• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

2023 ಚುನಾವಣೆಗೆ ಬಿಟ್ ಕಾಯಿನ್ ಬ್ರಹ್ಮಾಸ್ತ್ರ; ದಾಖಲೆಗಳಿಗಾಗಿ ಕಾಂಗ್ರೆಸ್ ತಡಕಾಡುತ್ತಿರುವುದು ಏಕೆ?

ನಚಿಕೇತು by ನಚಿಕೇತು
November 22, 2021
in ಕರ್ನಾಟಕ, ರಾಜಕೀಯ
0
2023ರ ವಿಧಾನಸಭೆ ಚುನಾವಣೆ ಟಾರ್ಗೆಟ್ ; ಕಾಂಗ್ರೆಸ್‌ನಲ್ಲಿ ಕಿಡಿ ಹೊತ್ತಿಸಿದ ನಾಯಕತ್ವದ ವಿವಾದ!
Share on WhatsAppShare on FacebookShare on Telegram

ರಾಜ್ಯ ರಾಜಕಾರಣದಲ್ಲಿ ಬಿಟ್ ಕಾಯಿನ್ ದಂಧೆ ಬಿರುಗಾಳಿಯನ್ನೇ ಎಬ್ಬಿಸಿದೆ. ನಾಯಕರ ಹರಿತ ಹೇಳಿಕೆಗಳೊಂದಿಗೆ ‘ಬಿಟ್’ ವಾಕ್ಸಮರ ತಾರಕಕ್ಕೇರಿದೆ. ಎಷ್ಟೇ ತಡಕಾಡಿದರೂ ಕೈ ನಾಯಕರ ಕೈಗೆ ‘ಬಿಟ್’ ಡಾಕ್ಯುಮೆಂಟ್ಸ್ ಸಿಕ್ತಿಲ್ಲ. ಒಂದು ವೇಳೆ ದಾಖಲೆಗಳು ಕೈಗೆಟುಕಿದರೆ ‘ಬಿಟ್’ ಎಂಬ ಅಸ್ತ್ರವೇ ಕಾಂಗ್ರೆಸ್ ಪಾಳಯಕ್ಕೆ ಬ್ರಹ್ಮಾಸ್ತ್ರವಾಗಲಿದೆ.

ADVERTISEMENT

ಬಿಟ್ ಕಾಯಿನ್ ದಂಧೆಯ ಬಿರುಗಾಳಿ ರಾಜ್ಯ ರಾಜಕಾರಣದಲ್ಲಿ ಸುನಾಮಿಯಂತೆ ಸಂಚಲನ ಸೃಷ್ಟಿಸಿದೆ. ದಂಧೆಯ ಹಿಂದಿನ ಕೈಗಳ ವಿಚಾರ ದಿನಕಳೆದಂತೆ ಕುತೂಹಲದ ಗೂಡಾಗ್ತಿದೆ. ಬಿಟ್ ಕಾಯಿನ್ ಯಾರ ಜೇಬು ತುಂಬಿದೆ ಅನ್ನೋದ್ರ ಬಗ್ಗೆ ಮಿಂಚಿನ ಚರ್ಚೆ ನಡೀತಿದೆ.

ಸದ್ಯ ರಾಜ್ಯದಲ್ಲಿ ಬಿಟ್ ಕಾಯಿನ್ ಅಸ್ತ್ರ ಹರಿತ ಹೇಳಿಕೆಗಷ್ಟೇ ಸೀಮಿತವಾಗಿದ್ದು, ಮೂರೂ ಪಕ್ಷಗಳ ನಾಯಕರ ನಡುವೆ ಭಾರೀ ವಾಕ್ಸಮರಕ್ಕೆ ನಾಂದಿ ಹಾಡಿದೆ. ಮುಖ್ಯಮಂತ್ರಿ ಗಾದಿ ವರೆಗೆ ಮಾತಿನ ದಾಳಿ ಬಂದು ನಿಂತಿದೆ. ದಾಖಲೆ ಇಲ್ಲದೆ ಮಾತಲ್ಲೇ ಬಡಿದಾಡ್ತಿಕೊಳ್ತಿರುವ ನಾಯಕರಲ್ಲಿ ಯಾರಿಗೆ ಯಾರ ವಿರುದ್ಧದ ದಾಖಲೆ ಸಿಗುತ್ತೋ ಅವರೇ ಹೀರೋ ಅನ್ನುವಂತಾಗಿದೆ ಸದ್ಯದ ಪರಿಸ್ಥಿತಿ. ಇದೇ ಕಾರಣಕ್ಕೆ ಕಾಂಗ್ರೆಸ್ ದಾಖಲೆಗಳಿಗಾಗಿ ಬಾರೀ ತಡಕಾಡ್ತಿದೆ.

ದಾಖಲೆಗಾಗಿ ಕೈ ತಡಕಾಟ!

ಅತ್ಯಂತ ಹರಿತ ಹೇಳಿಕೆಗಳೊಂದಿಗೆ ತಾರಕಕ್ಕೇರಿದ ‘ಬಿಟ್’ ವಾಕ್ಸಮರ. ಬಿಟ್ ಕಾಯಿನ್ ದಂಧೆಯ ಬಗ್ಗೆ ಪ್ರತಿಧ್ವನಿ ವರದಿ ಬಳಿಕ ವಾಗ್ಬಾಣ. ಅಂದಿನಿಂದ ಇಂದಿನವರೆಗೂ ನಡೆದಿರೋದು ನಾಯಕರ ಮಾತಿನ ಕದನ. ಎಷ್ಟೇ ತಡಕಾಡಿದರೂ ಕೈ ನಾಯಕರ ಕೈಗೆ ಸಿಕ್ತಿಲ್ಲ ‘ಬಿಟ್’ ಡಾಕ್ಯುಮೆಂಟ್ಸ್. ದಾಖಲೆಗಳು ಕೈಗೆಟುಕಿದರೆ ‘ಬಿಟ್’ ಎಂಬ ಅಸ್ತ್ರವೇ ಕಾಂಗ್ರೆಸ್ ಗೆ ಬ್ರಹ್ಮಾಸ್ತ್ರವಾಗಲಿದೆ.

ಇನ್ನು ಈ ಬಹುಕೋಟಿ ಧಂದೆಯಲ್ಲಿ ಒಬ್ಬೊಬ್ಬ ನಾಯಕರು ಆಡ್ತಿರೋ ಒಂದೊಂದೂ ಮಾತುಗಳು ಮಿಂಚಿನ ಸಂಚಲನ ಸೃಷ್ಟಿಸ್ತಿವೆ. ಸಿಎಂ ಗಾದಿವರೆಗೂ ಮಾತು ಬಂದು ನಿಂತುಬಿಟ್ಟಿದೆ. ಸಿಎಂ ಪಟ್ಟವನ್ನೇ ಬಿಟ್ ಕಾಯಿನ್ ಬಲಿ ಪಡೆಯಲಿದೆ ಅಂತ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿರುವುದು ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಇತ್ತ ಬೊಮ್ಮಾಯಿ ಈ ಹಗರಣದಲ್ಲಿ ಕಾಂಗ್ರೆಸ್ ನಾಯಕರೇ ಇದ್ದಾರೆ ಎಂದುಬಿಟ್ಟಿದ್ದಾರೆ.

ಇನ್ನು ಹಗರಣದಲ್ಲಿ ಯಾರೇ ಇರಲಿ ಮೊದಲು ಅರೆಸ್ಟ್ ಮಾಡಲಿ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ರೆ, ನಂಗ್ಯಾಕೋ ಬೊಮ್ಮಾಯಿ‌ ಮೇಲೇ ಡೌಟು ಬರ್ತಿದೆ ಸಿದ್ದು ಸಿಎಂರತ್ತ ಬೊಟ್ಟು ಮಾಡಿದ್ದಾರೆ. ಆದ್ರೆ ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಮಾತ್ರ ಹಗರಣದ ಬಗ್ಗೆ ನ್ಯಾಯಾಂಗ ತನಿಖೆ ಆಗಲಿ ಎಂದಿದ್ದಾರೆ.

ಒಟ್ನಲ್ಲಿ ಮಾತಲ್ಲೇ ಬಿಟ್ ಸಮರಕ್ಕೆ ನಿಂತಿರುವ ನಾಯಕರಿಗೆ ದಾಖಲೆಯ ಕೊರತೆ ದೊಡ್ಡ ಹಿನ್ನಡೆಯಾಗಿದೆ. ಅದ್ರಲ್ಲೂ ಕೈ ಪಡೆಯಂತೂ ಡಾಕ್ಯುಮೆಂಟ್ಗಾಗಿ ತಡಕಾಡ್ತಿದೆ. ಒಂದು ವೇಳೆ ದಾಖಲೆ ಸಿಕ್ಕಿದ್ರೆ ಆದ್ರೆ ಅದೇ 2023ರ ಚುನಾವಣೆಗೆ ಬ್ರಹ್ಮಾಸ್ತ್ರವಾಗಲಿದೆ. ಹೀಗಾಗಿ ಸದ್ಯ ಬಿಟ್ ದಂಧೆ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿ ಕುತೂಹಲವನ್ನು ಹೆಚ್ಚಿಸಿದೆ.

Tags: Basavaraj BommaiBJPCongress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮಕ್ಕಳನ್ನು ಮರಳಿ ಶಾಲೆಗೆ ಕಳುಹಿಸುವ ಬಗ್ಗೆ ಪೋಷಕರು ಹೆಚ್ಚು ಆತಂಕ ವ್ಯಕ್ತಪಡಿಸುತ್ತಿರುವುದು ಯಾಕೆ ಗೊತ್ತೆ?

Next Post

ಬಿಎಸ್‌ವೈ ಘೋಷಣೆ ಮಾಡಿದ ಎರಡು ಯೋಜನೆಗಳನ್ನು ತಡೆಹಿಡಿದ ಬೊಮ್ಮಾಯಿ!

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಬಿಎಸ್‌ವೈ ಘೋಷಣೆ ಮಾಡಿದ ಎರಡು ಯೋಜನೆಗಳನ್ನು ತಡೆಹಿಡಿದ ಬೊಮ್ಮಾಯಿ!

ಬಿಎಸ್‌ವೈ ಘೋಷಣೆ ಮಾಡಿದ ಎರಡು ಯೋಜನೆಗಳನ್ನು ತಡೆಹಿಡಿದ ಬೊಮ್ಮಾಯಿ!

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada