• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಶತಕೋಟಿ ಲಸಿಕೆ ನೀಡಿಕೆ; ಹಲವು ಸವಾಲುಗಳನ್ನ ಮೆಟ್ಟಿ ನಿಂತ ಭಾರತ ಎಂದ ಮೋದಿ

ನಚಿಕೇತು by ನಚಿಕೇತು
October 24, 2021
in ದೇಶ
0
NEP: ಎಂಜಿನಿಯರಿಂಗ್ ಕೋರ್ಸ್‌ಗಳನ್ನು ಈಗ 11 ಪ್ರಾದೇಶಿಕ ಭಾಷೆಗಳಲ್ಲಿ ಕಲಿಸಲಾಗುವುದು: ಪ್ರಧಾನಿ ಮೋದಿ
Share on WhatsAppShare on FacebookShare on Telegram


ಭಾರತ ಕೋವಿಡ್ ಲಸಿಕೆ ಅಭಿಯಾನದಲ್ಲಿ ನೂರು ಕೋಟಿ ಲಸಿಕೆ ನೀಡೋ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ತಿಳಿಸಿದೆ. ಈ ಸಾಧನೆಗೆ ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದ್ದು, ಸಾರ್ಥಕ ಭಾವದಿಂದಲೇ ದೇಶದ ನಿವಾಸಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ADVERTISEMENT


ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ ಶತಕೋಟಿ ಸಾಧನೆಗೆ ಸಾಕ್ಷಿಯಾಗಿದೆ. ಈ ಸಂತಸದ ಕ್ಷಣಕ್ಕೆ ಸಾಕ್ಷಿಯಾದ ಪ್ರತಿಯೊಬ್ಬ ಭಾರತೀಯನಿಗೂ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೆ ಈ ಸಾಧನೆ ಪ್ರತಿ ಭಾರತೀಯನ ಸಫಲತೆ ಮತ್ತು ಇತಿಹಾಸದ ಹೊಸ ಅಧ್ಯಾಯ ರಚನೆಯಾಗಿದೆ ಎಂದು ಬಣ್ಣಿಸಿದ್ದಾರೆ.
ನೂರು ಕೋಟಿ ಲಸಿಕೆ ಡೋಸ್‌ ಇದು ಕೇವಲ ಒಂದು ಆಕೃತಿಯಲ್ಲ. ಇದು ದೇಶದ ಸಾಮರ್ಥ್ಯದ ಪ್ರತಿಬಿಂಬವಾಗಿದೆ. ಇತಿಹಾಸದ ಹೊಸ ಅಧ್ಯಾಯದ ರಚನೆಯಾಗಿದೆ. ಹೊಸ ಭಾರತದ ಚಿತ್ರಣವಾಗಿದೆ ಎಂದಿದ್ದಾರೆ ಮೋದಿ.


ಭಾರತ ಹಲವು ಸವಾಲುಗಳನ್ನ ಮೆಟ್ಟಿ ನಿಂತು, ಅತಿ ಕಡಿಮೆ ಅವಧಿಯಲ್ಲೇ ಶತಕೋಟಿ ಲಸಿಕೆ ನೀಡಿದೆ. ಆದ್ರೆ, ಹಿಂದೊಂದು ದಿನ ಭಾರತದ ಲಸಿಕಾ ಅಭಿಯಾನದ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ರು, ಅಂತವರಿಗೆಲ್ಲ ಈಗ ಉತ್ತರ ದೊರಕಿದೆ ಎಂದು ಮೋದಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.


ನೂರು ವರ್ಷಗಳಲ್ಲಿಯೇ ದೊಡ್ಡ ಮಹಾಮಾರಿ ಎದುರಾಗಿತ್ತು. ಆಗ ಭಾರತದಲ್ಲಿ ಸವಾಲುಗಳು ಉದ್ಭವಿಸಿದ್ವು, ಭಾರತ ಈ ಮಹಾಮಾರಿಯಿಂದ ರಕ್ಷಿಸಿಕೊಳ್ಳುತ್ತಾ? ಭಾರತಕ್ಕೆ ಬೇರೆ ದೇಶಗಳಿಂದ ಇಷ್ಟೊಂದು ಲಸಿಕೆಗಳನ್ನು ಖರೀದಿಸುವ ದುಡ್ಡು ಎಲ್ಲಿಂದ ಬರುತ್ತೆ? ಭಾರತಕ್ಕೆ ಲಸಿಕೆ ಯಾವಾಗ ಸಿಗುತ್ತೆ? ಭಾರತದ ಜನತೆಗೆ ಲಸಿಕೆ ಸಿಗುತ್ತೋ, ಸಿಗಲ್ವೊ? ಭಾರತಕ್ಕ ಇಷ್ಟೊಂದು ಜನರನ್ನು ರಕ್ಷಿಸಿಕೊಳ್ಳುವ ಸಾಮರ್ಥ್ಯ ಇದೆಯಾ? ಮೊದಲೇ ಮಹಾಮರಿಗೆ ಕಂಗೆಟ್ಟಿದೆ ಎಂದು ಹತ್ತು ಹಲವು ಪ್ರಶ್ನೆಗಳು ಹುಟ್ಟಿಕೊಂಡಿದ್ವು, ಆದ್ರೆ, ಇದೀಗ ಶತಕೋಟಿ ಲಸಿಕೆ ನೀಡುವ ಮೂಲಕ ಈ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲಾಗಿದೆ ಎಂದು ತಿಳಿಸಿದರು ಮೋದಿ.


ವಿಶ್ವದಲ್ಲಿ ಭಾರತ 100 ಕೋಟಿ ಲಸಿಕೆ ನೀಡಿಕೆಯ ಕುರಿತು ಚರ್ಚೆ ಆಗುತ್ತಿದೆ. ಕೊರೊನಾ ಸಂದರ್ಭ ಲಸಿಕೆ ವಿಚಾರದಲ್ಲಿ ಭಾರತ ಬೇರೆ ದೇಶದ ಮೇಲೆ ಡಿಪೆಂಡ್ ಆಗುತ್ತೆ ಅಂತ ಭಾವಿಸಿದ್ರು. ಭಾರತದಲ್ಲಿ ಮಹಾಮಾರಿಗೆ ಕಡಿವಾಣ ಹಾಕಲು ಸಾಧ್ಯವಾಗುತ್ತಾ ಅಂತಿದ್ರು. ಹೀಗೆ ಅದೆಷ್ಟೋ ಪ್ರಶ್ನೆಗಳನ್ನ ಹಲವರು ಮಾಡಿರೋದು ಇದೆ. ಈಗ ಅದಕ್ಕೆಲ್ಲಾ ಉತ್ತರವಾಗಿ 100 ಕೋಟಿ ಲಸಿಕೆ ನೀಡಿದ್ದೇವೆ. ಅದೂ ಸಹ ಎಲ್ಲರಿಗೂ ಉಚಿತವಾಗಿ ಲಸಿಕೆಯನ್ನ ನೀಡಿದ್ದೇವೆ. ಇಂದು ಭಾರತ ಕೊರೊನಾದಿಂದ ಹೆಚ್ಚು ಸುರಕ್ಷಿತ ಅಂತ ಜಗತ್ತು ಒಪ್ಪಿದೆ. ಭಾರತದ ಈ ತಾಕತ್ತನ್ನ ಇವತ್ತು ಇಡೀ ಜಗತ್ತು ನೋಡುತ್ತಿದೆ. ಇದು ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ಪ್ರಯಾಸ್‌ಗೆ ಭಾರತ ಇವತ್ತು ಅತೀ ದೊಡ್ಡ ಉದಾಹರಣೆಯಾಗಿದೆ ಎಂದರು.


ಇನ್ನು ಕೊರೊನಾ ಬಂದಾಗಿನಿಂದ ಪ್ರಧಾನಿ ಮೋದಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ತಾವು ಮಾಸ್ಕ್ ಧರಿಸಿದ್ದ ಫೋಟೋವೊಂದನ್ನ ಫ್ರೊಫೈಲ್ ಫೋಟೋವಾಗಿ ಹಾಕಿಕೊಂಡಿದ್ರು. ಆದ್ರೆ ಇದೀಗ ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳ ಪ್ರೊಫೈಲ್ ಫೋಟೋವನ್ನ ಬದಲಿಸಿದ್ದಾರೆ. 100 ಕೋಟಿ ಡೋಸ್ ಲಸಿಕೆ  ನೀಡಿದ್ದಕ್ಕೆ ಅಭಿನಂದನೆಗಳು ಭಾರತ ಎಂದು ಹೇಳುವ ಫೋಟೋವೊಂದನ್ನು ಹಾಕಿಕೊಂಡಿದ್ದಾರೆ.
ಇನ್ನು ಈ ಸಾಧನೆಯನ್ನ ಭಾರತೀಯ ಸಂಸ್ಕೃತಿ ಸಚಿವಾಲಯದ ಪುರಾತತ್ವ ಸರ್ವೇಕ್ಷಣಾ ಇಲಾಖೆ ವಿಭಿನ್ನವಾಗಿ ಆಚರಿಸಿದೆ. ದೇಶದ 100 ಪ್ರಮುಖ ಸ್ಮಾರಕಗಳಿಗೆ ತ್ರಿವರ್ಣದ ದೀಪಾಲಂಕಾರ ಮಾಡಿದೆ. ಈ ಮೂಲಕ ಕೊರೊನಾ ವಿರುದ್ಧ ಹೋರಾಟದಲ್ಲಿ ವಾರಿಯರ್ಸ್ ಆಗಿ ಸೇವೆ ಸಲ್ಲಿಸಿದವರಿಗೆ ಗೌರವ ಸೂಚಿಸಿದೆ. ಒಟ್ಟಾರೆ ಭಾರತ ಈ ಶತಕೋಟಿ ಸಾಧನೆಯನ್ನ ಸಾರ್ತಕತೆಯ ಭಾವದಿಂದ ಸಂಭ್ರಮಿಸುತ್ತಿದೆ. 

Tags: Covid 19ಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಕಡತಗಳ ವಿಲೇವಾರಿಗೆ 300 ಕೋಟಿ ರೂ. ಹಫ್ತಾ; ಇದೇನಾ RSS ಸಿದ್ದಾಂತ: ಹೆಚ್‌.ಡಿ.ಕುಮಾರಸ್ವಾಮಿ

Next Post

ಭಾರತದ ಕಳಪೆ ಪ್ರದರ್ಶನ: ಪಾಕಿಸ್ತಾನಕ್ಕೆ ಭರ್ಜರಿ ಜಯ

Related Posts

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
0

ಪಶ್ಚಿಮ ಬಂಗಾಳ: ಭಾರತೀಯ ರೈಲ್ವೆ ಇತಿಹಾಸದಲ್ಲಿ ಇಂದು ಮತ್ತೊಂದು ಮಹತ್ವದ ದಿನವಾಗಿದೆ. ಇಂದು ಪಶ್ಚಿಮ ಬಂಗಾಳದ ಮಾಲ್ಡಾಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ(Narendra Modi) ಭಾರತದ...

Read moreDetails
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

January 16, 2026
Next Post
ಭಾರತದ ಕಳಪೆ ಪ್ರದರ್ಶನ: ಪಾಕಿಸ್ತಾನಕ್ಕೆ ಭರ್ಜರಿ ಜಯ

ಭಾರತದ ಕಳಪೆ ಪ್ರದರ್ಶನ: ಪಾಕಿಸ್ತಾನಕ್ಕೆ ಭರ್ಜರಿ ಜಯ

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada