• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ವರುಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅಬ್ಬರದ ಪ್ರಚಾರ..!

Any Mind by Any Mind
April 27, 2023
in ರಾಜಕೀಯ
0
ವರುಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅಬ್ಬರದ ಪ್ರಚಾರ..!
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ(karnatakaassemblyelection) ದಿನಗಣನೆ ಶುರುವಾಗಿದೆ. ಇದೇ ಮೇ 10  ರಂದು ಎಲೆಕ್ಷನ್‌(election) ನಡೆಯಲಿದ್ದು, ರಾಜಕೀಯ ನಾಯಕರು ಈಗಾಗಲೇ ಅಬ್ಬರದ ಪ್ರಚಾರ(campaign) ನಡೆಸುತ್ತಿದ್ದಾರೆ. ಇಂದು ವರುಣ ಕ್ಷೇತ್ರಕ್ಕೆ ಸೇರಿದ ಮೆಲ್ಲಹಳ್ಳಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ(v.somanna) ರೋಡ್ ಶೋ ನಡೆಸಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಮತದಾರರನ್ನು ಉದ್ದೇಸಿಸಿ ಮಾತನಾಡಿದ ಅವರು,  ʻಈ ಕ್ಷೇತದಲ್ಲಿ 15 ವರ್ಷದಲ್ಲಿ ಏನು ಕೆಲಸಗಳು ನಡೆದಿದೆಯೋ ಆ ಕೆಲಸಗಳನ್ನು ನಾನು 5ವರ್ಷಗಳಲ್ಲಿ ಮಾಡಿ ವರುಣ(varuna) ಕ್ಷೇತ್ರವನ್ನು ಮಾದರಿ ಕ್ಷೆತ್ರವಾಗಿ ಬೆಂಗಳೂರಿನ ಗೋವಿಂದರಾಜನಗರ ಯಾವ ರೀತಿ ಮಾದರಿ ಹೊಂದಿದೆಯೋ ಆ ರೀತಿಯಲ್ಲಿ ಅಭಿವೃದ್ಧಿ ಪಡಿಸುವೆ.

ADVERTISEMENT

ಬೆಂಗಳೂರು(bangalore) ನಗರ ಯಾವರೀತಿ ಅಂತರರಾಷ್ಟ್ರೀಯಮಟ್ಟದಲ್ಲಿ ಬೆಳೆದಿದಿಯೋ ಆ ರೀತಿ ಮೈಸೂರು(mysore) ನಗರವನ್ನು ಅಭಿವೃದ್ಧಿ ಪಡಿಸುವೆ. ನಿಮ್ಮ ವೋಟಿನ ಶಕ್ತಿ ಮತ್ತು ಬೆಲೆ ಏನೆಂದು ತೋರಿಸುವೆ. ಅದಕೋಸ್ಕರ ಕಮಲದ ಗುರುತಿಗೆ ಈ ಬಾರಿ ಮತ ನೀಡಿ ನನ್ನನ್ನು ಜಯಶೀಲನನ್ನಾಗಿ ಮಾಡಬೇಕೆಂದು ಕೇಳಿಕೊಳ್ಳುತೇನೆ. ನನ್ನಗುರಿ ಅಭಿವೃದ್ಧಿ ಪರ್ವ. ಕೇಂದ್ರ ಸರ್ಕಾರದ ನಮ್ಮ ಪ್ರಧಾನಿಯವರಾದ ನರೇಂದ್ರ ಮೋದಿ(PM narendramodi) ನೇತೃತ್ವದ ಬಿಜೆಪಿ ಸರ್ಕಾರ(BJP government) ಕೋವಿಡ್ ವೇಳೆ 132 ಕೋಟಿ ಜನರಿಗೆ ಏಕಕಾಲದಲ್ಲಿ ಲಸಿಕೆ ನೀಡಿದ ಸರ್ಕಾರ.  ಬಿ. ಎಸ್.ಯಡಿಯೂರಪ್ಪನವರು(BS yediyurappa) ಕೂಡ ರಾಜ್ಯದಲ್ಲಿ ಉತ್ತಮವಾಗಿ ಕಾರ್ಯಕ್ರಮ ನಿರ್ವಹಿಸಿದರು. ಇಂದು ಲಕ್ಷ್ಮೀಪುರ, ಶಿವಪುರ, ಹರೋಹಳ್ಳಿ, ಮೆಲ್ಲಹಳ್ಳಿ, ಬಡಗಲಪುರ, ಮೂಡಲಪುರ, ಚಟ್ನಹಳ್ಳಿ  ಮತ್ತು ಪಾಳ್ಯ, ಮಹಾದೇವಿ ಕಾಲೋನಿ, ದುದ್ದಗೆರೆ, ಮುಂತಾದ ಕಡೆ ಮಾತಾಯಾಚನೆ ಮಾಡಿದರು  ಈ ಸಂದರ್ಭದಲ್ಲಿ ಪ್ರತಾಪ್ ಸಿoಹ,(pratap simha) ಅಪ್ಪಣ್ಣ, ವರುಣಕ್ಷೇತ್ರಧ್ಯಕ್ಷ ಕಲ್ಮಹಳ್ಳಿ ವಿಜಯಕುಮಾರ ಪ್ರಕಾಶ್ ಎಸ್. ಎಂ ಪಿ ಡೇವಲಪ್ಪರ್, ಕೇಬಲ್ ಮಹೇಶ್, ಮೆಲ್ಲಹಳ್ಳಿಮಹದೇವಸ್ವಾಮಿ ನಾಗೇಂದ್ರ ವೀರಭದ್ರಪ್ಪ ಎಲ್ಲ  ಗ್ರಾಮಗಳ ಬಿಜೆಪಿ(BJP) ಮುಖಂಡರುಗಳು ನೂರಾರು ಸಂಖ್ಯೆಯ ಮಹಿಳೆಯರು ಸಾಥ ನೀಡಿದ್ರು.

Tags: #bjp#campaign#congress#election2023#jds#karnataka#karnatakaassemblyelection#pratidhvani#pratidhvanidigital#pratidhvaninews#varuna#vsomanna
Previous Post

ಶಿವಮೊಗ್ಗದಲ್ಲಿ ಚೆನ್ನಬಸಪ್ಪ ಗೆದ್ದರೆ ನಾನು ಗೆದ್ದಂತೆ : ಕೆ.ಎಸ್ ಈಶ್ವರಪ್ಪ

Next Post

ʻಸಿದ್ದರಾಮಯ್ಯ ಒಬ್ಬ ಮಾನಸಿಕ ರೋಗಿ, ದಡ್ಡ.. ಬಾಯಿಗೆ ಬಂದಂಗೆ ಮಾತಾಡ್ತಾನೆʼ: ಶ್ರೀನಿವಾಸ್‌ ಪ್ರಸಾದ್‌ ಕಿಡಿ

Related Posts

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ...

Read moreDetails

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

December 3, 2025
Next Post
ʻಸಿದ್ದರಾಮಯ್ಯ ಒಬ್ಬ ಮಾನಸಿಕ ರೋಗಿ, ದಡ್ಡ.. ಬಾಯಿಗೆ ಬಂದಂಗೆ ಮಾತಾಡ್ತಾನೆʼ: ಶ್ರೀನಿವಾಸ್‌ ಪ್ರಸಾದ್‌ ಕಿಡಿ

ʻಸಿದ್ದರಾಮಯ್ಯ ಒಬ್ಬ ಮಾನಸಿಕ ರೋಗಿ, ದಡ್ಡ.. ಬಾಯಿಗೆ ಬಂದಂಗೆ ಮಾತಾಡ್ತಾನೆʼ: ಶ್ರೀನಿವಾಸ್‌ ಪ್ರಸಾದ್‌ ಕಿಡಿ

Please login to join discussion

Recent News

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada