• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ಅಧಿಕಾರಕ್ಕೆ ಬಂದಿದ್ದು ಆಪರೇಶನ್ ಕಮಲದಿಂದಲೇ ಹೊರತು ಜನಾದೇಶದಿಂದ ಅಲ್ಲ: ಸಿ.ಎಂ

ಕೃಷ್ಣ ಮಣಿ by ಕೃಷ್ಣ ಮಣಿ
March 17, 2025
in ಕರ್ನಾಟಕ, ರಾಜಕೀಯ
0
ಬಿಜೆಪಿ ಅಧಿಕಾರಕ್ಕೆ ಬಂದಿದ್ದು ಆಪರೇಶನ್ ಕಮಲದಿಂದಲೇ ಹೊರತು ಜನಾದೇಶದಿಂದ ಅಲ್ಲ: ಸಿ.ಎಂ
Share on WhatsAppShare on FacebookShare on Telegram

ADVERTISEMENT

ದಲಿತ ಸಮುದಾಯಕ್ಕೆ ಗುಜರಾತ್ ಬಿಜೆಪಿ ಸರ್ಕಾರ 2.38% ರಷ್ಟು, ಮಹಾರಾಷ್ಟ್ರ 3.6% ಹಾಗೂ ಕೇಂದ್ರ ಸರ್ಕಾರ ಕೇವಲ 2.87% ಮಾತ್ರ ಹಣ ಬಜೆಟ್ ನಲ್ಲಿ ತೆಗೆದಿಟ್ಟಿದೆ

ಆದರೆ ಕಾಂಗ್ರೆಸ್ ಸರ್ಕಾರ ಶೇ7.46 ರಷ್ಟು ಹಣ ಮೀಸಲಿಟ್ಟು ಖರ್ಚು ಮಾಡಿದೆ: ಸಿ.ಎಂ ವಿಶ್ಲೇಷಣೆ

ಬಿಜೆಪಿ ಎಸ್.ಸಿ. ಪಿ / ಟಿ ಎಸ್ ಪಿ ಕಾಯ್ದೆಯಡಿ 5 ವರ್ಷಗಳಲ್ಲಿ 35464 ಕೋಟಿ ಅನುದಾನ ಹಂಚಿಕೆ ಮಾಡಿ 22480 ಕೋಟಿ ವೆಚ್ಚ ಮಾಡಿದ್ದಾರೆ.

ಈ ಕಾಯ್ದೆ ಬಂದದ್ದಕ್ಕೆ ಜನಸಂಖ್ಯೆ ಅನುಸಾರವಾಗಿ ಹಣ ವೆಚ್ಚ ಮಾಡಬೇಕು. 17.15% ಪ.ಜಾತಿ, ಪ.ವರ್ಗ 6.95% ಎರಡೂ ಸೇರಿ 24.1% ಇದ್ದಾರೆ. ಯೋಜನೆಯ ಹಣದಲ್ಲಿ 24.1 % ಕೂಡಲೇಬೇಕು. ಮೊದಲು ಅಷ್ಟು ಖರ್ಚು ಮಾಡುತ್ತಿರಲಿಲ್ಲ. ಒಂದು ವೇಳೆ ಹಣವನ್ನು ಖರ್ಚು ಮಾಡದೆ ಹೋದರೆ ಅಧಿಕಾರಿಯ ಮೇಲೆ ಕ್ರಮ ತೆಗೆದುಕೊಳ್ಳಬಹುದು.

ಈ ವರ್ಷ ಖರ್ಚು ಮಾಡಲು ಸಾಧ್ಯವಾಗದಿದ್ದರೆ ಮುಂದಿನ ವರ್ಷಕ್ಕೆ ಅದು ಸೇರಿಕೊಳ್ಳುತ್ತದೆ.

39121 ಕೋಟಿ ಕಳೆದ ವರ್ಷ ಮೀಸಲಿಟ್ಟಿದ್ದು, ಈ ಸಾಲಿಗೆ 42018 ಕೋಟಿ ಮೀಸಲಿಡಲಾಗಿದೆ. ಕಾಯ್ದೆಯನ್ನು ಸಂವಿಧಾನದ ಆಶಯಗಳನ್ನು ಈಡೇರಿಸಲೆಂದು ರೂಪಿಸಲಾಗಿದೆ.

ಕೇಂದ್ರ ಸರ್ಕಾರ ಇಂದಿನವರೆಗೆ ಎಸ್.ಸಿ. ಪಿ / ಟಿ ಎಸ್ ಪಿ ಕಾಯ್ದೆಯನ್ನು ಜಾರಿ ಮಾಡಿಲ್ಲ.

Assembly Session: ನಿಮ್ಮನ್ನ ತೆಗೆದು ಬಿಸಾಡ್ತೇನೆ ಎಂದ ಖಾದರ್‌ ಮೇಲೆ ಬಿಜೆಪಿಗರು ಗರಂ..! #utkhader #bjp

ಕಾಯ್ದೆ ಬಂದ ನಂತರ
ಕರ್ನಾಟಕದಲ್ಲಿ ಈ ವರ್ಷ 371273 ಕೋಟಿ ರೂ.ಗಳ ಬಜೆಟ್ ನಲ್ಲಿ 27674 ಎಸ್.ಸಿ. ಪಿ / ಟಿ ಎಸ್ ಪಿ ಗಾಗಿ ಶೇ. 7.46%ಮೀಸಲಿಟ್ಟಿದೆ. ಗುಜರಾತ್ ನಲ್ಲಿ 3,70,000 ಹಣ ಬಜೆಟ್ ನಲ್ಲಿ ಮೀಸಲಿಟ್ಟಿದ್ದು, ಎಸ್.ಸಿ. ಪಿ / ಟಿ ಎಸ್ ಪಿ ಗಾಗಿ ಶೇ 2.38% ಮೀಸಲಿಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಬಜೆಟ್ 612293 ಇದ್ದಾರೆ, 187650 3.6% ಇಟ್ಟಿದೆ.

ಕೇಂದ್ರ ಸರ್ಕಾರ 4820512 ಕೋಟಿ ಬಜೆಟ್ ಗಾತ್ರದಲ್ಲಿಎಸ್.ಸಿ. ಪಿ / ಟಿ ಎಸ್ ಪಿ ಗಾಗಿ 138368 ಇದ್ದು 2.87% ಮೀಸಲಿಟ್ಟಿದೆ.

ಕರ್ನಾಟಕ ಮಾದರಿಯಲ್ಲೇ ಕೇಂದ್ರ ಸರ್ಕಾರ ಎಸ್.ಸಿ. ಪಿ/ ಟಿ ಎಸ್ ಪಿ ಕಾಯ್ದೆ ಜಾರಿ ಮಾಡಲಿ ಎಂದು ಸರ್ವಾನುಮತದ ನಿರ್ಣಯ ಮಾಡೋಣ ಎಂದು ಕರೆ ನೀಡಿದರು.

2019-23 ಸಾಲಿನಲ್ಲಿ ಈವರೆಗೆ ಅದಿಕಾರದಲ್ಲಿದ್ದ ಬಿಜೆಪಿ ಡೀಮ್ಡ್ ವೆಚ್ಚದಲ್ಲಿ ಏಕೆ ವೆಚ್ಚ ಮಾಡಲಿಲ್ಲ? ದಲಿತ ಸಂಘಟನೆಗಳು ಮೊದಲಿನಿಂದಲೂ ಬೇಡಿಕೆ ಯಿಟ್ಟಿರುವಂತೆ ನಮ್ಮ ಅಧಿಕಾರಾವಧಿಯಲ್ಲಿ ಕಾಯ್ದೆಯಲ್ಲಿ 7ಡಿ ತೆಗೆದು ಹಾಕಲಾಯಿತು.
ಬಿಜೆಪಿ ಯವರು ಏಕೆ ತೆಗೆಯಲಿಲ್ಲ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಇಡೀ ದೇಶದಲ್ಲಿ ಎಸ್ ಸಿ/ ಎಸ್ ಟಿ ಗಳ ಜನಸಂಖ್ಯೆ 2011ರ ಜನಗಣತಿ ಪ್ರಕಾರ ಶೇ16.6% ಎಸ್.ಸಿ ಹಾಗೂ ಶೇ 8.6% ಎಸ್.ಟಿ ಇದ್ದು, ಎರಡೂ ಸೇರಿ ಒಟ್ಟು ಶೇ27.2 % ಇದ್ದಾರೆ. ಇವರ ಜನಸಂಖ್ಯೆಗನುಗುಣವಾಗಿ ಬಿಜೆಪಿ ಯವರು ಖರ್ಚು ಮಾಡಲಿಲ್ಲ. ಕೇವಲ ಶೇ2.87% ಖರ್ಚು ಮಾಡಿದ್ದಾರೆ.

ದೇಶದಲ್ಲಿ ಪರಿ.ಜಾ16.6% ಪಂ.ವರ್ಗ 8.6% ಸೇರಿ ಒಟ್ಟು 25.2% ಇದ್ದು ಕೇವಲ 2.87% ವೆಚ್ಚ ಮಾಡಿದ್ದಾರೆ.

7ಡಿ ಬಗ್ಗೆ ಬಹಳ ದಿನಗಳಿಂದ ಒತ್ತಾಯವಿತ್ತು. ಆದ್ದರಿಂದ ಕಳೆದ ವರ್ಷ ತಿದ್ದುಪಡಿ ತಂದು ತೆಗೆದುಹಾಕಿದೆವು
7ಸಿ ತೆಗೆದುಹಾಕಿಲ್ಲ ಎಂದರು.

Tags: BJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಿರ್ಮಲಾ ಸೀತಾರಾಮನ್ ಅವರ ಬಳಿ ಮೂರು ಬಾರಿ ಹೋಗಿ ಮನವಿ ಮಾಡಿದ್ರ ಸಿ.ಎಂ ಸಿದ್ದರಾಮಯ್ಯ

Next Post

RSS ದೇಶದಲ್ಲಿ ದ್ವೇಷ ಹರಡುವ ಕೆಲಸ ಮಾಡ್ತಿದೆ – ಸಿಎಂ ಗರಂ

Related Posts

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!
Top Story

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

by ಪ್ರತಿಧ್ವನಿ
January 13, 2026
0

ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12(Bigg Boss Kannada Season 12) ಇದೀಗ ಅಂತಿಮ ಹಂತದತ್ತ ಸಾಗುತ್ತಿದೆ. ಫಿನಾಲೆಗೆ ದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ...

Read moreDetails
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

January 13, 2026
ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್..ಟೆಕ್ಕಿ ಅರೆಸ್ಟ್

ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್..ಟೆಕ್ಕಿ ಅರೆಸ್ಟ್

January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

January 13, 2026
Next Post
RSS ದೇಶದಲ್ಲಿ ದ್ವೇಷ ಹರಡುವ ಕೆಲಸ ಮಾಡ್ತಿದೆ – ಸಿಎಂ ಗರಂ

RSS ದೇಶದಲ್ಲಿ ದ್ವೇಷ ಹರಡುವ ಕೆಲಸ ಮಾಡ್ತಿದೆ - ಸಿಎಂ ಗರಂ

Recent News

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!
Top Story

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

by ಪ್ರತಿಧ್ವನಿ
January 13, 2026
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!
Top Story

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

by ಪ್ರತಿಧ್ವನಿ
January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?
Top Story

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

by ಪ್ರತಿಧ್ವನಿ
January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ
Top Story

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

by ಪ್ರತಿಧ್ವನಿ
January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

January 13, 2026
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada