• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

ಪ್ರತಿಧ್ವನಿ by ಪ್ರತಿಧ್ವನಿ
April 7, 2026
in Top Story
0
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ
Share on WhatsAppShare on FacebookShare on Telegram

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಸ್ಸಾಂ ಬಿಜೆಪಿ ಪೊಲೀಸರು ಹಾಗೂ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.ಅಸ್ಸಾಂ ಬಿಜೆಪಿ ವಕ್ತಾರ ಪ್ರಾಂಜಲ್ ಕಲಿತಾ ಮಾತನಾಡಿ, ಕಾಂಗ್ರೆಸ್ ನಾಯಕರು ಸಂವಿಧಾನವನ್ನು ಗೌರವಿಸುತ್ತೇವೆ ಎಂದು ಹೇಳಿಕೊಂಡರೂ, ಅವರ ಹೇಳಿಕೆಗಳು ಮತ್ತು ನಡೆಗಳು ಸಾಂವಿಧಾನಿಕ ಮೌಲ್ಯಗಳಿಗೆ ವಿರುದ್ಧವಾಗಿವೆ ಎಂದು ಆರೋಪಿಸಿದರು.

ADVERTISEMENT
Davangereh byelection : 30 ಸಾವಿರ ಮತ ಅಂತರದಲ್ಲಿ ಕಾಂಗ್ರೆಸ್‌ ಸಮರ್ಥ್‌ ಗೆಲ್ತಾನೆ..! #pratidhvani

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುವಾಹಟಿಯ ಬಸಿಷ್ಠ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮತ್ತೊಂದು ದೂರು ಚುನಾವಣಾ ಆಯೋಗಕ್ಕೂ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.ಇತ್ತೀಚೆಗೆ ನಡೆದ ಪ್ರಚಾರ ಸಭೆಯಲ್ಲಿ ಖರ್ಗೆ ಅವರು ಆರ್‌ಎಸ್‌ಎಸ್ ಮತ್ತು ಬಿಜೆಪಿಯನ್ನು ನಿಷೇಧಿಸುವಂತೆ ಹೇಳಿಕೆ ನೀಡಿರುವುದನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಈ ಹೇಳಿಕೆಗಳು ರಾಜಕೀಯ ಅಸಹಿಷ್ಣುತೆಯನ್ನು ತೋರಿಸುತ್ತವೆ ಮತ್ತು ಸಮಾಜದ ಸೌಹಾರ್ದತೆಗೆ ಧಕ್ಕೆಯಾಗುವಂತಿವೆ ಎಂದು ಬಿಜೆಪಿ ಆರೋಪಿಸಿದೆ.

Davangereh byelection : ಪ್ರಧಾನಿ ಮೋದಿ ವಿರುದ್ಧ ಗುಡುಗಿದ ರೈತರು..! #pmmodi #bjp #congress

ಕಾಂಗ್ರೆಸ್ ಪಕ್ಷ ರಾಜಕೀಯ ಲಾಭಕ್ಕಾಗಿ ಧಾರ್ಮಿಕ ವಿಚಾರಗಳನ್ನು ಬಳಸಿಕೊಳ್ಳುತ್ತಿದೆ ಎಂಬ ಟೀಕೆಯನ್ನೂ ಬಿಜೆಪಿ ಮಾಡಿದ್ದು, ಖರ್ಗೆ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.126 ಸದಸ್ಯರ ಅಸ್ಸಾಂ ವಿಧಾನಸಭೆಗೆ ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮೇ 4ರಂದು ಮತ ಎಣಿಕೆ ನಡೆಯಲಿದೆ.

Tags: AssamBJPAssamElectionBJPcongressElection2026electioncommissionguwahatihatespeechindianpoliticsPoliticalControversyRSS
Previous Post

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

Next Post

ವಿಧವೆಯನ್ನು ವಿವಾಹವಾದ ಭಾವ ಖ್ಯಾತಿಯ ನಟ ಪುಷ್ಪರಾಜ್: ಕಾರಣವೇನು ಗೊತ್ತೆ

Related Posts

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ
Top Story

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

by ಪ್ರತಿಧ್ವನಿ
April 7, 2026
0

ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನ ಪ್ರವೇಶ ವಿಚಾರವು ಲಿಂಗ ತಾರತಮ್ಯದ ಪ್ರಶ್ನೆಯಲ್ಲ, ಬದಲಾಗಿ ಧಾರ್ಮಿಕ ನಂಬಿಕೆ ಮತ್ತು ಸಂಪ್ರದಾಯಕ್ಕೆ ಸಂಬಂಧಿಸಿದ್ದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೊರ್ಟ್...

Read moreDetails
ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

April 6, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಕಾರ್ಯಕ್ರಮದ ವೇಳೆ ಕುಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ:ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ಬಿಡುಗಡೆ

ಕಾರ್ಯಕ್ರಮದ ವೇಳೆ ಕುಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ:ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ಬಿಡುಗಡೆ

April 4, 2026
40 ವರ್ಷ ಮೇಲ್ಪಟ್ಟವರಿಗೆ ಇಲ್ಲಿದೆ ಗುಡ್ ನ್ಯೂಸ್:ಕರ್ನಾಟಕ ಸರ್ಕಾರದ ಮಹತ್ವದ ಯೋಜನೆ ಆರಂಭ

40 ವರ್ಷ ಮೇಲ್ಪಟ್ಟವರಿಗೆ ಇಲ್ಲಿದೆ ಗುಡ್ ನ್ಯೂಸ್:ಕರ್ನಾಟಕ ಸರ್ಕಾರದ ಮಹತ್ವದ ಯೋಜನೆ ಆರಂಭ

April 4, 2026
Next Post
ವಿಧವೆಯನ್ನು ವಿವಾಹವಾದ ಭಾವ ಖ್ಯಾತಿಯ ನಟ ಪುಷ್ಪರಾಜ್: ಕಾರಣವೇನು ಗೊತ್ತೆ

ವಿಧವೆಯನ್ನು ವಿವಾಹವಾದ ಭಾವ ಖ್ಯಾತಿಯ ನಟ ಪುಷ್ಪರಾಜ್: ಕಾರಣವೇನು ಗೊತ್ತೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada