• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕನ್ನಡ ನೆಲ-ಜಲ, ಭಾಷೆ-ಸಂಸ್ಕೃತಿ ವಿಚಾರದಲ್ಲಿ ಬಿಜೆಪಿ ನಿರಂತರ ಜನದ್ರೋಹ ಎಸಗಿದೆ: ಬಿ.ವಿ.ಶ್ರೀನಿವಾಸ್

ಪ್ರತಿಧ್ವನಿ by ಪ್ರತಿಧ್ವನಿ
September 24, 2023
in Top Story, ಕರ್ನಾಟಕ
0
ಕನ್ನಡ ನೆಲ-ಜಲ, ಭಾಷೆ-ಸಂಸ್ಕೃತಿ ವಿಚಾರದಲ್ಲಿ ಬಿಜೆಪಿ ನಿರಂತರ ಜನದ್ರೋಹ ಎಸಗಿದೆ: ಬಿ.ವಿ.ಶ್ರೀನಿವಾಸ್
Share on WhatsAppShare on FacebookShare on Telegram

ಬೆಂಗಳೂರು : ಕನ್ನಡ ನೆಲ-ಜಲ, ಭಾಷೆ-ಸಂಸ್ಕೃತಿ ವಿಚಾರದಲ್ಲಿ ಬಿಜೆಪಿ ನಿರಂತರವಾಗಿ, ಚರಿತ್ರೆಯುದ್ದಕ್ಕೂ ಜನದ್ರೋಹ ಎಸಗುತ್ತಿರುವ ಬಿಜೆಪಿ ಕಾವೇರಿ ನೀರಿನ ವಿಚಾರದಲ್ಲಿ ಮೊಸಳೆ ಕಣ್ಣೀರು ಹರಿಸುತ್ತಿದೆ ಎಂದು ಎಐವೈಸಿ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಖಂಡಿಸಿದ್ದಾರೆ.ಬಿಜೆಪಿ ಕಾರ್ಯಕರ್ತರೊಬ್ಬರು ಇಂದು ಬಾಯಿಗೆ ಮಣ್ಣು ಹಾಕಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ಕಳೆದ 9 ವರ್ಷಗಳಿಂದ ಕೇಂದ್ರ ಸರ್ಕಾರ ಕನ್ನಡಿಗರ ಬಾಯಿಗೆ ಮಣ್ಣು ಹಾಕುವ, ಕನ್ನಡಿಗರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಾ ಬಂದಿರುವುದನ್ನು ಬಿಜೆಪಿ ಕಾರ್ಯಕರ್ತ ಸಾಂಕೇತಿಕವಾಗಿ ಆಚರಿಸಿದ್ದಾನೆ ಎಂದು ಬಿ.ವಿ.ಶ್ರೀನಿವಾಸ್ ಟೀಕಿಸಿದ್ದಾರೆ.

ADVERTISEMENT

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾಗಿ ಕೇಂದ್ರ ಸಚಿವರಾದರು. ಆದರೆ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗದಂತೆ ತೆಗೆದುಕೊಳ್ಳಬೇಕಾದ ತೀರ್ಮಾನಗಳ ಕುರಿತಂತೆ ದೆಹಲಿಯಲ್ಲಿ ನಡೆದ ಸರ್ವ ಪಕ್ಷದ ಸಂಸದರು ಮತ್ತು ಸದಸ್ಯರ ಸಭೆಗೆ ನಿರ್ಮಲಾ ಸೀತಾರಾಮನ್ ಅವರು ನೆಪಕ್ಕಾದರೂ ಭಾಗವಹಿಸಲಿಲ್ಲ. ರಾಜ್ಯಕ್ಕೆ ಬರಬೇಕಾದ GST ಪಾಲಿನಲ್ಲಿ, 15ನೇ ಹಣಕಾಸು ಆಯೋಗದಲ್ಲೂ ರಾಜ್ಯಕ್ಕೆ ಅನ್ಯಾಯ ಆದಾಗ ರಾಜ್ಯವನ್ನು ಪ್ರತಿನಿಧಿಸುವ 25 ಮಂದಿ ಬಿಜೆಪಿ ಸಂಸದರು ಬಾಯಿ ಬಿಡಲೇ ಇಲ್ಲ.

ರಾಜ್ಯಕ್ಕೆ ಬರ ಬಂದಾಗ, ಅತಿವೃಷ್ಠಿ-ಪ್ರವಾಹದಿಂದ ಸಂಕಷ್ಟ ಎದುರಾದಾಗಲೂ ಈ ಸಂಸದರಾಗಲಿ, ರಾಜ್ಯದವರೇ ಆದ ಕೇಂದ್ರ ಸಚಿವರಾಗಲೀ ರಾಜ್ಯದ ನೆರವಿಗೆ ಬರಲೇ ಇಲ್ಲ. ಈ ಸಂಸದರಾಗಲೀ, ಕೇಂದ್ರ ಸಚಿವರಾಗಲೀ ಇವರ್ಯಾರೂ ನೆಪಕ್ಕೂ ಕೂಡ ಪ್ರಧಾನಿ ಮೋದಿ ಅವರ ಬಳಿ ಹೋಗಿ ರಾಜ್ಯದ ಪಾಲಿನ ಹಕ್ಕನ್ನು ಕೇಳುವ ಧೈರ್ಯ ಮಾಡಲಿಲ್ಲ. ಪಾರ್ಲಿಮೆಂಟಿನಲ್ಲೂ ರಾಜ್ಯದ ಪರವಾಗಿ ಸಮರ್ಥ ಧ್ವನಿ ಎತ್ತಿದ ಉದಾಹರಣೆಗಳಿಲ್ಲ. ಈ ರೀತಿ ನಿರಂತರವಾಗಿ ಜನದ್ರೋಹವನ್ನು ಮತ್ತು ಹೊಣೆಗೇಡಿತನವನ್ನು ಆಚರಿಸುತ್ತಾ ಬರುತ್ತಿರುವ ಬಿಜೆಪಿ ಸಂಸದರು ಮತ್ತು ಬಿಜೆಪಿ ನಾಯಕರು ಲೋಕಸಭೆ ಚುನಾವಣೆ ಹತ್ತಿರ ಇರುವುದರಿಂದ ಕಾವೇರಿ ವಿಚಾರದಲ್ಲಿ ಮಾತ್ರ ಪ್ರತಿಭಟನೆಯ ಸೋಗು ಹಾಕುತ್ತಿದ್ದಾರೆ ಎಂದು ಬಿ.ವಿ.ಶ್ರೀನಿವಾಸ್ ಖಂಡಿಸಿದ್ದಾರೆ.

Tags: BangloreBJPCauvery waterKarnatakaNirmala Sitharaman
Previous Post

ನಾನು ಮಂಡ್ಯ ಕ್ಷೇತ್ರದ ಚುನಾವಣಾ ಸ್ಪರ್ಧಾಕಾಂಕ್ಷಿಯಲ್ಲ: ನಿಖಿಲ್‌ ಕುಮಾರಸ್ವಾಮಿ

Next Post

ಸಚಿನ್​ರ ಈ ವಿಶ್ವ ದಾಖಲೆ ಕೊಹ್ಲಿ ಮುರಿಯುವುದು ಅಸಾಧ್ಯ ಎಂದ ಮಾಜಿ ಕ್ರಿಕೆಟಿಗ ಯಾರು ಗೊತ್ತಾ..?

Related Posts

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
0

ಅಕ್ಕ ಸತ್ತರೆ ಅಮಾಸೆ ನಿಲ್ಲಲ್ಲ ಎಂಬ ನುಡಿಯೂ ಇದೆ.ಇಂದಿನದು ಇಂದಿಗೆ, ನಾಳಿನದು ನಾಳೆಗೆ ಎಂಬುದು ನಿಮ್ಮ ನಿಮ್ಮ ದೃಷ್ಟಿಕೋನಕ್ಕೆ ನಿಲುಕಿದ್ದು;ನಿಮಿಷದಲ್ಲಿ ಬದುಕುವವನಿಗೆ ನಾಳೆ ಹಗಲು ಇದೆ.ನಿಜದಲ್ಲಿ ಜೀವಿಸುವವನಿಗೆ...

Read moreDetails
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025
Next Post
ಸಚಿನ್​ರ ಈ ವಿಶ್ವ ದಾಖಲೆ ಕೊಹ್ಲಿ ಮುರಿಯುವುದು ಅಸಾಧ್ಯ ಎಂದ ಮಾಜಿ ಕ್ರಿಕೆಟಿಗ ಯಾರು ಗೊತ್ತಾ..?

ಸಚಿನ್​ರ ಈ ವಿಶ್ವ ದಾಖಲೆ ಕೊಹ್ಲಿ ಮುರಿಯುವುದು ಅಸಾಧ್ಯ ಎಂದ ಮಾಜಿ ಕ್ರಿಕೆಟಿಗ ಯಾರು ಗೊತ್ತಾ..?

Please login to join discussion

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada