• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮತ್ತೆ ಜೈಲಿಗೆ ಹೋದ ಚೈತ್ರಾ ಕುಂದಾಪುರ – ಈ ವಾರದ ಕ್ಯಾಪ್ಟನ್ ಯಾರು ಗೊತ್ತಾ?

Rachita by Rachita
December 20, 2024
in Top Story, ಇದೀಗ, ಸಿನಿಮಾ
0
ಮತ್ತೆ ಜೈಲಿಗೆ ಹೋದ ಚೈತ್ರಾ ಕುಂದಾಪುರ – ಈ ವಾರದ ಕ್ಯಾಪ್ಟನ್ ಯಾರು ಗೊತ್ತಾ?

Screenshot

Share on WhatsAppShare on FacebookShare on Telegram

ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಸ್ಪರ್ಧಿಗಳು ತಮ್ಮದೇ ಆದ ವಿಭಿನ್ನ ಪ್ರದರ್ಶನವನ್ನು ನೀಡುತ್ತಿದ್ದಾರೆ. ಟಾಸ್ಕ್ ನಲ್ಲಿ ಕಂಟೆಸ್ಟೆಂಟ್ಗಳ ನಡುವೆ ಪೈಪೋಟಿ ಕೂಡ ಅಷ್ಟೇ ಇದೆ.

ADVERTISEMENT
Nagalaxmi Choudhary on CT Ravi: ರವಿ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ.. ಮಹಿಳಾ ಆಯೋಗದ ಅಧ್ಯಕ್ಷೆ ಗರಂ|

ಇನ್ನು ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ ಟಾಸ್ಕ್ ಕೂಡ ಜೋರಾಗಿ ನಡೆದಿತ್ತು ಕೊನೆಯದಾಗಿ ಐಶ್ವರ್ಯ ಹಾಗೂ ಭವ್ಯ ಅವರು ಉಳಿಯುತ್ತಾರೆ. ಇವರಿಬ್ಬರ ನಡುವೆ ಯಾರಪ್ಪ ಈ ವಾರದ ಕ್ಯಾಪ್ಟನ್ ಅನ್ನೋ ಕುತೂಹಲ ಎಲ್ಲರಲ್ಲೂ ಇರೋದಂತೂ ಸಹಜ.

Screenshot

ಸದ್ಯ ಈ ಕುತೂಹಲಕ್ಕೆ ಬ್ರೇಕ್ ಸಿಕ್ಕಿದೆ. ಹೌದು ಹೌದು ಶುಕ್ರವಾರ ಬಂತು ಅಂದ್ರೆ ಕಳಪೆ ಉತ್ತಮ ಹಾಗೂ ಕ್ಯಾಪ್ಟನ್ ಯಾರಾಗ್ತಾರೆ ಎಂಬ ಕ್ಯೂರಿಯಾಸಿಟಿ ಇರುತ್ತದೆ. ಇನ್ನು ಈ ವಾರ ಕಳಪೆ ಪ್ರದರ್ಶನ ನೀಡಿದ್ದು ಚೈತ್ರ ಎಂಬುದು ಕಂಟೆಸ್ಟೆಂಟ್ ಗಳಿಗೆ ಮಾತ್ರವಲ್ಲದೆ ಪ್ರೇಕ್ಷಕರಿಗೂ ಕೂಡ ಗೊತ್ತಿತ್ತು. ಯಾಕಂದ್ರೆ ಉಸ್ತುವಾರಿಯನ್ನ ಸರಿಯಾಗಿ ಮಾಡಿಲ್ಲ.

Screenshot

ಇನ್ನು ಇದೇ ಕಾರಣಕ್ಕಾಗಿ ಚೈತ್ರ ಅವರು ಈ ವಾರ ಕಳಪೆಕ್ಕೆ ಹೋಗ್ತಾರೆ ಹಾಗೂ ಕಳಪೆಗೆ ಹಾಗೂ ಚೈತ್ರಾಗೆ ಕಳಪೆ ಬಟ್ಟೆಯನ್ನು ಕೊಟ್ಟು, ಜೈಲನ್ನ ಓಪನ್ ಮಾಡೋದು ಭವ್ಯ ,ಹಾಗಾಗಿ ಈ ವಾರದ ಕ್ಯಾಪ್ಟನ್ ಭವ್ಯ ಎಂಬುದು ಪ್ರೊಮೊ ಮೂಲಕ ಎಲ್ಲರಿಗೂ ತಿಳಿಯಿತು.

Tags: biggbossKannadaKicchaSudeepataskupdate
Previous Post

ಅಂಬಾನಿ ಶಾಲಾ ವಾರ್ಷಿಕೋತ್ಸವದಲ್ಲಿ ಪರಸ್ಪರ ಕೈ ಹಿಡಿದುಕೊಂಡು ಭಾಗವಹಿಸಿದ ಐಶ್ವರ್ಯ -ಅಭಿಷೇಕ್‌ ಬಚ್ಚನ್‌ ; ವಿಚ್ಚೇದನ ವದಂತಿಗೆ ತೆರೆ

Next Post

ಶಾಸಕ ಸಿ.ಟಿ.ರವಿ ಮೇಲೆ ಹಲ್ಲೆ ಯತ್ನಕ್ಕೆ HD ಕುಮಾರಸ್ವಾಮಿ ಖಂಡನೆ

Related Posts

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್
Top Story

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

by ಪ್ರತಿಧ್ವನಿ
May 20, 2026
0

ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಹಕ್ಕಿ ಜ್ವರ (Bird Flu / Avian Influenza) ಭೀತಿ ಮತ್ತೆ ಆತಂಕ ಮೂಡಿಸಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋಳಿಗಳ ಅಸಹಜ ಸಾವು...

Read moreDetails
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ  ಖಡಕ್‌ ಸಂದೇಶವೇನು..?

ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ ಖಡಕ್‌ ಸಂದೇಶವೇನು..?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
Next Post
ಶಾಸಕ ಸಿ.ಟಿ.ರವಿ ಮೇಲೆ ಹಲ್ಲೆ ಯತ್ನಕ್ಕೆ HD ಕುಮಾರಸ್ವಾಮಿ ಖಂಡನೆ

ಶಾಸಕ ಸಿ.ಟಿ.ರವಿ ಮೇಲೆ ಹಲ್ಲೆ ಯತ್ನಕ್ಕೆ HD ಕುಮಾರಸ್ವಾಮಿ ಖಂಡನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada