• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೆಳಗಾವಿಯಲ್ಲಿ ಮರಾಠಿ – ಕನ್ನಡಿಗರಿಗೆ​ ಪಟ್ಟ ಹಂಚಿದ ಬಿಜೆಪಿ..

ಕೃಷ್ಣ ಮಣಿ by ಕೃಷ್ಣ ಮಣಿ
March 15, 2025
in ಕರ್ನಾಟಕ, ರಾಜಕೀಯ
0
ಬೆಳಗಾವಿಯಲ್ಲಿ ಮರಾಠಿ – ಕನ್ನಡಿಗರಿಗೆ​ ಪಟ್ಟ ಹಂಚಿದ ಬಿಜೆಪಿ..
Share on WhatsAppShare on FacebookShare on Telegram

ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆ ನಡೆದಿದ್ದು, ಕನ್ನಡಿಗ ಸದಸ್ಯರು ಮೇಯರ್ ಆಗ್ತಾರಾ..? ಮರಾಠಿಗರಿಗೆ ಮೇಯರ್​ ಪಟ್ಟ ಸಿಗುತ್ತಾ ಅನ್ನೋ ಕೂತುಹಲಕ್ಕೆ ತೆರೆ ಬಿದ್ದಿದೆ. 23ನೇ ಅವಧಿಗೆ ಮೇಯರ್, ಉಪಮೇಯರ್ ಆಯ್ಕೆ ನಡೆದಿದ್ದು, ಮೇಯರ್ ಆಗಿ ಸಾಮಾನ್ಯ ವರ್ಗ ಹಾಗೂ ಉಪ ಮೇಯರ್ ಆಗಿ ‌ಸಾಮಾನ್ಯ ವರ್ಗದ ಮಹಿಳೆಗೆ ಮೀಸಲು ನೀಡಲಾಗಿತ್ತು. 58 ಸದಸ್ಯ ಬಲದ ಪಾಲಿಕೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಇದ್ದು, 35 ಬಿಜೆಪಿ ಸದಸ್ಯರ ಜೊತೆಗೆ ಇಬ್ಬರು ಪಕ್ಷೇತರ ಸದಸ್ಯರು ಬೆಂಬಲವು ಇತ್ತು. ಇನ್ನೂ ಕಾಂಗ್ರೆಸ್ ಹಾಗೂ ಪಕ್ಷೇತರರು ಸೇರಿ 21 ಸದಸ್ಯರ ಮಾತ್ರ ಹೊಂದಿತ್ತು. ಹೀಗಾಗಿ ಬಿಜೆಪಿ ಅಧಿಕಾರವನ್ನು ಸೂಸೂತ್ರವಾಗಿ ಹಂಚಿಕೆ ಮಾಡಿದೆ.

ADVERTISEMENT

ಬೆಳಗಾವಿ ಪಾಲಿಕೆಯಲ್ಲಿ ಅನರ್ಹಗೊಂಡಿದ ಬಿಜೆಪಿ ಸದಸ್ಯನಿಗೆ ಮೇಯರ್ ಪಟ್ಟ ಒಲಿದಿದೆ. ಮರಾಠಿ – ಕನ್ನಡ ಭಾಷಿಕರಿಗೆ ಅಧಿಕಾರ ಹಂಚಿಕೆ ಮಾಡಿದೆ ಬಿಜೆಪಿ. ಮೇಯರ್ ಸ್ಥಾನಕ್ಕೆ ಮಂಗೇಶ್ ಪವಾರ್ ಆಯ್ಕೆ ಆದರೆ, ಉಪಮೇಯರ್ ‌ಸ್ಥಾನಕ್ಕೆ ವಾಣಿ ವಿಲಾಸ್ ಜೋಶಿ ಆಯ್ಕೆ ಆಗಿದ್ದಾರೆ. ತಿನಿಸು ಕಟ್ಟೆಯಲ್ಲಿ ಮಳಿಗೆ ಪಡೆದ ಆರೋಪದ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರು ಮಂಗೇಶ್ ಪವಾರ್ ಸದಸ್ಯತ್ವ ಅನರ್ಹ‌ ಮಾಡಿದ್ದರು. ಪ್ರಾದೇಶಿಕ ಆಯುಕ್ತರ ಆದೇಶ ಪ್ರಶ್ನಿಸಿ ಮಂಗೇಶ್ ಪವಾರ್ ಹೈಕೋರ್ಟ್ ಮೊರೆ ಹೋಗಿದ್ದರು. ಪ್ರಾದೇಶಿಕ ಆಯುಕ್ತರ ಅನರ್ಹಗೊಳಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು.

Assembly Session:ಸದನದಲ್ಲಿ ಬಡಿದಾಡಿಕೊಂಡ ಕಾಂಗ್ರೆಸ್ ನಾಯಕರು. ಸುಮ್ಮನೆ ಕೂತ ಸಿದ್ದರಾಮಯ್ಯ #pratidhvani

ಹೈಕೋರ್ಟ್​ ಆದೇಶದಂತೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಮಂಗೇಶ್​ ಪವಾರ್​ ಮೇಯರ್​ ಆಗಿ ಆಯ್ಕೆ ಆಗಿದ್ದಾರೆ. ಇದೀಗ ಬೆಳಗಾವಿ ಪಾಲಿಕೆ ಮೇಯರ್ ಆಗಿ ಮಂಗೇಶ್ ಪವಾರ್ ಆಯ್ಕೆ ಆಗಿದ್ದಾರೆ. ಕನ್ನಡಿಗರು, ಮರಾಠಿಗರನ್ನು ಬ್ಯಾಲೆನ್ಸ್ ಮಾಡಿದೆ ಬಿಜೆಪಿ ನಾಯಕತ್ವ. ಮೇಯರ್, ಉಪಮೇಯರ್ ಚುನಾವಣೆ ‌ನಡೆಸಿದ ಸಂಜಯ ಕುಮಾರ್ ಶೆಟ್ಟಣ್ಣವರ್ ಫಲಿತಾಂಶ ಘೋಷಣೆ ಮಾಡಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೂ ಮುನ್ನ ಖಾಸಗಿ ಹೋಟೆಲ್​ನಲ್ಲಿ ಕೋರ್ ಕಮಿಟಿ ಸಭೆ ನಡೆಸಲಾಯ್ತು. ಸಂಸದ ಜಗದೀಶ ಶೆಟ್ಟರ್, ಚುನಾವಣೆ ವೀಕ್ಷಕ ಎಂಎಲ್ಸಿ ಎನ್ ರವಿಕುಮಾರ್ ನೇತೃತ್ವದಲ್ಲಿ ಕೋರಕಮಿಟಿ ಸಭೆ ನಡೆಸಿದ್ದು. ಮೇಯರ್ ಸ್ಥಾನಕ್ಕೆ ಐವರು, ಉಪಮೇಯರ ಸ್ಥಾ‌ನಕ್ಕೆ ಮೂವರ ನಡುವೆ ಪೈಪೋಟಿ ಇದೆ. ಪೈಪೋಟಿ ಹಿನ್ನೆಲೆ ಚುನಾವಣೆಗೂ ಮುನ್ನ ಖಾಸಗಿ ಹೋಟೆಲ್​ನಲ್ಲಿ‌ ಒನ್ ಟು ಒನ್ ಸಭೆ ಮಾಡಿ, ಪಾಲಿಕೆ ಸದಸ್ಯರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಮೇಯರ್​ ಉಪಮೇಯರ್​ ಆಯ್ಕೆ ಪ್ರಕ್ರಿಯೆ ನಡೀತು..

Tags: all about belgaumbelgaum liveBelgaum newsbelgaum news belgavi updates marathi city tarun bharat sakal in kannada daily dailynewsbjp party workerscity news belgaumin belgaum newsin marathiin newskannadamma newsKarnatakakarnataka bankKarnataka State Policeknnknn city newsknn city news belgaumknn city news marathimarathi newsmosr suresh angadi'sShiv Senaspeaks aboutsudden demisetv9 marathiwww.karnatakabank.com
Previous Post

WAQF ಬೋರ್ಡ್​ ಅಧ್ಯಕ್ಷರ ಆಯ್ಕೆ.. ಜಮೀರ್​ ಆಪ್ತನಿಗೆ ಕೊಕ್.. ಏನಾಯ್ತು ಗೊತ್ತಾ..?

Next Post

ಜನಸಂಖ್ಯಾ ಹೆಚ್ಚಳವೂ ಪಿತೃಪ್ರಧಾನ ಮೌಲ್ಯಗಳೂ

Related Posts

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
0

ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್( Ajith Pawar) ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟದ ಡಿಸಿಎಂ ಡಿ.ಕೆ ಶಿವಕುಮಾರ್ (D.K....

Read moreDetails
ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

January 28, 2026
Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
Next Post
ಜನಸಂಖ್ಯಾ ಹೆಚ್ಚಳವೂ ಪಿತೃಪ್ರಧಾನ ಮೌಲ್ಯಗಳೂ

ಜನಸಂಖ್ಯಾ ಹೆಚ್ಚಳವೂ ಪಿತೃಪ್ರಧಾನ ಮೌಲ್ಯಗಳೂ

Recent News

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

January 28, 2026
ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada