• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಕಾಂಗ್ರೆಸ್ ಸರ್ಕಾರದ 100 ದಿನದ ‘ರಿಪೋರ್ಟ್ ಕಾರ್ಡ್’ ಬಿಡುಗಡೆಗೊಳಿಸಿದ ಬಿಜೆಪಿ

ಪ್ರತಿಧ್ವನಿ by ಪ್ರತಿಧ್ವನಿ
August 29, 2023
in ಇದೀಗ, ಕರ್ನಾಟಕ, ರಾಜಕೀಯ
0
ರಿಪೋರ್ಟ್‌ ಕಾರ್ಡ್‌

ಕಾಂಗ್ರೆಸ್‌ 100 ದಿನ ಆಡಳಿತದ ರಿಪೋರ್ಟ್‌ ಕಾರ್ಡ್‌ ಬಿಡುಗಡೆಗೊಳಿಸಿದ ಬಿಜೆಪಿ

Share on WhatsAppShare on FacebookShare on Telegram

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದಿಗೆ 100 ದಿನಗಳನ್ನು ಪೂರೈಸಿದೆ. ಈ ಹಿನ್ನೆಲೆ ಮಂಗಳವಾರ (ಆಗಸ್ಟ್ 29) ಸರ್ಕಾರದ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡುವ ಮೂಲಕ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ADVERTISEMENT

ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಸರ್ಕಾರದ 100 ದಿನಗಳ ರಿಪೋರ್ಟ್ ಕಾರ್ಡ್ನೆಲ್ಲಿ ಅಭಿವೃದ್ಧಿ ಬದಲು ಬರೀ ಭ್ರಷ್ಟಾಚಾರದ ವಾಸನೆಯೇ ಹೆಚ್ಚಾಗಿದೆ ಎಂದು ಕುಟುಕಿದೆ. ‘ವರ್ಗಾವಣೆ ದಂಧೆ, ಕಲುಷಿತ ನೀರು ಸೇವನೆಯಿಂದ ರಾಜ್ಯದಲ್ಲಿ ಅಪಾರ ಸಾವು-ನೋವು, ಪ್ರಧಾನಿ ಮೋದಿ ಸರ್ಕಾರ ಉಚಿತವಾಗಿ ನೀಡುತ್ತಿದ್ದ 5 ಕೆಜಿ ಅಕ್ಕಿಗೂ ಕನ್ನ, ಜನತೆಗೆ ನಂಬಿಕೆ ದ್ರೋಹ, ರಾಜ್ಯದ ಆಟೋ, ಟ್ಯಾಕ್ಸಿ, ಖಾಸಗಿ ಬಸ್ ಚಾಲಕ, ನಿರ್ವಾಹಕರಿಗೆ ನಿರುದ್ಯೋಗ ಭಾಗ್ಯ’ ನೀಡಿದೆ ಎಂದು ಟೀಕಿಸಿದೆ.

ರಿಪೋರ್ಟ್‌ ಕಾರ್ಡ್‌
ಕಾಂಗ್ರೆಸ್‌ 100 ದಿನ ಆಡಳಿತದ ರಿಪೋರ್ಟ್‌ ಕಾರ್ಡ್‌ ಬಿಡುಗಡೆಗೊಳಿಸಿದ ಬಿಜೆಪಿ

ನೂರು ದಿನಗಳಲ್ಲಿ ನೂರಕ್ಕೂ ಹೆಚ್ಚು ರೈತರು ಆತ್ಮಹತ್ಯೆ, ರಾಜ್ಯದಲ್ಲಿ ಕಂಡು ಕೇಳರಿಯದಂತಹ ಭೀಕರ ಬರ, ಉಗ್ರರಿಗೆ, ಸಮಾಜಘಾತುಕ ಶಕ್ತಿಗಳಿಗೆ ರಾಜ್ಯ ಈಗ ಸುರಕ್ಷಿತ ಸ್ಥಳ, ಮರಳು ಮಾಫಿಯಾಕ್ಕೆ ಪೊಲೀಸರನ್ನು ಬಲಿಕೊಟ್ಟ ದುರ್ಬಲ ಆಡಳಿತ, ಗರ್ಭಿಣಿ, ಬಾಣಂತಿಯರಿಗೆ ಕಳಪೆ ಮೊಟ್ಟೆ ವಿತರಣೆ, ಅವೈಜ್ಞಾನಿಕವಾಗಿ ವಿದ್ಯುತ್ ದರ ಏರಿಸಿ, ರಾಜ್ಯದ ಸಣ್ಣ ಕೈಗಾರಿಕೆಗಳಿಗೆ ಹೊರ ರಾಜ್ಯಗಳಿಗೆ ಶಿಫ್ಟ್ ಆಗುವ ಭಾಗ್ಯ’ ನೀಡಿದೆ ಎಂದು ಬಿಜೆಪಿ ಕಿಡಿಕಾರಿದೆ.

ಕಾಂಗ್ರೆಸ್ ಸರ್ಕಾರದ 100 ದಿನಗಳ ರಿಪೋರ್ಟ್ ಕಾರ್ಡ್.

📂 ವರ್ಗಾವಣೆ ದಂಧೆ.

🚰 ಕಲುಷಿತ ನೀರು ಸೇವನೆಯಿಂದ ರಾಜ್ಯದಲ್ಲಿ ಅಪಾರ ಸಾವು-ನೋವು.

🍚 ಮೋದಿ ಸರ್ಕಾರ ಉಚಿತವಾಗಿ ನೀಡುತ್ತಿದ್ದ 05 ಕೆಜಿ ಅಕ್ಕಿಗೂ ಕನ್ನ, ಜನತೆಗೆ ನಂಬಿಕೆ ದ್ರೋಹ.

🚍 ರಾಜ್ಯದ ಆಟೋ, ಟ್ಯಾಕ್ಸಿ, ಖಾಸಗಿ ಬಸ್ ಚಾಲಕ, ನಿರ್ವಾಹಕರಿಗೆ ನಿರುದ್ಯೋಗ ಭಾಗ್ಯ.

👨‍🌾 ನೂರು…

— BJP Karnataka (@BJP4Karnataka) August 29, 2023

‘ಶಾಸಕರ ಮನೆಗೆ ಹಾಗೂ ಪೊಲೀಸ್ ಸ್ಟೇಶನ್‌ಗೆ ಬೆಂಕಿಯಿಟ್ಟ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಬ್ರದರ್ಸ್‌ಗೆ ಬಿಡುಗಡೆಯ ಭಾಗ್ಯ, ಸರ್ಕಾರಿ ಅಧಿಕಾರಿಗಳಿಗೆ ಹಣ ನೀಡುವಂತೆ ಕಿರುಕುಳ/ ಆತ್ಮಹತ್ಯೆ ಭಾಗ್ಯ, ಸಚಿವರ ಲಂಚಗುಳಿತನ ವಿರೋಧಿಸಿ, ಕಾಂಗ್ರೆಸ್ ಶಾಸಕರಿಂದಲೇ ದೂರು-ದುಮ್ಮಾನ, ಕರ್ನಾಟಕದ ಜನತೆಯ ಕಿವಿ ಮೇಲೆ ಹೂವು’ ಇವೇ ಕಾಂಗ್ರೆಸ್ ಸರ್ಕಾರದ ಸಾಧನೆಗಳು ಎಂದು ಬಿಜೆಪಿ ಟೀಕಿಸಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ನೂರು ದಿನಗಳ ವೈಫಲ್ಯಗಳ ಕುರಿತು ಬಿಜೆಪಿ ಹೊರ ತಂದಿರುವ ಕೈಕೊಟ್ಟ ಯೋಜನೆಗಳು ಹಳಿ ತಪ್ಪಿದ ಆಡಳಿತ ಪುಸ್ತಕವನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಿಲ್ ಅವರೊಂದಿಗೆ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ, ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವಥ್ ನಾರಾಯಣ ಹಾಜರಿದ್ದರು

Tags: BJPCongress 100 DaysCongress Government 100 daysReport Cardಕಾಂಗ್ರೆಸ್‌ರಿಪೋರ್ಟ್‌ ಕಾರ್ಡ್‌
Previous Post

ಜಿಲ್ಲಾಧಿಕಾರಿ ಹುದ್ದೆ ವರ್ಗಾವಣೆಗೆ ಹರಾಜು ನಡೆಯುತ್ತಿದೆ: ಮಾಜಿ ಸಿಎಂ ಸ್ಫೋಟಕ ಹೇಳಿಕೆ

Next Post

ಕಲಬುರಗಿಯಲ್ಲಿ ಕೇಳಿ ಬಂತು ಮಾಜಿ ಮೇಯರ್ ವಿರುದ್ದ ಕಿರುಕುಳ ಆರೋಪ!

Related Posts

Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
0

ನಮ್ಮ ಮತ, ನಮ್ಮ ಹಕ್ಕು ರಕ್ಷಣೆ ಮಾಡಿಕೊಳ್ಳಲು ಸಿದ್ಧರಾಗಬೇಕು, ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಕರೆ “ನಮ್ಮ ರಾಜ್ಯದ ಚುನಾವಣೆಯಲ್ಲಿ ಆಗಿರುವ ಅಕ್ರಮ, ಚುನಾವಣಾ ಆಯೋಗದಿಂದ ಆಗಿರುವ ಅನ್ಯಾಯವನ್ನು...

Read moreDetails

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

July 30, 2025

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

July 30, 2025

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

July 30, 2025
Next Post
ಕಲಬುರಗಿಯಲ್ಲಿ ಕೇಳಿ ಬಂತು ಮಾಜಿ ಮೇಯರ್ ವಿರುದ್ದ ಕಿರುಕುಳ ಆರೋಪ!

ಕಲಬುರಗಿಯಲ್ಲಿ ಕೇಳಿ ಬಂತು ಮಾಜಿ ಮೇಯರ್ ವಿರುದ್ದ ಕಿರುಕುಳ ಆರೋಪ!

Please login to join discussion

Recent News

Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
Top Story

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

by ಪ್ರತಿಧ್ವನಿ
July 30, 2025
Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
Top Story

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

by ಪ್ರತಿಧ್ವನಿ
July 30, 2025
Top Story

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

July 30, 2025

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada