• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅಗ್ನಿಪಥ್ ಕಿಚ್ಚು ; ಬಿಹಾರದ 20 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ!

Any Mind by Any Mind
June 20, 2022
in ದೇಶ
0
ಅಗ್ನಿಪಥ್ ಕಿಚ್ಚು ; ಬಿಹಾರದ 20 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ!
Share on WhatsAppShare on FacebookShare on Telegram

ಸೇನೆಯ ಅಲ್ಪಾವಧಿ ನೇಮಕಾತಿ ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಭುಗಿಲೆದಿದ್ದು ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಬಿಹಾರ ಸರ್ಕಾರ ತನ್ನ 20 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಿ ಆದೇಶ ಹೊರಡಿಸಿದೆ.

ADVERTISEMENT

ಈ ಮೊದಲು ಜೂನ್ 17 ರಿಂದ 12 ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಯನ್ನ ಸ್ಥಗೊತಗೊಳಿಸಲಾಗಿತ್ತು. ಈಗ ಹೆಚ್ಚವರಿಯಾಗಿ 8 ಜಿಲ್ಲೆಗಳಲ್ಲಿ ಸೇವೆ ಸ್ಥಗಿತಗೊಳಿಸಲಾಗಿದೆ.

ಇಂಟರ್ನೆಟ್ ಸ್ಥಗಿತದಿಂದಾಗಿ ರಾಜ್ಯದಲ್ಲಿ ಪ್ರತಿಭಟನೆಗಳು ಹಾಗು ವಿದ್ವಂಸಕ ಕೃತ್ಯಗಳು ಕಡಿಮೆಯಾಗಿವೆ. ಸಮಾಜ ವಿರೋಧಿ ಶಕ್ತಿಗಳು ವದಂತಿಗಳನ್ನು ಹರಡದಂತೆ ರಾಜ್ಯ ಸರ್ಕಾರ ತಡೆದಿದೆ ಎಂದು ಗೃಹ ಇಲಾಖೆ ಹೇಳಿದೆ.

ಕೈಮುರ್, ಭೋಜಪುರ್, ಓರಂಗಬಾದ್, ರೋಹ್ತಾಸ್, ಬುಕ್ಸಾರ್, ನವಾಡ, ಪಶ್ಚಿಮ ಚಂಪಾರಣ್, ಸಂಸ್ತಿಪುರ್, ಲಕ್ಕಿಸರೈ, ಬೇಗುಸರೈ, ವೈಶಾಲಿ, ಮುಜಾಫುರ್ಪುರ, ಮೋತಿಹರಿ, ದರ್ಬಂಗಾ, ಗಯಾ, ಮಧುಬನಿ, ಜಹಾನಬಾದ್, ಕಗಾರಿಯಾ ಹಾಗೂ ಶೇಕ್ಪುರದಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಇದೇ ವೇಳೆ ರಾಜ್ಯದಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಗಳಲ್ಲಿ ಸಶಸ್ತ್ರ ಸೀಮಾ ಬಲ(SSB) ಪಡೆಯನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದೇ ವೇಳೆ ಬಿಜೆಪಿ ನಾಯಕರಿಗು ಸಹ ಭದ್ರತೆಯನ್ನ ಹೆಚ್ಚಿಸಲಾಗಿದೆ.

Tags: BJPCongress PartyCovid 19ʼಅಗ್ನಿಪಥ್ʼಇಂಟರ್ನೆಟ್ ಸ್ಥಗಿತಕೋವಿಡ್-19ನರೇಂದ್ರ ಮೋದಿಬಿಜೆಪಿಬಿಹಾರ
Previous Post

ಮೋದಿಗೆ ಸ್ವರ್ಣ ಲೇಪಿತ ಅಕ್ಷರದ ಫೋಟೋ ಉಡುಗೊರೆ

Next Post

ಅಗ್ನಿಪಥ್ ಕಿಡಿ | ನಿರ್ಧಾರಗಳು ಮೊದಲಿಗೆ ಅನ್ಯಾಯವಾಗಿ ಕಂಡರೂ ನಂತರ ರಾಷ್ಟ್ರ ನಿರ್ಮಾಣಕ್ಕೆ ಸಹಕಾರಿ : ಪಿಎಂ ಮೋದಿ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಅಗ್ನಿಪಥ್ ಕಿಡಿ | ನಿರ್ಧಾರಗಳು ಮೊದಲಿಗೆ ಅನ್ಯಾಯವಾಗಿ ಕಂಡರೂ ನಂತರ ರಾಷ್ಟ್ರ ನಿರ್ಮಾಣಕ್ಕೆ ಸಹಕಾರಿ : ಪಿಎಂ ಮೋದಿ

ಅಗ್ನಿಪಥ್ ಕಿಡಿ | ನಿರ್ಧಾರಗಳು ಮೊದಲಿಗೆ ಅನ್ಯಾಯವಾಗಿ ಕಂಡರೂ ನಂತರ ರಾಷ್ಟ್ರ ನಿರ್ಮಾಣಕ್ಕೆ ಸಹಕಾರಿ : ಪಿಎಂ ಮೋದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada