• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಗರ್ಭಿಣಿ ಮಹಿಳೆಯನ್ನು ರಸ್ತೆಯಲ್ಲಿ ಎಳೆದೊಯ್ದ ಪೊಲೀಸ್ ಅಧಿಕಾರಿ: ವ್ಯಾಪಕ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
November 20, 2025
in Top Story, ಜೀವನದ ಶೈಲಿ, ರಾಜಕೀಯ
0
ಗರ್ಭಿಣಿ ಮಹಿಳೆಯನ್ನು ರಸ್ತೆಯಲ್ಲಿ ಎಳೆದೊಯ್ದ ಪೊಲೀಸ್ ಅಧಿಕಾರಿ: ವ್ಯಾಪಕ ಆಕ್ರೋಶ
Share on WhatsAppShare on FacebookShare on Telegram
ADVERTISEMENT

ಪಾಟ್ನಾ: ಬಿಹಾರ ಪೊಲೀಸರು ಸಾರ್ವಜನಿಕರನ್ನು ಮನಬಂದಂತೆ ನಡೆಸಿಕೊಳ್ಳುವುದು ಸಾಮಾನ್ಯವಾಗಿ ಬಿಟ್ಟಿದೆ. ವೃತ್ತಿಪರವಲ್ಲದ ಬಿಹಾರ ಪೊಲೀಸರ ವರ್ತನೆಯ ಮತ್ತೊಂದು ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಬಿಹಾರ ಪೊಲೀಸ್ ಅಧಿಕಾರಿಯೊಬ್ಬ ಕೊಂಚವೂ ಮಾನವೀಯತೆ ಇಲ್ಲದೇ ಗರ್ಭಿಣಿ ಮಹಿಳೆಯನ್ನು ಪಾಟ್ನಾದ ರಸ್ತೆಯಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ವೈರಲ್‌ ಆಗುತ್ತಿದ್ದು, ಪೊಲೀಸರ ವರ್ತನೆ ದೇಶದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಭಾರತೀಯ ಯುವ ಕಾಂಗ್ರೆಸ್ ಕೂಡ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಬಿಹಾರ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮೋದಿಜಿ ಅವರು 10,000 ರೂಪಾಯಿಗೆ ಮತಗಳ ಜೊತೆಗೆ ತಾಯಂದಿರು ಮತ್ತು ಸಹೋದರಿಯರ ಜೀವವನ್ನು ಕೂಡ ಖರೀದಿಸಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ये पटना की मरीन ड्राइव की तस्वीरें है,

डबल इंजन सरकार की पुलिस गर्भवती महिला को सड़कों पर गाड़ी से रौंद रही है,

मोदीजी ने ₹10,000 में वोट के साथ माँ – बहनों की जिंदगी भी खरीद ली है? pic.twitter.com/COy8Skh4Fx

— Indian Youth Congress (@IYC) November 18, 2025

 

ಆಗಿದ್ದೇನು..?

ಬಿಹಾರದ ಪಾಟ್ನಾದ ಮೆರೈನ್ ಡ್ರೈವ್‌ನಲ್ಲಿ ಈ ಘಟನೆ ನಡೆದಿದೆ. ಚಿಕ್ಕ ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹಿಳೆಯನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಗರ್ಭಿಣಿ ಮಹಿಳೆ ತಮ್ಮ ತಪ್ಪು ಒಪ್ಪಿಕೊಂಡು ಪ್ರಕರಣವನ್ನು ಶಾಂತಿಯುತವಾಗಿ ಇತ್ಯರ್ಥಪಡಿಸಲು ಪೊಲೀಸ್ ಠಾಣೆಗೆ ಕರೆದೊಯ್ಯುವಂತೆ ಬೇಡಿಕೊಂಡಿದ್ದಾರೆ. ಆದರೆ ಇದಕ್ಕೆ ಒಪ್ಪದ ಪೊಲೀಸರು ಆಕೆಯನ್ನು ಬೈಕ್‌ ಸಮೇತ ಎಳೆದೊಯ್ಯುತ್ತಿದ್ದಾರೆ. ಆಕೆ ಗರ್ಭಿಣಿ ಎನ್ನುವುದನ್ನು ಪರಿಗಣಿಸದೇ ಪೊಲೀಸರು ಬೈಕ್‌ನ ಸಮೇತ ರಸ್ತೆಯಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ವೈರಲ್‌ ಆಗುತ್ತಿದೆ. ಈ ರೀತಿ ಅಮಾನವೀಯವಾಗಿ ನಡೆದುಕೊಂಡಿರುವ ಪೊಲೀಸ್‌ ಅಧಿಕಾರಿಗೆ ಶಿಕ್ಷೆಯಾಗಬೇಕು ಹಾಗೂ ಬಿಹಾರ ಪೊಲೀಸರಿಗೆ ವೃತ್ತಿ ನೈತಿಕತೆಯ ಬಗ್ಗೆ ಸರ್ಕಾರವೇ ಪಾಠ ಮಾಡಬೇಕು ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ.

Zameer Ahmed: ಅಂಬೇಡ್ಕರ್ ಬಗ್ಗೆ ಅದ್ಭುತ ಭಾಷಣ ಮಾಡಿದ‌ಸಚಿವ ಜಮೀರ್..! #ambedkar #speech
Tags: BiharBihar PoliceBJPcongressIndiaViral Video
Previous Post

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

Next Post

10ನೇ ಬಾರಿ ಬಿಹಾರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

Related Posts

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
0

ದುಬೈ ಏರ್​​ ಶೋ ಕಾರ್ಯಕ್ರಮದಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಅಪಘಾತಕ್ಕೀಡಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. https://youtu.be/_-ETZQKXvgY?si=HJdmeaIp6arDY5i5 ತೇಜಸ್ ಯುದ್ಧ ವಿಮಾನ ಏರೋಬ್ಯಾಟಿಕ್ಸ್ ಪ್ರದರ್ಶಿಸಿ ನಂತರ ಇದ್ದಕ್ಕಿದ್ದಂತೆ...

Read moreDetails
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

November 21, 2025
ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

November 21, 2025
Next Post
10ನೇ ಬಾರಿ ಬಿಹಾರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

10ನೇ ಬಾರಿ ಬಿಹಾರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

Recent News

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

by ಪ್ರತಿಧ್ವನಿ
November 21, 2025
ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು
Top Story

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ
Top Story

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada