• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಕಾರ್ಯಕರ್ತರ ಆಧಾರಿತ ಪಕ್ಷ, ಇಲ್ಲಿ ಕಾರ್ಯಕರ್ತರೇ ನಾಯಕ : ಅರುಣ್​ ಸಿಂಗ್​

ಪ್ರತಿಧ್ವನಿ by ಪ್ರತಿಧ್ವನಿ
April 20, 2023
in Top Story, ರಾಜಕೀಯ
0
ಬಿಜೆಪಿ ಕಾರ್ಯಕರ್ತರ ಆಧಾರಿತ ಪಕ್ಷ, ಇಲ್ಲಿ ಕಾರ್ಯಕರ್ತರೇ ನಾಯಕ : ಅರುಣ್​ ಸಿಂಗ್​
Share on WhatsAppShare on FacebookShare on Telegram

ಬೆಳಗಾವಿ: ಬಿಜೆಪಿಯಲ್ಲಿ ಟಿಕೆಟ್​ ಸಿಗದ್ದಕ್ಕೆ ಕೆಲವರು ಪಕ್ಷವನ್ನು ಬಿಟ್ಟಿದ್ದಾರೆ. ಆದರೆ ಪಕ್ಷದ ಹಿರಿಯ ನಾಯಕರಾಗಿ ಇಂತಹ ನಿರ್ಧಾರ ಕೈಗೊಳ್ಳುವ ಮುನ್ನ ಯೋಚನೆ ಮಾಡಬಹುದಿತ್ತು ಅಂತಾ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್​ ಅಭಿಪ್ರಾಯಪಟ್ಟಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಬಿಜೆಪಿ ಕಾರ್ಯಕರ್ತರ ಆಧಾರಿತ ಪಕ್ಷ.ಇಲ್ಲಿ ಪಕ್ಷದ ಕಾರ್ಯಕರ್ತರೇ ನಾಯಕರು ಎಂದಿದ್ದಾರೆ.

ADVERTISEMENT


ಕಾಂಗ್ರೆಸ್​ ಬಹುತೇಕ ರಾಜ್ಯಗಳಲ್ಲಿ ಚುನಾವಣೆ ಸೋತಿದೆ. ಮುಸ್ಲಿಂ ತುಷ್ಠೀಕರಣದ ಕೆಲಸವನ್ನು ಕಾಂಗ್ರೆಸ್​ ಮಾಡುತ್ತಿದೆ ಎಂದು ವಿಪಕ್ಷದ ವಿರುದ್ಧ ಅರುಣ್​ ಸಿಂಗ್​ ಕಿಡಿಕಾರಿದ್ದಾರೆ.


ಕಾಂಗ್ರೆಸ್​ ಒಂದು ಮುಳುಗುತ್ತಿರುವ ಪಕ್ಷ. ಭಾರತದ ಪ್ರಜಾಪ್ರಭುತ್ವವನ್ನು ನಿಂದಿಸುವ ಕಾಂಗ್ರೆಸ್​ ಪಕ್ಷವನ್ನು ಸೇರಿಕೊಳ್ಳೋದು ಅಂದರೆ ಏನರ್ಥ ಅಂತಾ ಪ್ರಶ್ನಿಸಿದ್ದಾರೆ.

Tags: Arun SinghBelgaumBJPBJP ticketಅರುಣ್​ ಸಿಂಗ್​ಕಾಂಗ್ರೆಸ್​ಬಿಜೆಪಿಬಿಜೆಪಿ ಟಿಕೆಟ್​ಬೆಳಗಾವಿ
Previous Post

ಜನ ಶಕ್ತಿ ವಿರೋಧಿಗಳು ಮಣ್ಣು ಮುಕ್ಕುತ್ತಾರೆ : ಸಿಎಂ ಬಸವರಾಜ ಬೊಮ್ಮಾಯಿ

Next Post

ವರುಣದಲ್ಲಿ ಸಿದ್ದರಾಮಯ್ಯ ಸೋಲ್ತಾರೆ: ಸಚಿವ ಅಶ್ವಥ್‌ ನಾರಾಯಣ

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ವರುಣದಲ್ಲಿ ಸಿದ್ದರಾಮಯ್ಯ ಸೋಲ್ತಾರೆ: ಸಚಿವ ಅಶ್ವಥ್‌ ನಾರಾಯಣ

ವರುಣದಲ್ಲಿ ಸಿದ್ದರಾಮಯ್ಯ ಸೋಲ್ತಾರೆ: ಸಚಿವ ಅಶ್ವಥ್‌ ನಾರಾಯಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada