ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಎಂ ಪಟ್ಟಕ್ಕೇರಿದ ದಿನದಿಂದ ಒಂದೊಂದೆ ಆರೋಪಗಳು-ಸಮಸ್ಯೆಗಳು ಎದುರಾಗುತ್ತಲೇ ಇದೆ. ಸಿಎಂ ಪಟ್ಟ ಅದೃಷ್ಟದಿಂದ ಒಲಿದು ಬಂದಿದ್ದರೂ ಅದನ್ನು ಕಾಪಾಡಿಕೊಳ್ಳುವ ಸಮಸ್ಯೆಗಳು ಬೊಮ್ಮಾಯಿ ಅವರಿಗೆ ನಿರಂತರವಾಗಿ ಹೆಚ್ಚಾಗುತ್ತಿವೆ. ಈಗ ಬಿಟ್ ಕಾಯಿನ್ ಪ್ರಕರಣದ ಬಲೆಯಲ್ಲಿ ಇದ್ದಾರೆ ಎಂಬ ಆರೋಪವನ್ನು ಎದುರಿಸುತ್ತಿರುವ ಬೊಮ್ಮಾಯಿ ದಿಢೀರ್ ದೆಹಲಿ ಭೇಟಿ ನೀಡಿ ಹೈಕಮಾಂಡ್ ಮತ್ತು ಇನ್ನಿತರೆ ನಾಯಕರನ್ನು ಭೇಟಿ ಮಾಡಿ ಮಾತನಾದ್ದಾರೆ.
ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ
ಮಾರ್ಗದ ಉದ್ದಕ್ಕೂ ಜನರೊಂದಿಗೆ ಬೆರೆತ ಸಚಿವದ್ವಯರು; ಲೆವೆಲ್ ಕ್ರಾಸಿಂಗ್, ಅಂಡರ್ ಪಾಸ್, ಮೇಲು ಸೇತುವೆ ಬಗ್ಗೆ ಬೇಡಿಕೆಗಳ ಸುರಿಮಳೆ. ಇನ್ನಷ್ಟು ಡೆಮೋ ರೈಲು ಸಂಚಾರ ಮತ್ತು ಪ್ರಮುಖ...
Read moreDetails



