• Home
  • About Us
  • ಕರ್ನಾಟಕ
Tuesday, July 1, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಭಯದಿಂದ ಹಳ್ಳಿ ತೊರೆದ ಬಿಲ್ಕಿಸ್‌; ಸನ್ನಡತೆಯ ಆಧಾರದ ಮೇಲೆ ಹಳ್ಳಿಗೆ ಮರಳಿದ ಮತಾಂಧ ಅತ್ಯಾಚಾರಿಗಳು

ಫೈಝ್ by ಫೈಝ್
October 24, 2022
in ದೇಶ
0
ಬಿಲ್ಕಿಸ್‌ ಬಾನೋ ಪ್ರಕರಣ ಕೇವಲ ಹಿಂದೂಮುಸ್ಲಿಂ ಪ್ರಶ್ನೆ ಅಲ್ಲ
Share on WhatsAppShare on FacebookShare on Telegram

ಬಿಲ್ಕಿಸ್ ಬಾನೋ ಅವರ ಮನೆಯಿಂದ ರಸ್ತೆಗೆ ಅಡ್ಡಲಾಗಿ, ದೀಪಾವಳಿಗಾಗಿ ಬಿರುಸಿನ ವ್ಯಾಪಾರ ಮಾಡುವ ಪಟಾಕಿಗಳನ್ನು ಮಾರಾಟ ಮಾಡುವ ಸ್ಟಾಲ್ ಇದೆ. ಇದು, ಆಕೆಯ ಮೇಲೆ ಅತ್ಯಾಚಾರವೆಸಗಿ ಆಕೆಯ ಕುಟುಂಬ ಸದಸ್ಯರನ್ನು ಕೊಂದ ದುಷ್ಕರ್ಮಿಗಳಲ್ಲಿ ಒಬ್ಬನಾದ ರಾಧೇಶ್ಯಾಮ್ ಶಾಗೆ ಸೇರಿದ್ದು. ಆದರೆ, ಬಿಲ್ಕಿಸ್ ಇಲ್ಲಿ ವಾಸಿಸುವುದಿಲ್ಲ.

ADVERTISEMENT

ಇಂದಿಗೂ ಭಯದಿಂದ ಬದುಕುತ್ತಿರುವ ಆಕೆ, ಹಳ್ಳಿಯಿಂದ ದೂರ ಹೊರಟಿದ್ದಾರೆ. ಅಪಾಯವನ್ನು ತಪ್ಪಿಸುವ ಸಲುವಾಗಿ ತಮ್ಮ ಹಳ್ಳಿ ಬಿಟ್ಟಿದ್ದಾರೆ. ಗುಜರಾತ್‌ನ ದಾಹೋದ್ ಜಿಲ್ಲೆಯ ರಂಧಿಕ್‌ಪುರ ಎಂಬ ಹಳ್ಳಿಯಲ್ಲಿ ಕೇವಲ 4,000 ನಿವಾಸಿಗಳಿದ್ದಾರೆ. ಸಂತ್ರಸ್ತೆ ಬಿಲ್ಕಿಸ್‌ ಬಾನು ಹಾಗೂ ಅತ್ಯಾಚಾರಿ ಮತ್ತು ಕೊಲೆಗಾರರೂ ಅದೇ ಹಳ್ಳಿಯ ನಿವಾಸಿಗಳು.

2002 ರಲ್ಲಿ, ಗಲಭೆಯ ವೇಳೆ ಗರ್ಭಿಣಿಯಾಗಿದ್ದ ಬಿಲ್ಕಿಸ್‌ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಆಕೆಯ ಕುಟುಂಬದ ಸದಸ್ಯರನ್ನು ಭೀಕರವಾಗಿ ಕೊಂದ  11 ಜೀವಾವಧಿ ಅಪರಾಧಿಗಳನ್ನು  ಸನ್ನಡತೆಯ ಆಧಾರದ ಮೇಲೆ ಸರ್ಕಾರ ಬಿಡುಗಡೆ ಮಾಡಿದೆ. ಇದು ಬಿಲ್ಕಿಸ್‌ ಬಾನು ಭಯ ಹೆಚ್ಚಾಗಲು ಕಾರಣವಾಗಿದೆ.

ಅಪರಾಧಿಗಳಲ್ಲಿ ಒಬ್ಬನಾದ ಗೋವಿಂದ್ ನಾಯ್ ಮತ್ತು ಈ ವ್ಯಕ್ತಿಗಳಲ್ಲಿ ಕೆಲವರು ಪೆರೋಲ್‌ನಲ್ಲಿ ಹೊರಬಂದಾಗ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಅದಾಗ್ಯೂ ಉತ್ತಮ ನಡವಳಿಕೆಗಾಗಿ ಅವರನ್ನು ಬಿಡುಗಡೆಗೊಳಿಸಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.  ಪ್ರಧಾನಿ ಮೋದಿಯವರು ತಮ್ಮ ಕೆಂಪುಕೋಟೆಯ ಭಾಷಣದಲ್ಲಿ “ಮಹಿಳೆಯರನ್ನು ಗೌರವಿಸುವ” ಕುರಿತು ಮಾತನಾಡಿದ ದಿನದಂದೇ ಸಾ,ಊಹಿಕ ಅತ್ಯಾಚಾರಿಗಳು ಬಿಡುಗಡೆ ಹೊಂದಿರುವುದು ವಿಪರ್ಯಾಸ.

ಜುಲೈ 2017 ರಲ್ಲಿ ಬಿಲ್ಕಿಸ್ ಬಾನೋ ಪ್ರಕರಣದಲ್ಲಿ ತನ್ನ ವಿರುದ್ಧ ಸಾಕ್ಷಿ ಹೇಳಿದ್ದ ಇಬ್ಬರು ವ್ಯಕ್ತಿಗಳಿಗೆ ಗೋವಿಂದ್ ನಾಯ್ ಅವರು ಬೆದರಿಕೆ ಹಾಕಿದ್ದರು.  

2002 ರಲ್ಲಿ ಭೀಕರ ಅತ್ಯಾಚಾರಕ್ಕೊಳಗಾಗಿ ತನ್ನ ಪುಟ್ಟ ಮಗು ಸೇರಿದಂತೆ ಕುಟುಂಬದ ಏಳು ಮಂದಿಯ ಹತ್ಯಾಕಾಂಡವನ್ನು ಕಂಡ  ಆ ರಾತ್ರಿಯಿಂದ ಬಿಲ್ಕಿಸ್ ಬಾನೋ ಹಳ್ಳಿಯಲ್ಲಿ ವಾಸಿಸಲು ಬಂದಿಲ್ಲ. ಆಕೆಯ ಮನೆ ಈಗ ಅಂಗಡಿಯಾಗಿದೆ, ಆಕೆಯ ಕುಟುಂಬವು ಬಟ್ಟೆಗಳನ್ನು ಮಾರಾಟ ಮಾಡುವ ಹಿಂದೂ ಮಹಿಳೆಗೆ ಬಾಡಿಗೆಗೆ ನೀಡಿದೆ. ಆದರೆ, ಆಕೆಯ ಮೇಲೆ ಸಾಮೂಹಿಕವಾಗಿ ಎರಗಿದವರು, ಹತ್ಯಾಕಾಂಡ ನಡೆಸಿದವರು ಆ ಹಳ್ಳಿಯಲ್ಲೇ ಬದುಕು ಸಾಗಿಸುತ್ತಿದ್ದಾರೆ. 

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಅಸ್ಪೃಶ್ಯತೆಯ ನಿರ್ಮೂಲನೆಯೂ  ದಲಿತರ ಮನೆಯ ಆತಿಥ್ಯವೂ

Next Post

ರಸ್ತೆಗುಂಡಿಯಿಂದ ಹೋಗುತ್ತಿರುವ ಮಾನ ಉಳಿಸಿಕೊಳ್ಳಲು BBMP ಹರಸಾಹಸ; ಇಂಜಿನಿಯರ್ ಗಳಿಗೆ ಟ್ರೈನಿಂಗ್

Related Posts

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
0

-----ನಾ ದಿವಾಕರ---- ಕಾರ್ಪೋರೇಟ್‌ ಕೇಂದ್ರಿತ ನಗರೀಕರಣ ಪ್ರಕ್ರಿಯೆಯ ಒಂದು ಬಂಡವಾಳಶಾಹಿ ಸ್ವರೂಪ ಆಂಗ್ಲ ಭಾಷೆಯಲ್ಲಿ ಸ್ಮಾರ್ಟ್‌ (Smart) ಎಂಬ ಪದವನ್ನು ನಾಮಪದವಾಗಿಯೂ, ಲಿಂಗತಟಸ್ಥ ಪದವಾಗಿಯೂ ಬಳಸಲಾಗುತ್ತದೆ. ಕನ್ನಡದಲ್ಲಿ...

Read moreDetails
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Mallikarjun Kharge: ಸಂಚಲನ ಸೃಷ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ. ಶೀಘ್ರವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ.

July 1, 2025
ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

July 1, 2025

ಲೋಕಾಯುಕ್ತರು ಹಾಗೂ ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಅವರನ್ನು ವಜಾಗೊಳಿಸಿ: ರವಿಕೃಷ್ಣಾ ರೆಡ್ಡಿ.

June 30, 2025
Next Post
ಸಿಲಿಕಾನ್ ಸಿಟಿಯಿಂದ ಬೆಂಗಳೂರು ಆಗಿದೆ ಪಾಟ್ ಹೋಲ್ ಸಿಟಿ

ರಸ್ತೆಗುಂಡಿಯಿಂದ ಹೋಗುತ್ತಿರುವ ಮಾನ ಉಳಿಸಿಕೊಳ್ಳಲು BBMP ಹರಸಾಹಸ; ಇಂಜಿನಿಯರ್ ಗಳಿಗೆ ಟ್ರೈನಿಂಗ್

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada