• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

BJP ವೈಫಲ್ಯ ಅನ್ನಲ್ಲ.. ಕೇಂದ್ರ ಸರ್ಕಾರದ ವೈಫಲ್ಯ – ಹೋಂ ಮಿನಿಸ್ಟರ್​

ಕೃಷ್ಣ ಮಣಿ by ಕೃಷ್ಣ ಮಣಿ
April 23, 2025
in ಕರ್ನಾಟಕ, ದೇಶ, ಶೋಧ
0
BJP ವೈಫಲ್ಯ ಅನ್ನಲ್ಲ.. ಕೇಂದ್ರ ಸರ್ಕಾರದ ವೈಫಲ್ಯ – ಹೋಂ ಮಿನಿಸ್ಟರ್​
Share on WhatsAppShare on FacebookShare on Telegram

ಜಮ್ಮು ಕಾಶ್ಮೀರದ ಪಹಲ್ಗಾಮ್​ನಲ್ಲಿ ಉಗ್ರರ ದಾಳಿ ಬಗ್ಗೆ ರಾಜ್ಯ ಗೃಹ ಸಚಿವ ಪರಮೇಶ್ವರ್ ಮಾತನಾಡಿ ಕಾಶ್ಮೀರ ಕಣಿವೆಯಲ್ಲಿ ಟೆರರಿಸ್ಟ್ ಅಟ್ಯಾಕ್ ಆಗಿದೆ. ಅದನ್ನ ನಾನು ಖಂಡಿಸುತ್ತೇನೆ. 28 ಜನ ಪ್ರಾಣ ಕಳೆದು ಕೊಂಡಿದ್ದಾರೆ, ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥನೆ ಮಾಡ್ತೇನೆ. ಕರ್ನಾಟಕದ ಇಬ್ಬರ ಹತ್ಯೆಯಾಗಿದ್ದಾರೆ, ಒಬ್ಬರು ಆಂಧ್ರ ಮೂಲದ ಬೆಂಗಳೂರು ನಿವಾಸಿಯ ಹತ್ಯೆಯಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.

ADVERTISEMENT

ನಮ್ಮ ದೇಶದಲ್ಲಿ ಅತ್ಯಂತ ಬಲಿಷ್ಠ ಮಿಲಿಟರಿ ಇಂಟೆಲಿಜೆನ್ಸ್ ಇದೆ. ಬಹಳ ಸಂಧರ್ಭದಲ್ಲಿ ಅತ್ಯುತ್ತಮ ಕೆಲಸ ಮಾಡಿದ್ದಾರೆ. ಆದರೆ ಹೇಗೆ ಟೆರರಿಸ್ಟ್ ಒಳಗೆ ಬಂದ್ರು..? ಎಂದು ಪ್ರಶ್ನಿಸಿರುವ ಪರಮೇಶ್ವರ್​, ಇದನ್ನ ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸ ಬೇಕು. ಹಿಂದೂಗಳನ್ನ ಗುರಿಮಾಡಿ ಕೊಂದಿದ್ದಾರೆಂದು ಮಾಹಿತಿ‌ ಬರ್ತಿದೆ. ಇದು ನಿಜಕ್ಕೂ ಆತಂಕಕಾರಿ. ಹಾಗಾಗಿ ಕೇಂದ್ರ ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿ, ಮುಲಾಜಿಲ್ಲದೇ ಕೇಂದ್ರ ಸರ್ಕಾರ ಕ್ರಮ ತೆಗೆದು ಕೊಳ್ಳಬೇಕು. ನಾವೇ ಮಾಡಿದ್ದು ಎಂದಿರೋ ಸಂಘಟನೆಯನ್ನ ಹುಡುಕಿ ಕ್ರಮ ತೆಗೆದುಕೊಳ್ಳಬೇಕು. ಸೆಕ್ಯುರಿಟಿ ಲ್ಯಾಪ್ಸ್ ಆಗಿದೆ ಎಂದಿದ್ದಾರೆ.

ಮಿಲಿಟರಿ ಇಂಟೆಲಿಜೆನ್ಸ್ ಮಾಹಿತಿ ಒದಗಿಸುವಲ್ಲಿ ಲ್ಯಾಪ್ಸ್ ಆಗಿದೆ. ಬಟ್ಟೆ ತೆಗೆದು ಹೀನವಾಗಿ ಕೃತ್ಯ ಮಾಡಿದ್ದಾರೆ. ಈಗಾಗಲೇ ಸಂತೋಷ್ ಲಾಡ್ ನೇತೃತ್ವದ ಟೀಮ್ ಹೋಗಿದೆ. ಸಿಎಂ ಸಿದ್ದರಾಮಯ್ಯನವರು ಕಳುಹಿಸಿದ್ದಾರೆ. ಕನ್ನಡಿಗರನ್ನ ರಕ್ಷಣೆ ಮಾಡುವ ಕೆಲಸ ನಮ್ಮ ಸರ್ಕಾರ ಮಾಡುತ್ತದೆ. ಕಾಂಗ್ರೆಸ್ ಮೊಸರಲ್ಲಿ ಕಲ್ಲು ‌ಹುಡುಕಬಾರದು ಎಂದು ಸಚಿವ ಸೊಮಣ್ಣ ಹೇಳಿಕೆ ವಿಚಾರವಾಗಿ ಮಾತನಾಡಿ ಕಾಂಗ್ರೆಸ್, ಬಿಜೆಪಿ ಮತ್ತೊಂದು ಪಕ್ಷದ ಪ್ರಶ್ನೆಯಲ್ಲ. ಇದು ನಮ್ಮ ಸಮಾಜದ ಪ್ರಶ್ನೆ. ಪಕ್ಷದ ಹೆಸರನ್ನ ಬಳಕೆ ಮಾಡಬಾರದು. ಪಕ್ಷ ಬಿಟ್ಟು ನಾನು ಮಾತಾಡಿದ್ದೇನೆ ಎಂದಿದ್ದಾರೆ ಪರಮೇಶ್ವರ್.

ಕಾಶ್ಮೀರದಲ್ಲಿ ಸೇನಾ ಭದ್ರತೆ ವಾಪಸ್ ಪಡೆದಿದ್ದಕ್ಕೆ ದಾಳಿ ಆಯ್ತಾ ಎಂಬ ಆರೋಪದ ಬಗ್ಗೆ ಮಾತನಾಡಿ, ಇದರ ಬಗ್ಗೆ ನಿರ್ದಿಷ್ಟ ಮಾಹಿತಿಗಳು ನಮಗಿಲ್ಲ. ಭದ್ರತೆ ವಾಪಸ್ ಪಡೆದಿದ್ರು ಅನ್ನೋದು ಗೊತ್ತಿಲ್ಲ. ಇದರಲ್ಲಿ ನಾವು ರಾಜಕಾರಣ ಮಾಡಬಾರದು. ನಾನು ಬಿಜೆಪಿ ಫೇಲ್ಯೂರ್ ಅಂತ ಹೇಳೋಕೆ ಆಗಲ್ವಾ..? ನಾನು ಬಿಜೆಪಿ ಅಂತ ಎಲ್ಲಿ ಹೇಳಿದೆ..? ನಾನು ಹೇಳಿದ್ದು ಕೇಂದ್ರ ಸರ್ಕಾರ ಅಂತ. ನಾವು ಏನು ಬೇಕಾದ್ರೂ ಸ್ಪೆಕ್ಯೂಲೇಟ್ ಮಾಡಬಹುದ..? ಸೆಕ್ಯುರಿಟಿ ಕಡಿಮೆ ಇತ್ತು ಅಂತ ಇರಬಹುದು, ಶಾಂತಿ ಇತ್ತು ಅಂತ ಸ್ವಲ್ಪ ಕರೆಸಿರಬಹುದು. ಮುಂದೆ ಏನೆಲ್ಲಾ ವರದಿ ಬರುತ್ತವೆ ನೊಡೋಣ ಎಂದಿದ್ದಾರೆ ಗೃಹ ಸಚಿವ ಪರಮೇಶ್ವರ್.

Tags: Jammu and Kashmirjammu kashmir attackjammu kashmir newsjammu kashmir terror attackjammu kashmir terror attack todayjammu kashmir terrorist attackjammu kashmir terrorist attack latest newsjammu kashmir terrorist attack newskashmir attackkashmir terror attackkashmir terrorist attackpahalgam attackpahalgam terror attackpahalgam terrorist attackterror attackterror attack in jammu kashmirterror attack in kashmir
Previous Post

ಕರ್ನಾಟಕ CM, DCM ಕೊಂದು ಫ್ರಿಡ್ಜ್​​ಗೆ ತುಂಬುವುದಾಗಿ ಬೆದರಿಕೆ..

Next Post

ಭದ್ರತಾ ವೈಫಲ್ಯ ಎಂದ ಕಾಂಗ್ರೆಸ್​ಗೆ ಸಿ.ಟಿ ರವಿ ತಿರುಗೇಟು..

Related Posts

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
0

ಉಡುಪಿ: ವಿದ್ಯಾರ್ಥಿಗಳ ಜನಿವಾರ ತೆಗೆಯುವಂತೆ ಒತ್ತಾಯಿಸಿ ಕಾರಣವಿಲ್ಲದೇ ಮನಸೋ ಇಚ್ಛೆ ಬಸ್ಕಿ ಹೊಡೆಸಿರುವ ಶಿಕ್ಷಕನನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಕಾರ್ಕಳದ ಮೊರಾರ್ಜಿ ದೇಸಾಯಿ ಇಂಗ್ಲಿಷ್ ಮಾಧ್ಯಮ ವಸತಿ...

Read moreDetails
ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

November 19, 2025
ಚಳಿ ತಡಿಯೋಕೆ ಆಗ್ತಿಲ್ಲ ಕಂಬಳಿ ನೀಡಿ: ಕೋರ್ಟ್‌ಗೆ ನಟ ದರ್ಶನ್‌ ಮನವಿ..!

ಚಳಿ ತಡಿಯೋಕೆ ಆಗ್ತಿಲ್ಲ ಕಂಬಳಿ ನೀಡಿ: ಕೋರ್ಟ್‌ಗೆ ನಟ ದರ್ಶನ್‌ ಮನವಿ..!

November 19, 2025
ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

November 19, 2025
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ

ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ

November 19, 2025
Next Post
ಭದ್ರತಾ ವೈಫಲ್ಯ ಎಂದ ಕಾಂಗ್ರೆಸ್​ಗೆ ಸಿ.ಟಿ ರವಿ ತಿರುಗೇಟು..

ಭದ್ರತಾ ವೈಫಲ್ಯ ಎಂದ ಕಾಂಗ್ರೆಸ್​ಗೆ ಸಿ.ಟಿ ರವಿ ತಿರುಗೇಟು..

Recent News

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ
Top Story

ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

by ಪ್ರತಿಧ್ವನಿ
November 19, 2025
ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ
Top Story

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

by ಪ್ರತಿಧ್ವನಿ
November 19, 2025
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ
Top Story

ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada