• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಸರಿಗಟ್ಟದೆ: ಜೆಡಿಎಸ್‌

Any Mind by Any Mind
November 14, 2021
in ಕರ್ನಾಟಕ, ರಾಜಕೀಯ
0
ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಸರಿಗಟ್ಟದೆ: ಜೆಡಿಎಸ್‌
Share on WhatsAppShare on FacebookShare on Telegram

ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ! ಬೀದಿಯಲ್ಲಿ ಇನ್ನೊಂದು ಮುಖ! ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು ʼಆಪರೇಷನ್ ಕಮಲʼದ ಮೂಲಕ ರಚನೆ ಮಾಡಿದ ಸರಕಾರಗಳೇ ಸಾಕ್ಷಿ ಎಂದು ಟ್ವೀಟ್‌ ಮಾಡುವ ಮೂಲಕ ಜೆಡಿಎಸ್‌ ಕಿಡಿಕಾರಿದೆ.

ADVERTISEMENT

ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಸರಿಗಟ್ಟದೆ. ಕರ್ನಾಟಕದ ಮಟ್ಟಿಗಂತೂ ಕೇಸರಿ ಕಲಿಗಳದ್ದು ಸಾರ್ವಕಾಲಿಕ ದಾಖಲೆಯೇ ಸರಿ. ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ ಎಂದು ಟೀಕಿಸಿದೆ.

ಯಡಿಯೂರಪ್ಪ ಕುಟುಂಬ: ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿ. ಹಿರಿಮಗ ಲೋಕಸಭೆ ಸದಸ್ಯ, ಕಿರಿಮಗ ಪಕ್ಷದ ಉಪಾಧ್ಯಕ್ಷ.

ಬಳ್ಳಾರಿ ರೆಡ್ಡಿ ಕುಟುಂಬ: ಕರುಣಾಕರ ರೆಡ್ಡಿ ಶಾಸಕ, ಅವರ ಸಹೋದರ ಸೋಮಶೇಖರ ರೆಡ್ಡಿ ಕೂಡ ಶಾಸಕ. ಇನ್ನೊಬ್ಬ ಸಹೋದರ ಬಿಜೆಪಿ  ನಾಯಕರೇ. ಅವರ ಗೆಳೆಯ ಶ್ರೀರಾಮುಲು ಈಗ ಮಂತ್ರಿ. ಮಾಜಿ ಎಂಪಿ ಶಾಂತಾ ಅವರು ಶ್ರೀರಾಮುಲು ತಂಗಿ. ಸಣ್ಣ ಫಕೀರಪ್ಪ ಕೂಡ ಅವರ ಪೈಕಿಯೇ.

2.ಶೆಟ್ಟರ್ ಕುಟುಂಬ:
ಜಗದೀಶ್ ಶೆಟ್ಟರ್ ಶಾಸಕರು, ಮಾಜಿ ಸಚಿವ, ಮಾಜಿ ಸಿಎಂ; ಅವರ ತಮ್ಮ ಹಾಲಿ ವಿಧಾನ ಪರಿಷತ್ ಸದಸ್ಯ.
3.ಅಣ್ಣಾ ಸಾಹೇಬ್ ಕುಟುಂಬ:
ಪತಿ ಲೋಕಸಭೆ ಸದಸ್ಯ, ಪತ್ನಿ ರಾಜ್ಯದಲ್ಲಿ ಕ್ಯಾಬಿನೆಟ್ ಸಚಿವೆ.(3/8)

— Janata Dal Secular (@JanataDal_S) November 14, 2021

ಜಾರಕಿಹೊಳಿ ಕುಟುಂಬ: ರಮೇಶ್ ಜಾರಕಿಹೊಳಿ ಮಾಜಿ ಮಂತ್ರಿ -ಶಾಸಕರು.ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಹಾಲಿ ಶಾಸಕರು, ಕೆಎಂಎಫ್ ಸದಸ್ಯರು.

ಲಿಂಬಾವಳಿ ಕುಟುಂಬ: ಅರವಿಂದ ಲಿಂಬಾವಳಿ ಶಾಸಕರು, ಅವರ ಭಾವಮೈದ ರಘು ಕೂಡ ಶಾಸಕರಲ್ಲವೇ?

ಉದಾಸಿ ಕುಟುಂಬ: ದಿವಂಗತ ಉದಾಸಿ ಅವರು ಮಂತ್ರಿಗಳಾಗಿದ್ದರು. ಅವರ ಮಗ ಈಗ ಸಂಸತ್ ಸದಸ್ಯರಾಗಿದ್ದಾರೆ.

ಪಟ್ಟಿ ಇನ್ನೂ ಇದೆ. ರಾಜ್ಯವಾರು ಬರೆಯುತ್ತಾ ಹೋದರೆ ಪುಟಗಳೇ ಸಾಲುವುದಿಲ್ಲ. ಕುಟುಂಬ ರಾಜಕಾರಣದ  ರೆಂಬೆಕೊಂಬೆಗಳು ಸಮೃದ್ಧವಾಗಿರುವುದು ಎಲ್ಲಿ? ಯಾವ ಪಕ್ಷದಲ್ಲಿ? ಕುಟುಂಬ ರಾಜಕಾರಣದ ವಿರಾಟ ದರ್ಶನ ಆಗುತ್ತಿರುತ್ತಿರುವುದು ಎಲ್ಲಿ? ಎಂದು ಪ್ರಶ್ನಿಸಿದೆ.

ರಾಷ್ಟ್ರ ನಿರ್ಮಾಣ ಬಿಜೆಪಿಯ ಗುರಿಯಲ್ಲ. ಆಪರೇಷನ್ ಕಮಲ ಅದರ ಗರಿ. ಆಪರೇಷನ್ ಕಮಲವನ್ನು ರಾಷ್ಟ್ರೀಕರಣ ಮಾಡಿ ರಾಷ್ಟ್ರಪ್ರೇಮ ಮೆರೆದ ಕುಖ್ಯಾತಿ ಅದರದ್ದು. ಒಡಕು ರಾಜಕಾರಣ ಬಿಜೆಪಿ ನಿತ್ಯ ಕಾಯಕ. ಆಪರೇಷನ್ ಕಮಲ ಅದರ ಅಧಿಕೃತ ರಾಜಧರ್ಮ. ಕುಟುಂಬ ರಾಜಕಾರಣ ಅದರ ಅಧಿಕಾರದ ಸೋಪಾನ ಎಂದು ಟೀಕಿಸಿದೆ.

ಸವಕಲು ಹೇಳಿಕೆಗಳಿಂದ ಬೇಳೆ ಬೇಯಿಸಿಕೊಳ್ಳುವುದು ಬಿಟ್ಟು ಜನರ ಕೆಲಸ ಮಾಡಿ. ಬೇರೆಯವರ ತಟ್ಟೆಯತ್ತ ನೋಡುವ ಚಾಳಿ ಬಿಟ್ಟರೆ ಉತ್ತಮ ಎಂದು ಟೀಕಿಸಿದೆ.

ಸವಕಲು ಹೇಳಿಕೆಗಳಿಂದ ಬೇಳೆ ಬೇಯಿಸಿಕೊಳ್ಳುವುದು ಬಿಟ್ಟು ಜನರ ಕೆಲಸ ಮಾಡಿ. ಬೇರೆಯವರ ತಟ್ಟೆಯತ್ತ ನೋಡುವ ಚಾಳಿ ಬಿಟ್ಟರೆ ಉತ್ತಮ.(8/8)

— Janata Dal Secular (@JanataDal_S) November 14, 2021
Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ವಿಧಾನ ಪರಿಷತ್ ಚುನಾವಣೆ ; ಒಂದು ಲಕ್ಷ ಮತದಾರರಿಂದ ಹಕ್ಕು ಚಲಾವಣೆ!

Next Post

ಬರೋಬ್ಬರಿ 70 ಕೆ.ಜಿ ತೂಕದ ಬೋಯರ್‌ ಮೇಕೆ!

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಬರೋಬ್ಬರಿ 70 ಕೆ.ಜಿ ತೂಕದ ಬೋಯರ್‌ ಮೇಕೆ!

ಬರೋಬ್ಬರಿ 70 ಕೆ.ಜಿ ತೂಕದ ಬೋಯರ್‌ ಮೇಕೆ!

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada