• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

Byrati Basavaraj: ಬಿಕ್ಲು ಶಿವ ಕೊ** ಕೇಸ್: ಶಾಸಕ ಬೈರತಿ ಬಸವರಾಜ್‌ಗೆ ಮತ್ತಷ್ಟು ಸಂಕಷ್ಟ

ಪ್ರತಿಧ್ವನಿ by ಪ್ರತಿಧ್ವನಿ
December 20, 2025
in ಇದೀಗ, ಕರ್ನಾಟಕ
0
Byrati Basavaraj: ಬಿಕ್ಲು ಶಿವ ಕೊ** ಕೇಸ್: ಶಾಸಕ ಬೈರತಿ ಬಸವರಾಜ್‌ಗೆ ಮತ್ತಷ್ಟು ಸಂಕಷ್ಟ
Share on WhatsAppShare on FacebookShare on Telegram

ಬೆಂಗಳೂರು: ಹೈಕೋರ್ಟ್ ಆದೇಶದ ಜೊತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯವು ಬೈರತಿ ಬಸವರಾಜ್‌ಗೆ ಶಾಕ್ ನೀಡಿದೆ‌. ಇದರಿಂದ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಬಂಧನ ಭೀತಿ ಮತ್ತಷ್ಟು ಹೆಚ್ಚಾಗಿದೆ.

ADVERTISEMENT
Belagavi Session : ಸದನದಲ್ಲಿ ಪೆನ್ ಡ್ರೈವ್ ಸದ್ದು ಕಾಂಗ್ರೆಸ್‌,ಬಿಜೆಪಿ ನಾಯಕರು ಸೈಲೆಂಟ್‌..! #pratidhvani

ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಬೈರತಿ ಬಸವರಾಜ್ ಸಿಐಡಿ ಬಂಧನದಿಂದ ಪಾರಾಗಲು ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಸರ್ಕಾರಿ ಅಭಿಯೋಜಕರಿಗೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ಹೀಗಾಗಿ ಬೈರತಿ ಬಸವರಾಜ್ ಗೆ ಬಂಧನ ಭೀತಿ ಹೆಚ್ಚಾಗಿದೆ.

Belagavi Council Session 2025: ಗ್ಯಾರಂಟಿಯಿಂದ ದೇಶದಲ್ಲೇ ನಾವೇ ನಂಬರ್ 01 ಎಂದ CM  #pratidhvani

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬೈರತಿ ಬಸವರಾಜುಗೆ ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ನಿನ್ನೆ ನಿರಾಕರಿಸಿತ್ತು. ಹಾಗೂ ವಿಚಾರಣಾ ನ್ಯಾಯಾಲಯದಲ್ಲೇ ಸೂಕ್ತ ಅರ್ಜಿ ಸಲ್ಲಿಸಲು ಸೂಚನೆ ನೀಡಿ ಬಂಧನದಿಂದ ರಕ್ಷಣೆ ನೀಡಲು ನಿರಾಕರಿಸಿತ್ತು. ಈ ಬೆನ್ನಲ್ಲೆ ಇಂದು ವಿಚಾರಣಾಧೀನ ನ್ಯಾಯಾಲಯಕ್ಕೆ ಬಸವರಾಜ್ ಅರ್ಜಿ ಸಲ್ಲಿಸಿದ್ದರು. ಆದರೆ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾ.ಸಂತೋಷ್ ಗಜಾನನ ಭಟ್ ಬೈರತಿ ಬಸವರಾಜ್‌ಗೆ ಮಧ್ಯಂತರ ಜಾಮೀನು ಅರ್ಜಿ ಬಗ್ಗೆ ಆದೇಶಿಸಲು ನಿರಾಕರಿಸಿ ವಿಚಾರಣೆ ಮುಂದೂಡಿದ್ದಾರೆ.

Belagavi Council Session 2025: ಗ್ಯಾರಂಟಿಯಿಂದ ದೇಶದಲ್ಲೇ ನಾವೇ ನಂಬರ್ 01 ಎಂದ CM ಮಾತಿಗೆ ವಿಪಕ್ಷ ವಿರೋಧ

ಇನ್ನೊಂದು ಕಡೆ ಬಿಕ್ಲು ಶಿವ ಕೊಲೆ ಕೇಸ್‌ನಲ್ಲಿ 20ನೇ ಆರೋಪಿಯಾಗಿ ನಿನ್ನೆಯಷ್ಟೇ ಬಂಧನಕ್ಕೆ ಒಳಗಾಗಿದ್ದ ಮಲಯಾಳಿ ಅಜಿತ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಅಜಿತ್ ವೃತ್ತಿಯಲ್ಲಿ ವಕೀಲನಾಗಿರುವುದರಿಂದ ಬಂಧನಕ್ಕೂ ಮುಂಚೆ ಸುಪ್ರೀಂ ಕೋರ್ಟ್ ಮಾರ್ಗಸೂಚಿಸಿ ಪಾಲಿಸಿಲ್ಲವೆಂದು ವಾದ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು. ಹೀಗಾಗಿ ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪರಿಗಣಿಸಿ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.

 

Tags: acmm courtbairathibasavarajbangalore policeBiklu shivaCIDMurder Case
Previous Post

BBK 12: ಟಾಸ್ಕ್‌ ವೇಳೆ ಕಿರುಚಾಟ ಪರಚಾಟ..ಸ್ಪರ್ಧಿಗಳಿಗೆ ಕಿಚ್ಚ ಸುದೀಪ್‌ ಫುಲ್‌ ಕ್ಲಾಸ್‌

Next Post

ಟೀಮ್ ಇಂಡಿಯಾದಿಂದ ಶುಭಮನ್ ಗಿಲ್ ಔಟ್‌: ಶಾಕಿಂಗ್ ಕಾರಣ ಕೊಟ್ಟ ಅಗರ್ಕರ್

Related Posts

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?
Top Story

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

by ಪ್ರತಿಧ್ವನಿ
February 14, 2026
0

ಬೆಂಗಳೂರು: ಹಿರಿಯ ಕನ್ನಡ ಸಿನಿಮಾ ನಿರ್ದೇಶಕ ಜೋ ಸೈಮನ್(Joe Simon) ಹೃದಯಾಘಾತದಿಂದ(heart attack) ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ನಿನ್ನೆ ಸಂಜೆ 4.30ರ ಸುಮಾರಿಗೆ ಅವರಿಗೆ ಹೃದಯಾಘಾತವಾಗಿದ್ದು, ಫಿಲಂ...

Read moreDetails
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

February 14, 2026
ರಾಜ್ಯ ಸರ್ಕಾರದಿಂದ ಪೊಲೀಸ್ ಸಿಬ್ಬಂದಿಗಳಿಗೆ ರಜೆಯ ಕುರಿತು ಗುಡ್‌ನ್ಯೂಸ್‌

ರಾಜ್ಯ ಸರ್ಕಾರದಿಂದ ಪೊಲೀಸ್ ಸಿಬ್ಬಂದಿಗಳಿಗೆ ರಜೆಯ ಕುರಿತು ಗುಡ್‌ನ್ಯೂಸ್‌

February 14, 2026
 Daily Horoscope February 14: ಇಂದು ಕೆಲಸದಲ್ಲಿ ಬಡ್ತಿ ಪಡೆಯುವ ರಾಶಿಗಳಿವು..!

 Daily Horoscope February 14: ಇಂದು ಕೆಲಸದಲ್ಲಿ ಬಡ್ತಿ ಪಡೆಯುವ ರಾಶಿಗಳಿವು..!

February 14, 2026
Next Post
ಟೀಮ್ ಇಂಡಿಯಾದಿಂದ ಶುಭಮನ್ ಗಿಲ್ ಔಟ್‌: ಶಾಕಿಂಗ್ ಕಾರಣ ಕೊಟ್ಟ ಅಗರ್ಕರ್

ಟೀಮ್ ಇಂಡಿಯಾದಿಂದ ಶುಭಮನ್ ಗಿಲ್ ಔಟ್‌: ಶಾಕಿಂಗ್ ಕಾರಣ ಕೊಟ್ಟ ಅಗರ್ಕರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada