• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸುವುದೇ ಬಿಜೆಪಿ-ಜೆಡಿಎಸ್ ಮೈತ್ರಿಯ ಗುರಿ: ಸಿಪಿ ಯೋಗೇಶ್ವರ್

ಪ್ರತಿಧ್ವನಿ by ಪ್ರತಿಧ್ವನಿ
October 9, 2023
in Top Story, ಕರ್ನಾಟಕ
0
ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸುವುದೇ ಬಿಜೆಪಿ-ಜೆಡಿಎಸ್ ಮೈತ್ರಿಯ ಗುರಿ: ಸಿಪಿ ಯೋಗೇಶ್ವರ್
Share on WhatsAppShare on FacebookShare on Telegram

ರಾಮನಗರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸುವುದೇ ಬಿಜೆಪಿ-ಜೆಡಿಎಸ್ ಮೈತ್ರಿಯ ಗುರಿ ಯೆಂದು ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಹೇಳಿದ್ದಾರೆ.

ADVERTISEMENT

ಚನ್ನಪಟ್ಟಣ ಬಿಜೆಪಿ ಮುಖಂಡರ ಸಭೆ ವೇಳೆ ನಗರದಲ್ಲಿ ಸುದ್ದಿಗಾರರೊಂದಿಗೆ ಮತಾನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ನಡುವಿನ ಕಿತ್ತಾಟದ ಲಾಭವನ್ನು ಕಾಂಗ್ರೆಸ್ ಪಡೆದುಕೊಂಡಿದೆ. ಲೋಕಸಭೆ ಚುನಾವಣೆಯಲ್ಲಿ ಆ ತಪ್ಪು ಮರುಕಳಿಸುವುದಿಲ್ಲ. ಹೀಗಾಗಿಯೇ ಅನಿವಾರ್ಯವಾಗಿ ಮೈತ್ರಿ ಮಾಡಿಕೊಳ್ಳಲಾಗಿದೆ ಎಂದರು.

ಹೊಂದಾಣಿಕೆ ಎಂಬುದು ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರೊಂದಿಗೆ ಸಭೆ ನಡೆಸಿ, ಮೈತ್ರಿಯ ಅನಿವಾರ್ಯತೆಯ ಕುರಿತು ಮನವರಿಕೆ ಮಾಡಿಕೊಡಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿಯಾಗಬೇಕೆಂದು ಎರಡೂ ಪಕ್ಷಗಳ ನಾಯಕರು ತೀರ್ಮಾನಿಸುತ್ತಾರೆ ಎಂದು ಹೇಳಿದರು.

ರಾಜಕೀಯವಾಗಿ ಈಗ ಕಣ್ಣು ಬಿಟ್ಟಿರುವ ಇಕ್ಬಾಲ್ ಹುಸೇನ್ ಅವರು ಕುಚೋದ್ಯದ ಮಾತುಗಳನ್ನಾಡಿದ್ದಾರೆ. ನಾನು ಕಾಂಗ್ರೆಸ್‌ಗೆ ಸೇರ್ಪಡೆಯಾದರೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೆಲ್ಲಬಹುದು ಎಂಬ ಭಾವನೆ ಅವರಿಗೆ ಇರಬಹುದು. ಆದರೆ, ಅದೆಲ್ಲಾ ಸಾಧ್ಯವಿಲ್ಲ. ಇಷ್ಟಕ್ಕೂ ನಾನು ಮಾತನಾಡಲು ಅವರು ಯಾರು? ಎಂದು ಪ್ರಶ್ನಿಸಿದರು. 

Tags: chanpattanaCP Yogeshwarramanagara
Previous Post

ನಮ್ಮ ಮೆಟ್ರೋ ನೇರಳೆ ಬಣ್ಣದ ಮಾರ್ಗದಲ್ಲಿ ಇಂದಿನಿಂದ ಸಂಚಾರ ಆರಂಭ

Next Post

ಸಿವಿಲ್​ ಇಂಜಿನಿಯರ್ಸ್​ 38ನೇ ರಾಷ್ಟ್ರೀಯ ಸಮಾವೇಶ ಉದ್ಘಾಟಿಸಿದ ಡಾ.ಸುಧಾಮೂರ್ತಿ

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ಸಿವಿಲ್​ ಇಂಜಿನಿಯರ್ಸ್​ 38ನೇ ರಾಷ್ಟ್ರೀಯ ಸಮಾವೇಶ ಉದ್ಘಾಟಿಸಿದ ಡಾ.ಸುಧಾಮೂರ್ತಿ

ಸಿವಿಲ್​ ಇಂಜಿನಿಯರ್ಸ್​ 38ನೇ ರಾಷ್ಟ್ರೀಯ ಸಮಾವೇಶ ಉದ್ಘಾಟಿಸಿದ ಡಾ.ಸುಧಾಮೂರ್ತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada