• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ತೇಜಸ್ವಿ ಯಾದವ್‌ ಆಯೋಜಿಸಿದ್ದ ಇಫ್ತಾರ್‌ ಕೂಟದಲ್ಲಿ ನಿತೀಶ್‌ ಕುಮಾರ್‌ ಭಾಗಿ: ಬಿಜೆಪಿಗೆ ನೀಡಿದ ಪರೋಕ್ಷ ಸಂದೇಶವೇ?

ಫೈಝ್ by ಫೈಝ್
April 23, 2022
in ದೇಶ, ರಾಜಕೀಯ
0
ತೇಜಸ್ವಿ ಯಾದವ್‌ ಆಯೋಜಿಸಿದ್ದ ಇಫ್ತಾರ್‌ ಕೂಟದಲ್ಲಿ ನಿತೀಶ್‌ ಕುಮಾರ್‌ ಭಾಗಿ: ಬಿಜೆಪಿಗೆ ನೀಡಿದ ಪರೋಕ್ಷ ಸಂದೇಶವೇ?
Share on WhatsAppShare on FacebookShare on Telegram

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಪಾಲ್ಗೊಂಡಿದ್ದಾರೆ. ಹಿಂದುತ್ವವಾದಿ ಬಿಜೆಪಿಯೊಂದಿಗೆ ಮೈತ್ರಿಯಾಗಿರುವ ನಿತೀಶ್‌ ಕುಮಾರ್‌ ಈ ನಡೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಬೋಚಹಾನ್ ಉಪಚುನಾವಣೆಯಲ್ಲಿ ಆರ್‌ಜೆಡಿ ಜಯಗಳಿಸಿದ ಕೆಲವು ದಿನಗಳ ನಂತರ, ತೇಜಸ್ವಿ ಯಾದವ್ ಅವರು ಈ ಇಫ್ತಾರ್‌ ಕೂಟವನ್ನು ಶಕ್ತಿ ಪ್ರದರ್ಶನವಾಗಿ ಆಯೋಜಿಸಿದ್ದಾರೆ ಹೇಳಲಾಗಿದೆ.

ADVERTISEMENT

ಇಫ್ತಾರ್ ಕೂಟಕ್ಕಾಗಿ ಆರ್‌ಜೆಡಿ ನಾಯಕನ ಪಾಟ್ನಾ ಮನೆಗೆ ಬಂದ ಇತರರಲ್ಲಿ ಬಿಜೆಪಿ ನಾಯಕರಾದ ಅವಧೇಶ್ ನಾರಾಯಣ ಸಿಂಗ್ ಮತ್ತು ಸೈಯದ್ ಶಾನವಾಜ್ ಹುಸೇನ್, ಲೋಕ ಜನಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್, ತೇಜಸ್ವಿ ಯಾದವ್ ಅವರ ಒಡಹುಟ್ಟಿದ ತೇಜ್ ಪ್ರತಾಪ್ ಯಾದವ್ ಮತ್ತು ಮಿಸಾ ಭಾರತಿ ಮತ್ತು ಅವರ ತಾಯಿ ರಾಬ್ರಿ ದೇವಿ ಕೂಡಾ ಸೇರಿದ್ದಾರೆ.

ಐದು ವರ್ಷಗಳ ನಂತರ ತೇಜಸ್ವಿ ಯಾದವ್ ಅವರ ಮನೆಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ನಿತೀಶ್ ಕುಮಾರ್ ಭಾಗವಹಿಸಿದ್ದರು. ಕೊನೆಯದಾಗಿ 2017 ರಲ್ಲಿ ಬಿಹಾರದ ಮಹಾಮೈತ್ರಿಕೂಟವನ್ನು ತ್ಯಜಿಸಿದ ನಿತೀಶ್‌ ಕುಮಾರ್‌, ಬಿಜೆಪಿಯೊಂದಿಗೆ ಮೈತ್ರಿಯನ್ನು ಮಾಡಿಕೊಂಡಿದ್ದು. ಆಗ ನಿತೀಶ್ ಕುಮಾರ್ ಮತ್ತು ಲಾಲು ಯಾದವ್ ಕುಟುಂಬದ ನಡುವಿನ ಸಂಬಂಧಗಳಲ್ಲಿ ಬಿರುಕು ಮೂಡಿತ್ತು.

“ನಾನು ಮತ್ತು ಸುಶೀಲ್ ಮೋದಿ ಜಿ ಇಫ್ತಾರ್ ಆಯೋಜಿಸಿದ್ದೆವು, ಆಗ ನಿತೀಶ್ ಕುಮಾರ್ ಕೂಡ ಅಲ್ಲಿಗೆ ಬಂದಿದ್ದರು. ಇದೀಗ ಇಲ್ಲಿ ತೇಜಸ್ವಿ ಯಾದವ್ ಇಫ್ತಾರ್‌ ಕೂಟ ಆಯೋಜಿಸಿದ್ದಾರೆ. ನಮಗೆ ಆಹ್ವಾನವಿದೆ, ಆದ್ದರಿಂದ ನಾವು ಬಂದಿದ್ದೇವೆ, ಇದನ್ನು ಯಾವುದೇ ರಾಜಕೀಯ ವಿಷಯ ಮಾಡುವ ಅಗತ್ಯವಿಲ್ಲ” ಎಂದು ಸೈಯದ್ ಶಾನವಾಜ್ ಹುಸೇನ್ ಹೇಳಿದ್ದಾರೆ.  .

ನಿತೀಶ್ ಕುಮಾರ್ ಅವರನ್ನು ದೆಹಲಿಗೆ ಕಳುಹಿಸುವ ಮತ್ತು ಬಿಹಾರಕ್ಕೆ ಮತ್ತೊಬ್ಬ ಮುಖ್ಯಮಂತ್ರಿಯನ್ನು ಪಡೆಯುವ ಬಿಜೆಪಿಯ ಉದ್ದೇಶದ ಬಗ್ಗೆ ಇತ್ತೀಚಿಗೆ ಎದ್ದ ವದಂತಿಗಳ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಅವರು ತಮ್ಮ ಮಾಜಿ ಮಹಾಮೈತ್ರಿಕೂಟದ ಪಾಲುದಾರರ ಆತಿಥ್ಯ ವಹಿಸಿರುವುದು ಗಮನಾರ್ಹವಾಗಿದೆ. ನಿತೀಶ್ ಕುಮಾರ್ ನವೆಂಬರ್ 2020 ರಲ್ಲಿ ನಾಲ್ಕನೇ ಅವಧಿಗೆ ಮುಖ್ಯಮಂತ್ರಿಯಾದರು, ಅವರ ಜೆಡಿಯು 43 ಸ್ಥಾನಗಳನ್ನು ಗೆಲ್ಲುವ ಮೂಲಕ ನೀರಸ ಪ್ರದರ್ಶನ ನೀಡಿದ ಹೊರತಾಗಿಯೂ ಬಿಜೆಪಿಯ 74 ಸ್ಥಾನಗಳ ಬೆಂಬಲದೊಂದಿಗೆ ಸರ್ಕಾರ ರಚಿಸಿದ್ದರು.

ನಿತೀಶ್ ಕುಮಾರ್ ರಾಜೀನಾಮೆ ನೀಡಬೇಕು ಮತ್ತು ಬಿಜೆಪಿಯ ಅಭ್ಯರ್ಥಿ ಮುಖ್ಯಮಂತ್ರಿಯಾಗಬೇಕು ಎಂದು ಕೆಲವು ಬಿಜೆಪಿ ಶಾಸಕರು ಒತ್ತಾಯಿಸಿದ್ದಾರೆ, ರಾಷ್ಟ್ರಪತಿ ಚುನಾವಣೆಗೆ ಅಥವಾ ರಾಜ್ಯಸಭೆಗೆ ನಿತೀಶ್‌ ಕುಮಾರ್‌ ರನ್ನು ಕಳುಹಿಸುವ ಉತ್ಸಾಹದಲ್ಲಿ ಬಿಜೆಪಿ ಇದೆ ಎಂಬ ಊಹಾಪೋಹಗಳು ಬಿಹಾರ ರಾಜಕೀಯ ವಲಯದಲ್ಲಿ ಬಲವಾಗಿ ಕೇಳಿ ಬಂದಿದೆ.

Tags: BJPBJP Ally Nitish Kumars Message As He Attends Tejashwi Yadavs IftarCongress Partyನರೇಂದ್ರ ಮೋದಿಬಿಜೆಪಿ
Previous Post

ನೋಬಾಲ್‌ ವಿವಾದ: ಡೆಲ್ಲಿ ಕೋಚ್‌ ಪ್ರವೀಣ್‌ ಗೆ ನಿಷೇಧ, ಪಂತ್‌ ಗೆ ಭಾರೀ ದಂಡ!

Next Post

ಐಪಿಎಲ್‌:‌ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಮೊದಲ ತಂಡ ಗುಜರಾತ್!

Related Posts

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
0

ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಗೆ (KS Eshwarappa) ಲೋಕಾಯುಕ್ತ (Lokayukta) ಶಾಕ್ ಎದುರಾಗಿದೆ. ಈ ಹಿಂದೆ ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ...

Read moreDetails
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

ಡಿಕೆ ಸುರೇಶ್‌ ಸುದ್ದಿಗೋಷ್ಠಿ..!

July 3, 2025
Next Post
ಐಪಿಎಲ್‌:‌ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಮೊದಲ ತಂಡ ಗುಜರಾತ್!

ಐಪಿಎಲ್‌:‌ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಮೊದಲ ತಂಡ ಗುಜರಾತ್!

Please login to join discussion

Recent News

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
Top Story

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada