಕೆಂಬ ರೂಲ್ಸ್ ಇರುತ್ತದೆ..ಹಾಗೂ ತ್ರಿವಿಕ್ರಮ್ ತಂಡ ರಜತ್ ತಂಡದವರನ್ನು ನಾಮಿನೇಟ್ ಮಾಡುತ್ತಾರೆ.ಹಾಗೂ ಬಿಗ್ ಬಾಸ್ ನ ಇವತ್ತಿನ ಪ್ರೋಮೋ ಹೊರಬಿದ್ದಿದ್ದು ಕರುನಾಡ ಕಿಲಾಡಿಗಳು ತಂಡ ಈ ಟಾಸ್ಕ್ ಗೆದ್ದಿದೆ , ಹಾಗೂ ರಜತ್ ತಂಡದಿಂದ ನಾಯಕ ರಜತ್ ಅವರನ್ನೆ ನಾಮಿನೇಟ್ ಮಾಡುತ್ತಾರೆ.

Screenshot

ನಾಮಿನೇಟ್ ಮಾಡುವಾಗ ತ್ರಿವಿಕ್ರಮ ಅವರು ರಜತ್ಗೆ ನೀವು ಇಂಡಿವಿಜುಯಲ್ ಆಗಿ ಎಂದು ಬೇರೆಯವರನ್ನ ಪ್ರವೋಕ್ ಮಾಡುತ್ತೀರಾ, ಹಾಗೂ ಸುಪೀರಿಯರ್ ಎಂದು ನೀವು ಅಂದುಕೊಂಡಿದ್ದೀರಾ. ಹಾಗಾಗಿ ನಿಮ್ಮನ್ನ ನಾಮಿನೇಟ್ ಮಾಡ್ತೀನಿ ಎಂಬ ಕಾರಣಗಳನ್ನು ನೀಡುತ್ತಾರೆ. ಈ ಕಾರಣ ಕೇಳಿದಂತ ರಜತ್ ಕೋಪಗೊಂಡು ತ್ರಿ ವಿಕ್ರಮ್ ಮೇಲೆ ರೇಗಾಡುತ್ತಾರೆ.

Screenshot

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ವಿಚಾರಕ್ಕಾಗಿ ಜಗಳಗಳು ಆಗೋದು ಕಾಮನ್, ಹಾಗಾದ್ರೆ ಇವತ್ತು ಯಾರೆಲ್ಲಾ ನಾಮಿನೇಟ್ ಆಗ್ತಾರೆ ಎಂಬುವುದನ್ನು ಕಾದು ನೋಡ್ಬೇಕು.

Tags: biggbosskichhasudeeptaskupdate
Previous Post

ಇಸ್ಲಾಮಾಬಾದ್‌ ಪೋಲೀಸ್‌ ಠಾಣೆಯಲ್ಲಿ ಸ್ಪೋಟ ; ಜನತೆ ಆತಂಕ

Next Post

ನಿರ್ಭಯಾ ಘಟನೆಯ 12 ವರ್ಷಗಳ ನಂತರ:ನ್ಯಾಯ ಮತ್ತು ಮಹಿಳಾ ಸುರಕ್ಷತೆ ಸುಧಾರಣೆಗಳಿಗಾಗಿ ಕೂಗು

Related Posts

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
0

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಅನೇಕರು ದಿನಕ್ಕೆ 4–5 ಗಂಟೆ ಅಥವಾ ಅದಕ್ಕಿಂತಲೂ ಕಡಿಮೆ ಸಮಯ ನಿದ್ರೆ ಮಾಡುವ ಅಭ್ಯಾಸಕ್ಕೆ ಒಳಗಾಗುತ್ತಿದ್ದಾರೆ. ತಡರಾತ್ರಿವರೆಗೆ ಮೊಬೈಲ್ ಫೋನ್ ಬಳಕೆ, ಹೆಚ್ಚುವರಿ...

Read moreDetails
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

January 25, 2026
ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

January 24, 2026
ಕಟೌಟ್‌ ಅವಘಡ : ಗಾಯಾಳುಗಳ ಆರೋಗ್ಯ ವಿಚಾರಿಸಿ, ಉಚಿತ ಚಿಕಿತ್ಸೆಗೆ ಸಿಎಂ ಸಿದ್ದರಾಮಯ್ಯ ಸೂಚನೆ..

ಕಟೌಟ್‌ ಅವಘಡ : ಗಾಯಾಳುಗಳ ಆರೋಗ್ಯ ವಿಚಾರಿಸಿ, ಉಚಿತ ಚಿಕಿತ್ಸೆಗೆ ಸಿಎಂ ಸಿದ್ದರಾಮಯ್ಯ ಸೂಚನೆ..

January 24, 2026
Next Post

ನಿರ್ಭಯಾ ಘಟನೆಯ 12 ವರ್ಷಗಳ ನಂತರ:ನ್ಯಾಯ ಮತ್ತು ಮಹಿಳಾ ಸುರಕ್ಷತೆ ಸುಧಾರಣೆಗಳಿಗಾಗಿ ಕೂಗು

Recent News

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
ಹುಬ್ಬಳ್ಳಿಯಲ್ಲಿ 42,345 ಮನೆ ಹಂಚಿಕೆ ಕಾರ್ಯಕ್ರಮ: 1.35 ಲಕ್ಷ ಮಂದಿಗೆ ರುಚಿಕರ ಊಟ
Top Story

ಹುಬ್ಬಳ್ಳಿಯಲ್ಲಿ 42,345 ಮನೆ ಹಂಚಿಕೆ ಕಾರ್ಯಕ್ರಮ: 1.35 ಲಕ್ಷ ಮಂದಿಗೆ ರುಚಿಕರ ಊಟ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada