• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜಮೀರ್ ಅಹ್ಮದ್ ಗೆ ಬಿಗ್ ಶಾಕ್ : ಜಮೀರ್ ನಾಮಪತ್ರ ತಿರಸ್ಕರಿಸುವಂತೆ ಚುನಾವಣಾ ಆಯೋಗಕ್ಕೆ ದೂರು

ಪ್ರತಿಧ್ವನಿ by ಪ್ರತಿಧ್ವನಿ
April 21, 2023
in Top Story, ದೇಶ, ರಾಜಕೀಯ
0
ಜಮೀರ್ ಅಹ್ಮದ್ ಗೆ ಬಿಗ್ ಶಾಕ್ : ಜಮೀರ್ ನಾಮಪತ್ರ ತಿರಸ್ಕರಿಸುವಂತೆ ಚುನಾವಣಾ ಆಯೋಗಕ್ಕೆ ದೂರು
Share on WhatsAppShare on FacebookShare on Telegram

ಬೆಂಗಳೂರು: ಏ.21: ಚುನಾವಣೆ ಸಮಯದಲ್ಲಿ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಗೆ ಬಿಗ್ ಶಾಕ್ ಎದುರಾಗಿದೆ. ಶಾಸಕ ಜಮೀರ್ ನಾಮಪತ್ರ ತಿರಸ್ಕರಿಸುವಂತೆ ಒತ್ತಾಯಿಸಿ ನವಭಾರತ ಸೇನಾ ಪಾರ್ಟಿ ಅಭ್ಯರ್ಥಿ  ರುಕ್ಮಂಗದ ಜಮೀರ್ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಚಾಮರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ  ಜಮೀರ್ ಅಹ್ಮದ್ ಅವರ ನಾಮಪತ್ರವನ್ನು ತಿರಸ್ಕರಿಸಬೇಕೆಂದು ನವಭಾರತ ಸೇನಾ ಪಾರ್ಟಿ, ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ADVERTISEMENT


ನಾಮಪತ್ರದಲ್ಲಿ  ಮಾಜಿ ಶಾಸಕ ಜಮೀರ್ ಅಹ್ಮದ್ ಖಾನ್ ಕೆಲವು ಲೋಪಗಳನ್ನು ಮಾಡಿದ್ದಾರೆ. ನಿಯಮಗಳ ಪ್ರಕಾರ, ಯಾವುದೇ ಅಭ್ಯರ್ಥಿಯು ತನಗೆ ಸಂಬಂಧಿಸಿದ ಮಾಹಿತಿಗಳನ್ನು ಮರೆಮಾಚಬಾರದು ಅಥವಾ ಅರ್ದಂಬರ್ಧ ನೀಡಬಾರದು. ಆದರೆ, ಜಮೀರ್ ಅವರು ಇಂಥ ತಪ್ಪುಗಳನ್ನು ತಮ್ಮ ನಾಮಪತ್ರದಲ್ಲಿ ಮಾಡಿದ್ದಾರೆ. ಜೊತೆಗೆ, ಒಂದು ಕಾಲಂ ಖಾಲಿ ಬಿಟ್ಟಿದ್ದಾರೆ. ಇದು ಕೂಡ ತಪ್ಪು. ಆದ್ದರಿಂದ ಅವರ ನಾಮಪತ್ರವನ್ನು ತಿರಸ್ಕರಿಸಬೇಕು ಎಂದು ನವಭಾರತ ಸೇನಾ ಪಾರ್ಟಿ ಆಗ್ರಹಿಸಿದೆ.

ಮಾಹಿತಿ ಮುಚ್ಚಿಟ್ಟಿದ್ದಾರಾ ಶಾಸಕ ಜಮೀರ್?

ಜಮೀರ್ ಅಹ್ಮದ್ ನಾಮಪತ್ರ ತಿರಸ್ಕರಿಸಬೇಕು ಎಂದು ನವಭಾರತ ಸೇನಾ ಪಾರ್ಟಿಯ ಪರವಾಗಿ ರುಕ್ಮಾಂಗದ ಆಗ್ರಹಿಸಿದ್ದಾರೆ. ಅವರ ಹೇಳುವ ಪ್ರಕಾರ, ಶಾಸಕ ಜಮೀರ್ ಅಹ್ಮದ್ ಅವರು ಲೋಕಾಯುಕ್ತಕ್ಕೆ ಸಲ್ಲಿಸಿದ್ದ ಅಫಿಡವಿಟ್ ನಲ್ಲಿ ತಮ್ಮನ್ನು ಆಧರಿಸಿರುವ ತಮ್ಮ ಕುಟುಂಬ ಸದಸ್ಯರ ಪಟ್ಟಿಯಲ್ಲಿ ತಮ್ಮ ತಾಯಿಯ ಹೆಸರನ್ನು ಸೇರಿಸಿದ್ದರು. ಆದರೆ, ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ನಾಮಪತ್ರದಲ್ಲಿ ತಾಯಿಯ ಹೆಸರನ್ನು ಸೇರಿಸಿಲ್ಲ. ಇದು ಮೊದಲನೇ ಲೋಪವಾಗಿದೆ ಎಂದಿದ್ದಾರೆ.

ಇನ್ನು ಮುಂದುವರೆದು ಮಾತನಾಡಿರುವ ರುಕ್ಮಾಂಗದ, ಸುಪ್ರೀಂ ಕೋರ್ಟ್ ಕೂಡ, ಅಭ್ಯರ್ಥಿಗಳು ನಾಮಪತ್ರದಲ್ಲಿ ಯಾವುದೇ ಮಾಹಿತಿಗಳನ್ನು ಮರೆಮಾಚಬಾರದು ಮಾಡಬಾರದು ಎಂದು ಹೇಳಿದೆ. ಈಗ, ಜಮೀರ್ ಅವರು ತಮ್ಮ ತಾಯಿಯ ಹೆಸರನ್ನು ಮರೆಮಾಚಿರುವುದು ಸುಪ್ರೀಂ ಕೋರ್ಟ್ ನೀಡಿದ್ದ ಸೂಚನೆಯನ್ನು ಉಲ್ಲಂಘಿಸಿದಂತಾಗಿದೆ ಎಂದು ರುಕ್ಮಾಂಗದ ಹೇಳಿದ್ದಾರೆ.

ಇನ್ನುಳಿದಂತೆ, ನಾಮಪತ್ರದಲ್ಲಿ ಒಂದು ಕಾಲಂ ಖಾಲಿ ಬಿಟ್ಟಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ನಾಮಪತ್ರದಲ್ಲಿರುವ ಯಾವುದೇ ಕಾಲಂ ಅನ್ನು ಖಾಲಿ ಬಿಡುವಂತಿಲ್ಲ. ಇದೂ ಸಹ ನಾಮಪತ್ರ ಸಲ್ಲಿಕೆಯ ನಿಯಮಗಳಿಗೆ ವಿರುದ್ಧವಾಗಿದ್ದು ಇದನ್ನೂ ಪರಿಗಣಿಸಿ ಜಮೀರ್ ಅವರ ನಾಮಪತ್ರವನ್ನು ತಿರಸ್ಕರಿಸಬೇಕು ಎಂದು ರುಕ್ಮಾಂಗದ ರಾಜ್ಯ ಚುನಾವಣಾ ಆಯೋಗವನ್ನ ಒತ್ತಾಯಿಸಿದ್ದಾರೆ.  

ಈ ಬಗ್ಗೆ ಬಿಜೆಪಿ ಅಭ್ಯರ್ಥಿ ಭಾಸ್ಕರ್ ರಾವ್ ಹೇಳಿದ್ದೇನು?

ಈ ವಿಚಾರಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆಯಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿದಿರುವ ಭಾಸ್ಕರ್ ರಾವ್  ಪ್ರತಿಕ್ರಿಯಿಸಿದ್ದಾರೆ. ನವಭಾರತ ಸೇನೆಯು ಹೇಳಿರುವಂತೆ ಜಮೀರ್ ಅವರ ನಾಮಪತ್ರದಲ್ಲಿ ಲೋಪಗಳಿವೆ. ಅಪೂರ್ಣ ಮಾಹಿತಿ ಕೊಡೋದು, ಸುಳ್ಳು ಮಾಹಿತಿ ಕೊಡೋದು ಲೋಪವೇ. ಹಾಗಾಗಿ, ಜಮೀರ್ ಅವರ ನಾಮಪತ್ರವನ್ನು ತಿರಸ್ಕರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Tags: 2023 election2023 Election Resultassembly electionBJPBJP GovernmentBjpKaranatakaBOMMAIBSYchamarajapetCMCmIbrahimctraviDKShivakumarElection Commissionelection resultHDDHDKJanasankalpa YatreJDSKannadaKarnataka ElectionKarnataka GovernmentKarnataka PoliticskumaraswamylatestnewsNalin Kumar KateelNewsnominationreject?Pancharatna YatrePratidhvanisiddaramaiahState ElectionVijayasankalpaZameer Ahmed Khan
Previous Post

ಟ್ವಿಟರ್‌ನಲ್ಲಿ ಬ್ಲೂಟಿಕ್‌ ಕಳೆದುಕೊಂಡ ಸೆಲೆಬ್ರಿಟಿಗಳು…!

Next Post

ರಮೇಶ್​ ಜಾರಕಿಹೊಳಿ ಸೋಲಿಸಲು ಸದ್ದಿಲ್ಲದೇ ರಣತಂತ್ರ ಹೆಣೆದ ಕಾಂಗ್ರೆಸ್​!

Related Posts

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
0

https://youtube.com/live/zK_8kusfh_Q

Read moreDetails
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

July 12, 2025

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

July 12, 2025
Next Post
ರಮೇಶ್​ ಜಾರಕಿಹೊಳಿ ಸೋಲಿಸಲು ಸದ್ದಿಲ್ಲದೇ ರಣತಂತ್ರ ಹೆಣೆದ ಕಾಂಗ್ರೆಸ್​!

ರಮೇಶ್​ ಜಾರಕಿಹೊಳಿ ಸೋಲಿಸಲು ಸದ್ದಿಲ್ಲದೇ ರಣತಂತ್ರ ಹೆಣೆದ ಕಾಂಗ್ರೆಸ್​!

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada