• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

BJP ಅಧ್ಯಕ್ಷ ನಡ್ಡಾ ಟ್ವಿಟರ್ ಖಾತೆ ಹ್ಯಾಕ್ : ರಾಷ್ಯಾ – ಉಕ್ರೇನ್ ಬಿಕ್ಕಟ್ಟಿಗೆ ಕ್ರಿಪ್ಟೋಕರೆನ್ಸಿ ಮೂಲಕ ದೇಣಿಗೆ ನೀಡುವಂತೆ ಟ್ವೀಟ್!

Any Mind by Any Mind
February 27, 2022
in ಇದೀಗ
0
BJP ಅಧ್ಯಕ್ಷ ನಡ್ಡಾ ಟ್ವಿಟರ್ ಖಾತೆ ಹ್ಯಾಕ್ : ರಾಷ್ಯಾ – ಉಕ್ರೇನ್ ಬಿಕ್ಕಟ್ಟಿಗೆ ಕ್ರಿಪ್ಟೋಕರೆನ್ಸಿ ಮೂಲಕ ದೇಣಿಗೆ ನೀಡುವಂತೆ ಟ್ವೀಟ್!
Share on WhatsAppShare on FacebookShare on Telegram

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ನಡುವೆ BJP ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಜೆಪಿ ನಡ್ಡಾ ಅವರ ಟ್ವಿಟರ್ ಖಾತೆಯಿಂದ ರಷ್ಯಾ – ಉಕ್ರೇನ್ ಬಿಕ್ಕಟ್ಟು, ಬಿಟ್ ಕಾಯಿನ್ ಮತ್ತು ಕ್ರಿಪ್ಟೋಕರೆನ್ಸಿಯ ವಿಷಯದ ಕುರಿತು ಹಲವಾರು ಟ್ವೀಟ್ಗಳನ್ನು ಮಾಡಲಾಗಿದೆ.

ADVERTISEMENT

ಹೌದು, ನಡ್ಡಾ ಅವರ ಟ್ವಿಟರ್ ಖಾತೆಯನ್ನು ಕೆಲ ಕಾಲ ಹ್ಯಾಕ್ ಮಾಡಿದ ಕಿಡಿಗೇಡಿಗಳು ಹಲವಾರು ಟ್ವೀಟ್ ಮಾಡಿದ್ದಾರೆ. ಟ್ವೀಟ್‌ ನಲ್ಲಿ, ಉಕ್ರೇನ್ಗೆ ಸಹಾಯ ಮಾಡಲು ದೇಣಿಗೆಯನ್ನು ಕೋರಿದೆ.ಈಗ ಕ್ರಿಪ್ಟೋ ಕರೆನ್ಸಿ ದೇಣಿಗೆಗಳನ್ನು ಸ್ವೀಕರಿಸಲಾಗುತ್ತಿದೆ ಎಂದು ಟ್ವೀಟ್ ನಲ್ಲಿ ಬರೆಯಲಾಗಿದೆ.

ನಡ್ಡಾ ಅವರ ಟ್ವಿಟರ್ ಖಾತೆಯನ್ನು ಕೆಲ ಕಾಲ ಹ್ಯಾಕ್ ಮಾಡಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಈಗ ನಿಯಂತ್ರಣದಲ್ಲಿದೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ. ನಿಜವಾದ ಕಾರಣವನ್ನು ಏನು ಎಂಬುದನ್ನು ಕಂಡುಹಿಡಿಯಲು ನಾವು Twitter ನೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂದಿದ್ದಾರೆ.

ಕಳೆದ ವರ್ಷ ಡಿಸೆಂಬರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಟ್ವಿಟರ್ ಖಾತೆಯನ್ನು ಸಂಕ್ಷಿಪ್ತವಾಗಿ ಹ್ಯಾಕ್ ಮಾಡಲಾಗಿದ್ದು, ಬಿಟ್ಕಾಯಿನ್ಗೆ ಸಂಬಂಧಿಸಿದ ಸಂದೇಶವನ್ನು ಪೋಸ್ಟ್ ಮಾಡಲಾಗಿತ್ತು.

Tags: BJPBJP ಅಧ್ಯಕ್ಷ ನಡ್ಡಾCongress PartyCovid 19ಕೋವಿಡ್-19ಕ್ರಿಪ್ಟೋಕರೆನ್ಸಿಜೆ ಪಿ ನಡ್ಡಾಟ್ವಿಟರ್ ಖಾತೆ ಹ್ಯಾಕ್ನರೇಂದ್ರ ಮೋದಿಬಿಜೆಪಿಬಿಟ್ ಕಾಯಿನ್ರಷ್ಯಾ - ಉಕ್ರೇನ್ ಬಿಕ್ಕಟ್ಟುರಾಷ್ಯಾ - ಉಕ್ರೇನ್ವೈರಲ್‌ ಟ್ವೀಟ್
Previous Post

ನಟ ಚೇತನ್ ಬಂಧನ ಪ್ರಕರಣ ಎತ್ತಿದ ರಾಜ್ಯ ಪೊಲೀಸರ ಕರ್ತವ್ಯನಿಷ್ಠೆಯ ಪ್ರಶ್ನೆ

Next Post

ಉಕ್ರೇನ್ನಿಂದ ಬೆಂಗಳೂರಿಗೆ ಬಂದಿಳಿದ 12 ಕರ್ನಾಟಕ ವಿದ್ಯಾರ್ಥಿಗಳು : ವಿದ್ಯಾರ್ಥಿಗಳೊಂದಿಗೆ ಆರ್ ಅಶೋಕ್ ಸಂವಾದ!

Related Posts

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಇದೀಗ

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...

Read moreDetails
Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
ಯಾರಾಗ್ತಾರೆ ಮುಂಬೈ ಅಧಿಪತಿ : ಠಾಕ್ರೆ ಬ್ರದರ್ಸ್ ಅಸ್ತ್ರ..? ಬಿಜೆಪಿಯ ಪ್ರತ್ಯಸ್ತ್ರಗಳೇನು..?

ಯಾರಾಗ್ತಾರೆ ಮುಂಬೈ ಅಧಿಪತಿ : ಠಾಕ್ರೆ ಬ್ರದರ್ಸ್ ಅಸ್ತ್ರ..? ಬಿಜೆಪಿಯ ಪ್ರತ್ಯಸ್ತ್ರಗಳೇನು..?

January 16, 2026
Next Post
ಉಕ್ರೇನ್ನಿಂದ ಬೆಂಗಳೂರಿಗೆ ಬಂದಿಳಿದ 12 ಕರ್ನಾಟಕ ವಿದ್ಯಾರ್ಥಿಗಳು : ವಿದ್ಯಾರ್ಥಿಗಳೊಂದಿಗೆ ಆರ್ ಅಶೋಕ್ ಸಂವಾದ!

ಉಕ್ರೇನ್ನಿಂದ ಬೆಂಗಳೂರಿಗೆ ಬಂದಿಳಿದ 12 ಕರ್ನಾಟಕ ವಿದ್ಯಾರ್ಥಿಗಳು : ವಿದ್ಯಾರ್ಥಿಗಳೊಂದಿಗೆ ಆರ್ ಅಶೋಕ್ ಸಂವಾದ!

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada